ಧಾರವಾಡ ಹಾಲು ಒಕ್ಕೂಟಕ್ಕೆ 12 ನಿರ್ದೇಶಕರ ಆಯ್ಕೆ


Team Udayavani, Apr 29, 2019, 12:25 PM IST

hubali-6-tdy

ಧಾರವಾಡ: ಧಾರವಾಡ ಹಾಲು ಒಕ್ಕೂಟದ 12 ನಿರ್ದೇಶಕ ಸ್ಥಾನಗಳಿಗೆ ರವಿವಾರ ಚುನಾವಣೆ ನಡೆದಿದ್ದು, 6 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ತಲಾ 3 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ರವಿವಾರ ಚುನಾವಣೆ ಕೈಗೊಂಡು ನಿರ್ದೇಶಕರ ಆಯ್ಕೆ ಮಾಡಲಾಗಿದೆ. ಒಟ್ಟು 12 ಸ್ಥಾನಗಳ ಪೈಕಿ ಆರು ಸ್ಥಾನಗಳಿಗೆ ತಲಾ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಧಾರವಾಡ ಜಿಲ್ಲೆಯಿಂದ ಶಂಕರಪ್ಪ ಮುಗದ, ಗದಗ ಜಿಲ್ಲೆಯಿಂದ ಗೋವಿಂದಗೌಡ ಹಿರೇಗೌಡರ, ನೀಲಕಂಠಪ್ಪ ಶಿವಪ್ಪ ಅಸೂಟಿ, ಉತ್ತರ ಕನ್ನಡ ಜಿಲ್ಲೆಯಿಂದ ಸುರೇಶ್ಚಂದ್ರ ಹೆಗಡೆ, ಹಾವೇರಿ ಜಿಲ್ಲೆಯಿಂದ ಬಸವರಾಜ ನೀಲಪ್ಪ ಅರಬಗೊಂಡ, ಬಸನಗೌಡ ಶಿವನಗೌಡ ಮೇಲಿಮನಿ ಅವಿರೋಧ ಆಯ್ಕೆಯಾದರು.

ಚುನಾವಣೆ ಗೆದ್ದವರು:ಇನ್ನುಳಿದ 6 ಸ್ಥಾನಗಳಿಗೆ ಬೆಳಗ್ಗೆಯಿಂದ ಮತದಾನ ನಡೆಯಿತು. ಧಾರವಾಡ ಜಿಲ್ಲೆಯಿಂದ ಗೀತಾ ಸುರೇಶ ಮರಲಿಂಗಣ್ಣವರ, ಸುರೇಶ ಸೋಮಪ್ಪ ಬಣವಿ, ಹಾವೇರಿ ಜಿಲ್ಲೆಯಿಂದ ಹನುಮಂತಗೌಡ ಬಸನಗೌಡ ಭರಮಣ್ಣನವರ, ಗದಗ ಜಿಲ್ಲೆಯಿಂದ ಮಂಜುನಾಥಗೌಡ್ರ ಹನುಮಂತ್ರಗೌಡ್ರ ಪಾಟೀಲ, ಉತ್ತರ ಕನ್ನಡ ಜಿಲ್ಲೆಯ ಪರಶುರಾಮ ವೀರಭದ್ರ ನಾಯ್ಕ ಹಾಗೂ ಶಂಕರ ಪರಮೇಶ್ವರ ಹೆಗಡೆ ಜಯ ಗಳಿಸಿ ನೂತನ ನಿರ್ದೇಶಕರಾಗಿ ಆಯ್ಕೆಯಾದರು.

ಯಲ್ಲಪ್ಪ ದಾಸನಕೊಪ್ಪ ವಿರುದ್ಧ ಗೀತಾ ಮರಲಿಂಗಣ್ಣವರ 9 ಮತಗಳ ಅಂತರದಿಂದ ಜಯ ಗಳಿಸಿದರೆ, ಗಂಗಪ್ಪ ಮೂಕಪ್ಪ ಮೊರಬದ ವಿರುದ್ಧ ಸುರೇಶ ಬಣವಿ 2, ಶಿವಯೋಗಿ ಹೊಳಬಸಪ್ಪ ಕೆರೂಡಿ ವಿರುದ್ಧ ಹನುಮಂತಗೌಡ ಭರಮಣ್ಣನವರ 22, ವಿಶ್ವನಾಥ ವಿರೂಪಾಕ್ಷಪ್ಪ ಕಪ್ಪತ್ತನವರ ವಿರುದ್ಧ ಮಂಜುನಾಥಗೌಡ್ರ ಪಾಟೀಲ 1, ಲಕ್ಷ್ಮೀನಾರಾಯಣ ಕೃಷ್ಣ ಹೆಗಡೆ ವಿರುದ್ಧ ಪರಶುರಾಮ ನಾಯ್ಕ 3 ಹಾಗೂ ಪ್ರಶಾಂತ ಸುಬ್ರಾಯ ಸಭಾಹಿತ ವಿರುದ್ಧ ಶಂಕರ ಪರಮೇಶ್ವರ ಹೆಗಡೆ 4 ಮತಗಳ ಅಂತರದಿಂದ ಜಯ ಗಳಿಸಿದರು.

ಎಲ್ಲೆಲ್ಲಿ-ಯಾರ್ಯಾರು:

ಧಾರವಾಡ: ಶಂಕರಪ್ಪ ಮುಗದ, ಗೀತಾ ಮರಲಿಂಗಣ್ಣವರ, ಸುರೇಶ ಬಣವಿ
ಗದಗ: ಗೋವಿಂದಗೌಡ ಹಿರೇಗೌಡರ, ನೀಲಕಂಠಪ್ಪ ಶಿವಪ್ಪ ಅಸೂಟಿ, ಮಂಜುನಾಥಗೌಡ್ರ ಪಾಟೀಲ.
ಹಾವೇರಿ: ಬಸವರಾಜ ಅರಬಗೊಂಡ, ಬಸನಗೌಡ ಮೇಲಿಮನಿ, ಹನುಮಂತಗೌಡ ಭರಮಣ್ಣನವರ.
ಉತ್ತರ ಕನ್ನಡ: ಸುರೇಶ್ಚಂದ್ರ ಹೆಗಡೆ, ಪರಶುರಾಮ ನಾಯ್ಕ, ಶಂಕರ ಪರಮೇಶ್ವರ ಹೆಗಡೆ

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.