ಅತಿಕ್ರಮಣ ತೆರವಿಗೆ ಜಿಲ್ಲಾಡಳಿತ ತಾಲೀಮು

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ | ಮೊದಲು ನೋಟಿಸ್-10 ದಿನದಲ್ಲಿ ಕಾರ್ಯಾಚರಣೆ

Team Udayavani, Sep 20, 2019, 12:03 PM IST

huballi-tdy-3

ಧಾರವಾಡ: ಅವಳಿನಗರ ಸೇರಿದಂತೆ ಜಿಲ್ಲಾದ್ಯಂತ ಸಾರ್ವಜನಿಕ ಸ್ಥಳ, ರಸ್ತೆ ಒತ್ತುವರಿ ಮಾಡಿ ನಿರ್ಮಿಸಿಕೊಂಡಿರುವ ಧಾರ್ಮಿಕ ಸ್ಥಳಗಳು ಸೇರಿದಂತೆ ಎಲ್ಲ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ನೋಟಿಸ್‌ ಜಾರಿ ಮಾಡಲಾಗುವುದು. ಆ ಬಳಿಕ ಹತ್ತು ದಿನಗಳೊಳಗೆ ತೆರವು ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು.

ನಗರದ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಆಸ್ತಿಗಳ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಅಧಿಕಾರಿಗಳ ಸಭೆ ಕೈಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲಾಡಳಿತ, ಪೊಲೀಸ್‌ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಕೈಗೊಳ್ಳಲಾಗುವುದು. ಲೋಕೋಪಯೋಗಿ, ರಾಷ್ಟ್ರೀಯ ಹೆದ್ದಾರಿ, ಬಿಆರ್‌ಟಿಎಸ್‌ ರಸ್ತೆಗಳು ಹಾಗೂ ಮಹಾನಗರ ಪಾಲಿಕೆ ಆಸ್ತಿಗಳ ಒತ್ತುವರಿ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಕಾಲಮಿತಿಯಲ್ಲಿ ಒತ್ತುವರಿದಾರರಿಗೆ ತೆರವುಗೊಳಿಸಲು ಸೂಚನೆ ನೀಡಲಾಗುವುದು. ಅವರು ತೆರವುಗೊಳ್ಳದಿದ್ದರೆ ಪೊಲೀಸ್‌ ರಕ್ಷಣೆಯೊಂದಿಗೆ ತೆಗೆದು ಹಾಕಲಾಗುವುದು ಎಂದರು.

ಸರ್ಕಾರಕ್ಕೆ ಸೇರಿರುವ ಸ್ಥಳ, ನಿವೇಶನ, ರಸ್ತೆ ಅತಿಕ್ರಮಣಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ವಾಹನ ನಿಲುಗಡೆ ಸ್ಥಳಗಳನ್ನು ಹಾಗೂ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರಿಗೆ ಮೀಸಲಿಡುವುದು ಅಗತ್ಯವಾಗಿದೆ. ಮೊದಲ ಆದ್ಯತೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ಸ್ಥಳಗಳನ್ನು ಸಾರ್ವಜನಿಕರಿಗೆ ಒದಗಿಸಲು ಒತ್ತು ನೀಡಲಾಗುವುದು. ಸಾರ್ವಜನಿಕರು ಜಿಲ್ಲೆಯ ಮತ್ತು ಅವಳಿನಗರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಹೇಳಿದರು.

ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಮಾತನಾಡಿ, ಸಾರ್ವಜನಿಕ ಸಾರಿಗೆ ಸುಗಮ ಸಂಚಾರಕ್ಕೆ ವ್ಯತ್ಯಯವಾಗಲು ಕೆಲವೆಡೆ ಬಸ್‌ ನಿಲ್ದಾಣಗಳು, ವಾಹನ ನಿಲುಗಡೆ ಸ್ಥಳಗಳು ಅತಿಕ್ರಮಣವಾಗಿರುವುದನ್ನು ಗುರುತಿಸಲಾಗಿದೆ. ಅವುಗಳನ್ನು ಕೂಡಾ ತೆರವುಗೊಳಿಸಲಾಗುವುದು ಎಂದು ಹೇಳಿದರು. ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಅಪರ ಜಿಲ್ಲಾ ಧಿಕಾರಿ ಇಬ್ರಾಹಿಂ ಮೈಗೂರ, ಉಪವಿಭಾಗಾಧಿಕಾರಿ ಮಹ್ಮದ ಜುಬೇರ, ಡಿಸಿಪಿ ಡಾ| ಶಿವಕುಮಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿನಾಯಕ ಪಾಲನಕರ, ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತ ವಿರೂಪಾಕ್ಷಪ್ಪ

ಯಮಕನಮರಡಿ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತ ಮಠದ, ಕೆಐಎಡಿಬಿ ಅಭಿವೃದ್ಧಿ ಅ ಧಿಕಾರಿ ಮನೋಹರ ವಡ್ಡರ, ಬಿಆರ್‌ಟಿಎಸ್‌ ಉಪ ಪ್ರಧಾನ ವ್ಯವಸ್ಥಾಪಕ ಬಸವರಾಜ ಇನ್ನಿತರರಿದ್ದರು.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.