ಫೆ.27 ಕ್ಕೆ ಧಾರವಾಡ ಕೃಷಿ ವಿವಿ 33ನೇ ಘಟಿಕೋತ್ಸವ: 990 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
Team Udayavani, Feb 25, 2021, 12:22 PM IST
ಧಾರವಾಡ: ದೇಶದ ಪ್ರತಿಷ್ಠಿತ ಕೃಷಿ ವಿವಿಯಾಗಿರುವ ಧಾರವಾಡದ ಕೃಷಿ ವಿವಿಯ 33 ನೇ ಘಟಿಕೋತ್ಸವ ಫೆ.27 ರಂದು ನಡೆಯಲಿದೆ.
ಕೃಷಿ ವಿವಿಯಲ್ಲಿ ಇಂದು ಕುಲಪತಿ ಡಾ.ಎಂ.ಬಿ.ಚೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡಿದರು.
ಹನುಮನಮಟ್ಟಿಯ ಕೃಷಿ ಪದವಿಧರ ಜಯಂತ ಕಲ್ಲುಗುಡಿ ಅತಿ ಹೆಚ್ಚು ಮೂರು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಮೇಘಶ್ರೀ ಪಾಟೀಲ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಪಿ.ಎಚ್.ಡಿ ವಿಭಾಗದಲ್ಲಿ ಸಸ್ಯರೋಗ ವಿಭಾಗದ ಸರಣ್ಯಾ ಆರ್. ಚಿನ್ನದ ಪದಕ ಪಡೆದಿದ್ದಾರೆ.
ಇದನ್ನೂ ಓದಿ:ಕೊಲೆ, ದರೋಡೆಗೆ ಜೈಲಲ್ಲೇ ಪ್ಲಾನ್: ಮಂಗಳೂರಿನ ರೌಡಿ ಶೀಟರ್ಗಳ ಕರೆಸಿ ಕೊಲೆಗೆ ಸಂಚು!
ಕಾರ್ಯಕ್ರಮಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ