Dharwad; ಆಸ್ತಿ ವಿವಾದಕ್ಕೆ ಮಾರಾಮಾರಿ: ಅಣ್ಣನಿಂದ ತಮ್ಮನ ಕೊಲೆ
Team Udayavani, Feb 21, 2024, 8:30 PM IST
ಧಾರವಾಡ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ಮಧ್ಯೆ ನಡೆದ ಮಾರಾಮಾರಿಯಲ್ಲಿ ಸಹೋದರನ ಹೊಡೆತಕ್ಕೆ ಕಿರಿಯ ಸಹೋದರ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ತಲವಾಯಿ ಗ್ರಾಮದಲ್ಲಿ ನಡೆದಿದೆ.
ಫಕ್ಕೀರಪ್ಪ ಕಮ್ಮಾರ ಹಾಗೂ ಅಶೋಕ ಕಮ್ಮಾರ ಎಂಬ ಸಹೋದರರ ಕುಟುಂಬಗಳ ಮಧ್ಯೆ ಈ ಮಾರಾಮಾರಿ ನಡೆದಿದೆ . ಮನೆ ಹಾಗೂ ಹೊಲದ ವಿಚಾರಕ್ಕೆ ಸಂಬಂಧಿಸಿದಂತೆ ಈ ಮಾರಾಮಾರಿ ನಡೆದಿದೆ . ಕಲ್ಲು, ಬಡಿಗೆಗಳಿಂದ ಈ ಎರಡೂ ಕುಟುಂಬದ ಸದಸ್ಯರು ಬಡಿದಾಡಿಕೊಂಡಿದ್ದು , ಅಶೋಕ ಕಮ್ಮಾರ (50) ಹಾಗೂ ಫಕ್ಕೀರಪ್ಪ ಕಮ್ಮಾರ (55) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು. ಅಶೋಕ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರಿಂದ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ