ದಿವ್ಯಾಂಗ ಮಕ್ಕಳು ಶಾಪಗ್ರಸ್ತರಲ್ಲ: ಹಂಚಾಟೆ

ಡಾ|ಶ್ರೀಕಾಂತ ಸಾಲಿಮನಿ ಫಿಜಿಯೋಥೆರಪಿಯ ಮಹತ್ವ ವಿವರಿಸಿದರು.

Team Udayavani, Dec 6, 2021, 2:22 PM IST

ದಿವ್ಯಾಂಗ ಮಕ್ಕಳು ಶಾಪಗ್ರಸ್ತರಲ್ಲ: ಹಂಚಾಟೆ

ಧಾರವಾಡ: ಸಾಮಾಜಿಕ ವ್ಯವಸ್ಥೆಯಲ್ಲಿ ದಿವ್ಯಾಂಗ ಮಕ್ಕಳ ಕುರಿತು ತಪ್ಪು ಗ್ರಹಿಕೆಗಳು ಇನ್ನೂ ಉಳಿದುಕೊಂಡಿದ್ದು, ಯಾವುದೇ ಕಾರಣಕ್ಕೂ ದಿವ್ಯಾಂಗ ಮಕ್ಕಳು ಶಾಪಗ್ರಸ್ತರಲ್ಲ ಎಂದು ಡಿಡಿಪಿಐ ಮೋಹನಕುಮಾರ ಹಂಚಾಟೆ ಹೇಳಿದರು.

ನಗರದಲ್ಲಿ ಡಿಡಿಪಿಐ ಕಾರ್ಯಾಲಯ ಸಹಯೋಗದಲ್ಲಿ ನಗರ ವಲಯದ ಬಿಇಒ-ಬಿಆರ್‌ಸಿ ಕಚೇರಿಗಳು ಮತ್ತು ಶಹರದ ಎಸ್‌ ಆರ್‌ಪಿ ಕೇಂದ್ರ ಜಂಟಿಯಾಗಿ ಹಮ್ಮಿಕೊಂಡಿದ್ದ ವಿಶ್ವ ದಿವ್ಯಾಂಗ ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ದಿವ್ಯಾಂಗ ಮಕ್ಕಳ ಸಾಮರ್ಥ್ಯ ಗುರುತಿಸಿ ಪ್ರೋತ್ಸಾಹಿಸುವಲ್ಲಿ ಮತ್ತು ಅವರ ಸ್ವಾವಲಂಬಿ ಬದುಕು ರೂಪಿಸಲು ಬಿಐಇಆರ್‌ಟಿಗಳು ಆಸಕ್ತಿಯಿಂದ ಶ್ರಮಿಸಬೇಕು ಎಂದರು.

ಅತಿಥಿಯಾಗಿದ್ದ ಗ್ರಾಮೀಣ ಬಿಇಒ ಉಮೇಶ ಬಮ್ಮಕ್ಕನವರ ಮಾತನಾಡಿ, ದಿವ್ಯಾಂಗ ಮಕ್ಕಳ ವಿದ್ಯಾರ್ಜನೆ ಮತ್ತು ಅವರ ವ್ಯಕ್ತಿತ್ವ ವಿಕಾಸಕ್ಕೆಂದೇ ತೆರೆಯಲಾಗಿರುವ ಎಸ್‌ಆರ್‌ಪಿ ಮತ್ತು ಹೆಚ್‌ಬಿಇ ಕೇಂದ್ರಗಳನ್ನು ಬಿಐಇಆರ್‌ಟಿಗಳು ಹೆಚ್ಚು ಕ್ರಿಯಾಪ್ರೇರಕಗೊಳಿಸಿ ದಿವ್ಯಾಂಗ ವಿದ್ಯಾರ್ಥಿಗಳ ಬದುಕಿಗೆ ಬೆಳಕು ನೀಡಬೇಕು ಎಂದರು. ಡಾ|ಶ್ರೀಕಾಂತ ಸಾಲಿಮನಿ ಫಿಜಿಯೋಥೆರಪಿಯ ಮಹತ್ವ ವಿವರಿಸಿದರು. ಬಿಐಇಆರ್‌ಟಿ ಸುಮಿತಾ ಹಿರೇಮಠ ಕೇಂದ್ರ ಮತ್ತು
ರಾಜ್ಯ ಸರ್ಕಾರಗಳ ಅಂಗವಿಕಲ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯಿಂದ ದೊರೆಯುವ ವಿಶೇಷ ಚೇತನರ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಪ್ರಕಾಶ ಭೂತಾಳಿ ಮತ್ತು ಶಿವಲೀಲಾ ಕಳಸಣ್ಣವರ ದಿವ್ಯಾಂಗರ ಶಿಕ್ಷಣ ಕುರಿತು ಮಾತನಾಡಿದರು.

ಕಲೋತ್ಸವದಲ್ಲಿ ಪಾಲ್ಗೊಂಡಿದ್ದ ಸುಶೀಲಕುಮಾರಗೆ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು. ಬಿಆರ್‌ಪಿ ಡಿ.ವಿ. ಸಜ್ಜನರ ದಿವ್ಯಾಂಗ ಮಕ್ಕಳಿಗೆ ಬಿಸ್ಕೀಟ್‌ -ಸ್ಟೀಲ್‌ ಲೋಟಾ ವಿತರಿಸಿದರು. ಶಹರ ಬಿಇಒ ಗಿರೀಶ ಪದಕಿ ಅಧ್ಯಕ್ಷತೆ ವಹಿಸಿದ್ದರು. ಬಿಆರ್‌ಸಿ ಸಮನ್ವಯಾಧಿಕಾರಿ ಎಂ.ವಿ.ಅಡವೇರ ಸ್ವಾಗತಿಸಿದರು. ಎಸ್‌.ಎಸ್‌.ಜೋಶಿ ಮತ್ತು ಎಂ.ಪಿ.ದೊಡ್ಡಮನಿ ನಿರೂಪಿಸಿದರು. ಗಿರಿಜಾ ಪಾಟೀಲ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.