ಹಳ್ಳಿಗಳಲ್ಲಿ ಸಾಮಾಜಿಕ ಅಂತರ ಪರೀಕ್ಷೆಗೆ ಡ್ರೋಣ್‌ ಬಳಕೆ


Team Udayavani, Apr 27, 2020, 12:56 PM IST

huballi-tdy-4

ಧಾರವಾಡ: ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಅಂತರ ಕಾಪಾಡುವ ಹಿತದೃಷ್ಟಿಯಿಂದ ಪೊಲೀಸರು ಡ್ರೋಣ್‌ ತಂತ್ರಜ್ಞಾನಕ್ಕೆ ಮೊರೆ ಹೋಗಿದ್ದಾರೆ.

ಮೊನ್ನೆಯಷ್ಟೇ ಎಸ್‌ಪಿ ವರ್ತಿಕ ಕಟಿಯಾರ್‌ ಡ್ರೋಣ್‌ ಬಳಕೆಗೆ ಚಾಲನೆ ನೀಡಿದ್ದು, ಸದ್ಯ ಕೇವಲ 2 ಡ್ರೋಣ್‌ (ಮ್ಯಾವಿಕ್‌ ಪ್ರೋ) ಕ್ಯಾಮೆರಾಗಳನ್ನು ಬಳಸಿಕೊಳ್ಳಲಾಗಿದೆ. ಈ ಎರಡು ಡ್ರೋಣ್‌ಗಳನ್ನು 2 ದಿನಕ್ಕೊಮ್ಮೆ ಎಸ್‌ಪಿ ವ್ಯಾಪ್ತಿಯ ಎಲ್ಲ ಠಾಣೆಗೆ ಹಂತ ಹಂತವಾಗಿ ಹಸ್ತಾಂತರ ಆಗಲಿದ್ದು, ಪ್ರತಿಯೊಂದು ಠಾಣೆಯಲ್ಲಿ ಎರಡು ದಿನ ಈ ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ. ಈ ಡ್ರೋಣ್‌ ಕ್ಯಾಮೆರಾಗಳು 500 ಮೀಟರ್‌ ಎತ್ತರದಲ್ಲಿ ಹಾರಲಿದ್ದು, 5 ಕಿ.ಮೀ. ದೂರದವರೆಗೂ ಕ್ರಮಿಸಬಲ್ಲವಾಗಿವೆ. ಹಳ್ಳಿಗಳಲ್ಲಿ ಗುಂಪು ಗುಂಪು ಜನ ನಿಲ್ಲುತ್ತಾರೋ? ಹಾಗೂ ಎಲ್ಲಿ ಪಡಿತರ ಅಂಗಡಿ ಮುಂದೆ ಸಾಮಾಜಿಕ ಅಂತರ ಕಾಪಾಡುತ್ತಿಲ್ಲವೋ? ಅಂತವುಗಳನ್ನು ನಿಯಂತ್ರಣ ಮಾಡಲು ಈ ಡ್ರೋಣ್‌ ಕ್ಯಾಮೆರಾಗಳನ್ನು ಬಳಕೆ ಮಾಡಲಾಗುತ್ತಿದೆ.

ಸದ್ಯ ನರೇಂದ್ರ ಗ್ರಾಮದಲ್ಲಿ ಇದಕ್ಕೆ ಒಳ್ಳೆಯ ಸ್ಪಂದನೆಯೂ ಸಿಕ್ಕಿದೆ. ಡ್ರೋಣ್‌ ಕ್ಯಾಮೆರಾ ಬಳಕೆ ಮಾಡಿದ್ದರಿಂದ ಉತ್ತಮ ಫಲಿತಾಂಶ ಸಿಕ್ಕಿದೆ. ಡ್ರೋಣ್‌ ಬಳಕೆ ಮಾಡಿದ ಜನ ಅದಕ್ಕೆ ಹೆದರಿ ಮನೆಯಿಂದ ಹೊರಗಡೆ ಹೋಗದಂತೆ ತಡೆಯಲು ಸಹಕಾರಿ ಆಗಿದೆ. ನರೇಂದ್ರ ಗ್ರಾಮದಲ್ಲಿ ಇದರಿಂದ ಒಳ್ಳೆಯ ಫಲಿತಾಂಶ ಸಿಕ್ಕಿದೆ ಎಂದು ಹೇಳುತ್ತಾರೆ ನರೇಂದ್ರ ಗ್ರಾಪಂ ಮಾಜಿ ಅಧ್ಯಕ್ಷ ಮಂಜುನಾಥ ತಿರ್ಲಾಪೂರ

ಜಿಲ್ಲೆಯಲ್ಲಿ ಇದೀಗ 2 ಡ್ರೋಣ್‌ ಕ್ಯಾಮೆರಾ ಬಳಕೆ ಮಾಡಿಕೊಂಡಿದ್ದು, ಜಿಲ್ಲೆಯ ಪ್ರತಿ ಠಾಣೆಗೆ ಎರಡು ದಿನಗಳ ಬಳಕೆಗೆ ಅವಧಿ ನಿಗದಿ ಮಾಡಲಾಗಿದೆ. ಅದರಂತೆ ಡ್ರೋಣ್‌ ಬಳಕೆ ಎಲ್ಲ ಠಾಣೆಗೂ ವಿಸ್ತರಣೆ ಆಗಲಿದ್ದು, ಇದರಿಂದ ಸದ್ಯಕ್ಕೆ ಒಳ್ಳೆಯ ಸ್ಪಂದನೆ ಲಭಿಸಿದೆ. – ವರ್ತಿಕ ಕಟಿಯಾರ್‌, ಎಸ್‌ಪಿ, ಧಾರವಾಡ

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.