ಹುಬ್ಬಳ್ಳಿ ಕ್ರಿಕೆಟ್ ಮೈದಾನಗಳಿಗೆ ದ್ರಾವಿಡ್ ಭೇಟಿ
Team Udayavani, Jun 10, 2019, 1:08 PM IST
ಹುಬ್ಬಳ್ಳಿ: ಸಂತೋಷ ನಗರದಲ್ಲಿರುವ ಬಾಣಾಜಿ ಡಿ. ಖೀಮಜಿ ಮೈದಾನಕ್ಕೆ ಭೇಟಿ ನೀಡಿದ್ದ ಭಾರತ 'ಎ' ತಂಡದ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಪರಿಶೀಲನೆ ನಡೆಸಿದರು.
ಹುಬ್ಬಳ್ಳಿ: ಭಾರತ ‘ಎ’ ತಂಡದ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ಅವರು ನಗರದ ಕೆಎಸ್ಸಿಎ ಮೈದಾನ ಸೇರಿದಂತೆ ವಿವಿಧ ಕ್ರಿಕೆಟ್ ಮೈದಾನಗಳಿಗೆ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳಗ್ಗೆ ರಾಜನಗರದ ಕೆಎಸ್ಸಿಎ ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರಲ್ಲದೆ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಮಹತ್ವದ ಸಲಹೆಗಳನ್ನು ನೀಡಿದರು. ಬೆಳಗಾವಿಯಲ್ಲಿರುವ ಕೆಎಸ್ಸಿಎ ಮೈದಾನ ಹಾಗೂ ಹುಬ್ಬಳ್ಳಿ ಕೆಎಸ್ಸಿಎ ಮೈದಾನ ಕೇವಲ 100 ಕಿಮೀ ಅಂತರದಲ್ಲಿದ್ದು, ಹೆಚ್ಚಿನ ಪಂದ್ಯಗಳನ್ನು ಇಲ್ಲಿ ಆಡಿಸುವ ಕುರಿತು ಚಿಂತನೆ ನಡೆದಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರೆನ್ನಲಾಗಿದೆ. ನಗರದಲ್ಲಿರುವ ಬಾಣಾಜಿ ಡಿ. ಖೀಮಜಿ ಮೈದಾನ, ಕರ್ನಾಟಕ ಜಿಮಖಾನ್ ಮೈದಾನಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಬಿಸಿಸಿಐನ ರಾಹಿಲ್ ಖ್ವಾಜಾ, ಕೆಎಸ್ಸಿಎ ಧಾರವಾಡ ಜಿಲ್ಲಾ ಸಂಯೋಜಕ ಬಾಬಾ ಭೂಸದ, ಶಿವಾನಂದ ಗುಂಜಾಳ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ