ಶಿಸ್ತಿನಿಂದ ವಿದೇಶದಲ್ಲೂ ಉತ್ತಮ ಹುದ್ದೆ: ಗೌಡಪ್ಪಗೋಳ


Team Udayavani, Jul 23, 2017, 11:54 AM IST

hub5.jpg

ಧಾರವಾಡ: ಭಾರತೀಯರು ಇಂದು ವಿದೇಶಗಳಲ್ಲಿ ಕೂಡ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸುವುದಕ್ಕೆ ಅವರು ಅಳವಡಿಸಿಕೊಂಡ ಶಿಸ್ತು, ಶ್ರದ್ಧೆ ಮತ್ತು ಸಮರ್ಪಣಾ ಮನೋಭಾವವೇ ಕಾರಣ ಎಂದು ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಉಪ ಆಯುಕ್ತ ಗೋವಿಂದಪ್ಪ ಬಿ. ಗೌಡಪ್ಪಗೋಳ ಹೇಳಿದರು. 

ಜೆಎಸ್ಸೆಸ್‌ ಬನಶಂಕರಿ ಕಲಾ, ವಿಜ್ಞಾನ ಮತ್ತು ಎಸ್‌.ಕೆ. ಗುಬ್ಬಿ ವಿಜ್ಞಾನ ಮಹಾ ವಿದ್ಯಾಲಯದಲ್ಲಿ “ಸಮುತ್ಕರ್ಷ’ದ ಸಹಯೋಗದೊಂದಿಗೆ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ “ಐಎಎಸ್‌ ಒಂದು ವೃತ್ತಿ’ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 134 ಕೋಟಿ ಭಾರತೀಯರಲ್ಲಿ ಶೇ. 60ಕ್ಕಿಂತ ಹೆಚ್ಚು ಜನರು ಯುವಕರಾಗಿದ್ದಾರೆ.

2020ಕ್ಕೆ ಭಾರತೀಯರ ಸರಾಸರಿ ವಯಸ್ಸು 29 ಆಗಲಿದೆ. 2020ರಿಂದ 2050 ರವರೆಗೆ ಭಾರತಕ್ಕೆ ಸುವರ್ಣಯುಗವಾಗಲಿದೆ. ಭಾರತವು ವಿಶ್ವಮಾನ್ಯ ಆಗಬೇಕಾದರೆ ಯುವಶಕ್ತಿಯ ಸದ್ಬಳಕೆಯಾಗಬೇಕು ಎಂದರು. ದೇಶದ ಆಗು-ಹೋಗುಗಳನ್ನು ಮತ್ತು ಆಡಳಿತವನ್ನು ನಡೆಸುವ ಐಎಎಸ್‌ ಅಧಿಕಾರಿಗಳು ದೇಶ ಕಟ್ಟುವ ಕಾರ್ಯದಲ್ಲಿ ಸಕ್ರಿಯರಾಗಬೇಕು.

ಆ ನಿಟ್ಟಿನಲ್ಲಿ ನಮ್ಮ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಸಮುತ್ಕರ್ಷ ಧಾರವಾಡ ಘಟಕ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರ ಸದುಪಯೋಗವನ್ನು ಎಲ್ಲ ವಿದ್ಯಾರ್ಥಿಗಳು ಪಡೆಯಬೇಕು ಎಂದರು. ಕಾಲೇಜಿನ ಪ್ರಾಚಾರ್ಯ ಡಾ| ಜಿ. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಬಳ್ಳಾರಿ ಬಿಐಟಿಎಂ ಎಂಜಿನೀಯರಿಂಗ್‌ ಕಾಲೇಜಿನ ಪ್ರೊ| ಸೂರಜ ಯಡಹಳ್ಳಿ ಐಎಎಸ್‌ ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು.

ನಾರಾಯಣ ಶ್ಯಾನಭಾಗ ಅವರು ಸಮುತ್ಕರ್ಷ ನಡೆಸುವ ತರಬೇತಿ ಬಗ್ಗೆ ವಿವರಿಸಿದರು. ಸಮುತ್ಕರ್ಷ ಕರ್ನಾಟಕ ಘಟಕದ ಚೇರಮನ್‌ರಾದ ನರರೋಗ ತಜ್ಞ ಡಾ| ಕ್ರಾಂತಿಕಿರಣ ಮತ್ತು ಡಾ| ಜಗದೀಶ ಬರಗಿ, ಅಚ್ಯುತ ಲಿಮಯೆ, ನಾರಾಯಣ ಶ್ಯಾನಭಾಗ, ಡಾ| ಶೋಭಾ, ಜಗದೀಶ ಹಿರೇಮಠ, ಪ್ರೊ| ಜೋಗಿನ, ನಿವೇದಿತಾ ಭಟ್‌, ವೈಭವ ಮುತಾಲಿಕ, ವಿಶಾಲ ಸಂಗಣ್ಣವರ ಇತರರಿದ್ದರು. 

ಟಾಪ್ ನ್ಯೂಸ್

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.