ಧಾರವಾಡ : ಅನ್ ಲಾಕ್ ಮಾಡುವಂತೆ ಜಗದೀಶ್ ಶೆಟ್ಟರ್ ಗೆ ಮನವಿ
Team Udayavani, Jun 20, 2021, 1:53 PM IST
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ದರ ಶೇ.5ಕ್ಕಿಂತ ಕಡಿಮೆ ಇದ್ದರೂ ಅನ್ ಲಾಕ್ ಘೋಷಣೆ ಆಗದಿರುವ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ತಿಳಿಸಿದ್ದಾರೆ.
ಸೋಮವಾರದಿಂದ ಜಿಲ್ಲೆಯಲ್ಲಿ ಅನ್ ಲಾಕ್ ಆಗದಿರುವ ಬಗ್ಗೆ ವಿವಿಧ ವರ್ತಕರು , ರವಿವಾರ ಸಚಿವ ಶೆಟ್ಟರ ಅವರ ನಿವಾಸಕ್ಕೆ ತೆರಳಿ , ಅನ್ ಲಾಕ್ ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಸರಕಾರ ಜಿಲ್ಲೆಯ ಹತ್ತು ದಿನಗಳ ಕೋವಿಡ್ ಪಾಸಿಟಿವ್ ದರ ಪಡೆದಿದ್ದರಿಂದ ಅನ್ ಲಾಕ್ ಘೋಷಣೆ ಆಗದಿರಲು ಕಾರಣ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ ಜತೆ ಮಾತನಾಡಿದ್ದೇನೆ. ಸಿಎಂ ಅವರೊಂದಿಗೂ ಮಾತನಾಡಿ ವಾಸ್ತವ ಸ್ಥಿತಿ ತಿಳಿಸುವೆ ಎಂದು ಸಚಿವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ