ಕ್ಲಾಸಲ್ಲೇ ನಿದ್ದೆ ಬರ್ತಿದ್ಯಾ? ವೇಕ್‌ ಅಪ್‌ ಗ್ಲಾಸ್‌ ಇದೆಯಲ್ಲ!


Team Udayavani, Oct 20, 2019, 10:29 AM IST

huballi-tdy-1

ಹುಬ್ಬಳ್ಳಿ: ರಾತ್ರಿಯೆಲ್ಲ ದಣಿವರಿದು ಸುಸ್ತಾಗಿದ್ದರಿಂದ ಕ್ಲಾಸಿನಲ್ಲಿ ಹಗಲು ಹೊತ್ತಿನಲ್ಲೇ ನಿದ್ರೆಗೆ ಜಾರಿ ಪಾಠ ಕೇಳಲು ಆಗುತ್ತಿಲ್ಲವೆ? ಕಚೇರಿಯಲ್ಲಿ ನಿದ್ರೆಗೆ ಜಾರಿದ್ದರಿಂದ ಕೆಲಸ ಮಾಡಲು ಆಗುತ್ತಿಲ್ಲವೆ? ಇದಕ್ಕೊಂದು ಪರಿಹಾರವನ್ನು ಬಿವಿಬಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಕಂಡುಕೊಂಡಿದ್ದಾರೆ.

ಕ್ಲಾಸ್‌ ಹಾಗೂ ಕಚೇರಿಯಲ್ಲಿ ಹಗಲು ಹೊತ್ತಿನಲ್ಲೇ ನಿದ್ರೆಗೆ ಜಾರುವವರನ್ನು ತಕ್ಷಣ ಎಚ್ಚರಗೊಳಿಸಿ, ಅವರು ಪಾಠ ಕೇಳುವುದರಲ್ಲಿ ಹಾಗೂ ಕೆಲಸದಲ್ಲಿ ಕಾರ್ಯೋನ್ಮುಖರಾಗುವಂತಹ ಸಾಧನ ಕಂಡು ಹಿಡಿದಿದ್ದಾರೆ. ಅದುವೇ “ವೇಕ್‌ ಅಪ್‌ ಗ್ಲಾಸ್‌’. ಜೀವಶಾಸ್ತ್ರದ ಪ್ರಕಾರ ನಿದ್ರೆ ಬರಲು ಮೆಲಟೋನಿನ್‌ ಫ್ರೆಗ್ಮೆಂಟ್ ಕಾರಣ. ಅದು ಎಷ್ಟು ಕಡಿಮೆ ಆಗುತ್ತದೋ ನಿದ್ರೆಯು ಅಷ್ಟು ಕಡಿಮೆ ಆಗುತ್ತದೆ ಎಂದು ಸಾರಾಂಶ ಹೇಳುತ್ತದೆ. ಇದನ್ನೇ ಆಧಾರವಾಗಿಟ್ಟುಕೊಂಡು ಬಿವಿಬಿಯ 1ನೇ ಸೆಮಿಸ್ಟರ್‌ ವಿದ್ಯಾರ್ಥಿಗಳಾದ ಶಶಾಂಕ ಎಸ್‌. ಕಿಂದಾಲ್‌ ಮತ್ತು ಬೋಧಿ ಎಸ್‌. ಮಿಶ್ರಾ ಅವರು ಮೆಲಟೋನಿನ್‌ ಫ್ರೆಗ್ಮೆಂಟ್ ಕಡಿಮೆ ಮಾಡಲು ನೀಲಿ ಬಣ್ಣದ ಎಲ್‌ಇಡಿ ಬಲ್ಬ್ ಬಳಕೆ ಮಾಡಿಕೊಂಡಿದ್ದಾರೆ.

ಹೇಗೆ ಕೆಲಸ ಮಾಡುತ್ತೆ?: ಸ್ಪೆಸಿಫಿಕ್‌ ವೇವ್‌ಲೆಂಥ್ಸ್ ಬ್ಲ್ಯೂ ಕಲರ್‌ ಲೈಟ್‌ ನಲ್ಲಿರುತ್ತದೆ. ಅದರ ಕಿರಣಗಳು ನಮ್ಮ ನೇತ್ರದ ಮೇಲೆ ಬಿದ್ದಾಗ ನಿದ್ರೆ ಕಡಿಮೆಯಾಗುತ್ತದೆ. ಆಗ ನಮ್ಮಲ್ಲಿನ ಉತ್ಪತ್ತಿ ವೃದ್ಧಿಸುತ್ತದೆ. ಮನೋಲ್ಲಾಸ ನೀಡುತ್ತದೆ. ಇದು ಬೆಳಗ್ಗೆ ಹೆಚ್ಚಿನ ಕಾರ್ಯ ನಿರ್ವಹಿಸುತ್ತದೆ. ರಾತ್ರಿ ಇದರ ಬಳಕೆ ಅಷ್ಟು ಸೂಕ್ತವಲ್ಲ. ವಿದ್ಯಾರ್ಥಿಗಳು ರಾತ್ರಿ ಅಭ್ಯಾಸ ಮಾಡಿ ಬೆಳಗ್ಗೆ ಕ್ಲಾಸ್‌ಗೆ ಹಾಜರಾಗಬೇಕೆಂದರೆ ನಿದ್ರೆಯ ಸಮಸ್ಯೆಯಿಂದ ಬಳಲುತ್ತಾರೆ. ಕ್ಲಾಸ್‌ನಲ್ಲಿ ಕುಳಿತಾಗ ನಿದ್ರೆಗೆ ಜಾರಿ ಪಾಠ ಕಳೆದುಕೊಳ್ಳುತ್ತಾರೆ.

ಏಕಾಗ್ರತೆ ಹೊಂದಲು ಆಗಲ್ಲ, ಮುಂದೆ ಅಂಕ ಸಿಗಲ್ಲ. ನಿದ್ರೆಗೆ ಜಾರುವುದನ್ನು ತಪ್ಪಿಸಲು ಕ್ಲಾಸ್‌ನಿಂದ ಹೊರಗೆ ಹೋಗಿ ಮುಖ ತೊಳೆದುಕೊಂಡು ಬರಲು ಆಗಲ್ಲ. ಇಂತಹ ಸಮಸ್ಯೆಯಿಂದ ಪಾರಾಗಲು ವೇಕ್‌ ಅಪ್‌ ಗ್ಲಾಸ್‌ ನೆರವಾಗಲಿದೆ. ವಿದ್ಯಾರ್ಥಿಗಳು ಕ್ಲಾಸ್‌ನಲ್ಲಿ ನಿದ್ರೆಗೆ ಜಾರದಂತೆ ಎಚ್ಚರಿಕೆಗೊಳಿಸುತ್ತದೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.