Dharwad; ಮೂರು ಕರುಗಳ ಮೇಲೆ ಚಿರತೆ ದಾಳಿ
Team Udayavani, Mar 30, 2024, 12:46 PM IST
ಧಾರವಾಡ: ಕೆಲ ದಿನಗಳ ಹಿಂದೆಯಷ್ಟೇ ಕರುವಿನ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಚಿರತೆ, ಇದೀಗ ಮತ್ತೆ ಮೂರು ಕರುಗಳ ಮೇಲೆ ದಾಳಿ ಮಾಡಿದೆ.
ಧಾರವಾಡ ತಾಲೂಕಿನ ಮನಸೂರಿನ ಗ್ರಾಮದಲ್ಲಿ ಮೂರು ಕರುಗಳ ಮೇಲೆ ಶುಕ್ರವಾರ ತಡರಾತ್ರಿ ಚಿರತೆ ದಾಳಿ ಮಾಡಿದೆ.
ಜೋಶಿ ಫಾರ್ಮ್ ಹೌಸ್ ನಲ್ಲಿ ಕಟ್ಟಿದ್ದ ಆಕಳು ಕರುಗಳ ಮೇಲೆ ಚಿರತೆ ದಾಳಿ ನಡೆಸಿದೆ. ಅಲ್ಲದೇ ಕಳೆದ ವಾರ ಇದೇ ಗ್ರಾಮದಲ್ಲಿ ಕರುವೊಂದನ್ನು ಕೊಂದ ಘಟನೆ ಮಾಸುವ ಮುನ್ನವೇ ಪುನಃ ಮೂರು ಕರುಗಳನ್ನು ಕೊಂದಿರುವುದು ಗ್ರಾಮಸ್ಥರನ್ನು ಭಯದ ವಾತಾವರಣದಲ್ಲಿ ಇರುವಂತೆ ಮಾಡಿದೆ.
ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಹಿಡಿಯಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ