ಒಂದೇ ವಿಮಾನದಲ್ಲಿ ಡಿ.ಕೆ.ಶಿವಕುಮಾರಶ್ರೀರಾಮುಲು ಬೆಂಗಳೂರಿಗೆ ಪ್ರಯಾಣ
Team Udayavani, May 12, 2019, 11:32 AM IST
ಹುಬ್ಬಳ್ಳಿ: ಚುನಾವಣಾ ಕಣದಲ್ಲಿ ಮಾತಿನ ಕುಸ್ತಿ ಹಿಡಿಯುವ ಸಚಿವ ಡಿ.ಕೆ. ಶಿವಕುಮಾರ ಹಾಗೂ ಶಾಸಕ ಶ್ರೀರಾಮುಲು ಶನಿವಾರ ನಗರದ ವಿಮಾನ ನಿಲ್ದಾಣದ ವಿಐಪಿ ಲಾಂಜ್ನಲ್ಲಿ ಆಕಸ್ಮಿಕವಾಗಿ ಮುಖಾಮುಖೀಯಾಗಿ, ಅಕ್ಕಪಕ್ಕ ಕುಳಿತು ಉಭಯ ಕುಶಲೋಪರಿ ವಿಚಾರಿಸಿದರು.
ಕುಂದಗೋಳ ವಿಧಾನಸಭಾ ಉಪ ಚುನಾವಣೆ ನಿಮಿತ್ತ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ಇಬ್ಬರು ನಾಯಕರು, ಕಳೆದ ಎರಡ್ಮೂರು ದಿನಗಳಿಂದ ಪರಸ್ಪರ ಬದ್ಧ ವೈರಿಗಳಂತೆ ಮಾತಿನ ಭರಾಟೆ ನಡೆಸಿದ್ದರು. ಆದರೆ ಶನಿವಾರ ನಿಲ್ದಾಣದಲ್ಲಿ ಆಕಸ್ಮಿಕ ಭೇಟಿಯಾಗುವ ಮೂಲಕ ಇನ್ನುಳಿದವರು ಮೂಕವಿಸ್ಮಿತರಾಗುವಂತೆ ಮಾಡಿದರು. ಬಳಿಕ ಉಭಯ ನಾಯಕರು ಒಂದೇ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ