Dharwad; ಹೊಸ ತಂತ್ರಜ್ಞಾನ ರೂಪಿಸುವ ಸಂಶೋಧನೆ ಕೈಗೊಳ್ಳಿ

ಉತ್ತಮ ಸ್ನೇಹಿತರು ವೃತ್ತಿ ಜೀವನದಲ್ಲಿ ಆಭರಣವಿದ್ದಂತೆ ಮತ್ತು ಕಷ್ಟಪಟ್ಟು ಸಂಪಾದಿಸಬೇಕು

Team Udayavani, Oct 18, 2023, 1:12 PM IST

Dharwad; ಹೊಸ ತಂತ್ರಜ್ಞಾನ ರೂಪಿಸುವ ಸಂಶೋಧನೆ ಕೈಗೊಳ್ಳಿ

ಧಾರವಾಡ: ದಂತ ವೈದ್ಯಶಾಸ್ತ್ರ ಕೇವಲ ವಿಜ್ಞಾನವಲ್ಲದೇ ಒಂದು ಕಲೆಯೂ ಆಗಿದೆ ಎಂದು ದಾವಣಗೆರೆಯ ದಂತ ಮಹಾವಿದ್ಯಾಲಯದ ನಿರ್ದೇಶಕಿ ಡಾ| ವಸುಂಧರಾ ಶಿವಣ್ಣ ಹೇಳಿದರು.

ಸತ್ತೂರಿನ ಎಸ್‌ಡಿಎಂ ದಂತ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ಬ್ಯಾಚ್‌ 2023-24ರ 100 ದಂತ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದಂತ ವೈದ್ಯಶಾಸ್ತ್ರ ಅಧ್ಯಯನ ಕೈಗೊಂಡು ಈ ಕ್ಷೇತ್ರದಲ್ಲಿ ಆಗುವ ತಂತ್ರಜ್ಞಾನ, ವಿಜ್ಞಾನದ ಅರಿವು ವಿದ್ಯಾರ್ಥಿಗಳು ಪಡೆಯಬೇಕು. ಇದರ ಜತೆಗೆ ಹೊಸ ತಂತ್ರಜ್ಞಾನ ರೂಪಿಸುವ ಸಂಶೋಧನೆ ಕೂಡ ಮಾಡಬೇಕು. ವಿದ್ಯಾರ್ಥಿಗಳು ಮುಂದೆ ಹೆಮ್ಮೆಪಡುವಂತಹ ಅಡಿಪಾಯವನ್ನು ಇಂದು ಹಾಕಬೇಕಾಗಿದೆ. ಸವಾಲುಗಳನ್ನು ಎದುರಿಸಲು ಹಿಂದೆ ಮುಂದೆ ನೋಡದೆ ಯಾವಾಗಲೂ ಉತ್ಸಾಹದಿಂದ ಹೊಸ ವಿಷಯಗಳನ್ನು ಕಲಿಯಬೇಕು. ಸಮುದಾಯ ಸೇವೆಗಳಲ್ಲಿ ಸದಾ ಆಸಕ್ತಿ ಹೊಂದಿರಬೇಕು ಎಂದರು.

ಎಸ್‌ಡಿಎಂ ವಿವಿ ಉಪಕುಲಪತಿ ಡಾ| ನಿರಂಜನ್‌ಕುಮಾರ ಮಾತನಾಡಿ, ದಂತ ವೈದ್ಯಶಾಸ್ತ್ರ ಒಂದು ಶ್ರೇಷ್ಠ ವೃತ್ತಿಯಾಗಿದೆ. ಜನರಿಗೆ ಸಹಾಯ ಮಾಡುವ ಪ್ರವೃತ್ತಿ ಹೊಂದಬೇಕು.

ಮಾಡುವ ಕೆಲಸವನ್ನು ಯಾವಾಗಲೂ ಪ್ರೀತಿಯಿಂದ ಮಾಡಬೇಕು. ಸದುದ್ದೇಶದಿಂದ ಮಾಡಿದ ಅಧ್ಯಯನ ಮತ್ತು ಸೇವೆ ದಂತ
ವೈದ್ಯರ ಜೀವನವನ್ನು ಬದಲಿಸಬಹುದು ಎಂದು ಹೇಳಿದರು.

ಉತ್ತಮ ಸ್ನೇಹಿತರು ವೃತ್ತಿ ಜೀವನದಲ್ಲಿ ಆಭರಣವಿದ್ದಂತೆ ಮತ್ತು ಕಷ್ಟಪಟ್ಟು ಸಂಪಾದಿಸಬೇಕು. ರೋಗಿಗಳ ಬಗ್ಗೆ ಪ್ರೀತಿ ಮತ್ತು ಕಾಳಜಿ ತೋರಿಸುವುದು ವೈದ್ಯರ ಉತ್ತಮ ಲಕ್ಷಣ. ನಮ್ಮ ಕುಲಪತಿಗಳು ಯಾವಾಗಲೂ ಉತ್ತಮ ಶಿಕ್ಷಣ ಮತ್ತು ರೋಗಿಗಳ ಆರೈಕೆಯನ್ನು ಬಯಸುತ್ತಾರೆ ಎಂದರು.

ಎಸ್‌ಡಿಎಂ ವಿವಿ ಕಾರ್ಯನಿರ್ವಾಹಕ ನಿರ್ದೇಶಕಿ ಪದ್ಮಲತಾ ನಿರಂಜನ್‌, ಆಡಳಿತ ನಿರ್ದೇಶಕರಾದ ಸಾಕೇತ್‌ ಶೆಟ್ಟಿ ಸೇರಿದಂತೆ ವಿವಿ ಅಧಿಕಾರಿಗಳು, ಅಂಗ ಸಂಸ್ಥೆಯ ಮುಖ್ಯಸ್ಥರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎಸ್‌ಡಿಎಂ ದಂತ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಬಲರಾಮ ನಾಯ್ಕ ಸ್ವಾಗತಿಸಿದರು. ವಿದ್ಯಾರ್ಥಿಗಳ ಕ್ಷೇಮ ಪಾಲನ
ಅ ಧಿಕಾರಿ ಡಾ| ಕಿರಣಕುಮಾರ ಪರಿಚಯಿಸಿದರು. ಡಾ|ಅತುಲ್‌ ಸತ್ತೂರ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಡಾ| ಕಾವೇರಿ ಮತ್ತು ಡಾ| ರಮ್ಯಾಶ್ರೀ ನಿರೂಪಿಸಿದರು. ಡಾ| ನಿರಂಜನ್‌ ಕೆ.ಸಿ. ವಂದಿಸಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.