ಶೇ.32 ಪಡಿತರದಾರರಿಂದ ಇನ್ನೂ ಬರಬೇಕಿದೆ ಇ-ಕೆವೈಸಿ

ಆ.10 ಕೊನೆ ದಿನವಾಗಿದ್ದರೂ ಶೇ.68 ಪ್ರಗತಿ |ಇ-ಕೆವೈಸಿ ಸಲ್ಲಿಕೆಯಾಗದಿದ್ದರೆ ಪಡಿತರವಿಲ್ಲ

Team Udayavani, Aug 6, 2021, 1:25 PM IST

ghuy

ವರದಿ: ಬಸವರಾಜ ಹೂಗಾರ

ಹುಬ್ಬಳ್ಳಿ: ಪಡಿತರ ಪಡೆಯಲು ಪಡಿತರದಾರರು ಇ-ಕೆವೈಸಿ ಸಲ್ಲಿಕೆ ಕಡ್ಡಾಯ ಮಾಡಲಾಗಿದೆ. ಇ-ಕೆವೈಸಿ ಸಲ್ಲಿಕೆಗೆ ಆ.10ರಂದು ಕೊನೆ ದಿನವಾಗಿದ್ದರೂ ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ತಾಲೂಕುಗಳ ಶೇ.32 ಪಡಿತರದಾರರು ಇನ್ನೂ ಇ-ಕೆವೈಸಿ ಸಲ್ಲಿಕೆ ಮಾಡಿಲ್ಲವಾಗಿದೆ.

ಹುಬ್ಬಳ್ಳಿ ಶಹರ-ಗ್ರಾಮೀಣ ತಾಲೂಕುಗಳಲ್ಲಿ ಒಟ್ಟು 1,91,172 ವಿವಿಧ ಪಡಿತರ ಕಾರ್ಡ್‌ಗಳ ಅಡಿಯಲ್ಲಿ ಸುಮಾರು 6,75,019 ಜನರು ಪಡಿತರ ಧಾನ್ಯಗಳನ್ನು ಪಡೆದುಕೊಳ್ಳುತ್ತಿದ್ದು, ಇದುವರೆಗೆ ಶೇ.68 ಪಡಿತರದಾರರು ಇ-ಕೆವೈಸಿ ಸಲ್ಲಿಸಿದ್ದಾರೆ. ಸರಕಾರ ರಾಜ್ಯಾದ್ಯಂತ ಪಡಿತರದಾರರ ಮಾಹಿತಿ ಸಂಗ್ರಹ ಮೂಲಕ ಅನಗತ್ಯವಾಗಿ ಬಿಡುಗಡೆಯಾಗುತ್ತಿರುವ ಪಡಿತರ ತಡೆ ನಿಟ್ಟಿನಲ್ಲಿ ಮಹತ್ತರ ಹೆಜ್ಜೆ ಇರಿಸಿದೆ.

ಇ-ಕೆವೈಸಿ ಸಂಗ್ರಹ ಕಾರ್ಯ ಕಳೆದ ವರ್ಷವೇ ಆರಂಭಿಸಲಾಗಿದ್ದರೂ ಕೊರೊನಾ ಕಾರಣದಿಂದ ಅದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಚಾಲನೆ ನೀಡಲಾಗಿದ್ದು, ಆ.10ರೊಳಗೆ ಇ-ಕೆವೈಸಿ ಸಲ್ಲಿಸದಿದ್ದವರಿಗೆ ಪಡಿತರ ನೀಡಲಾಗುವುದಿಲ್ಲ. ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 7,244 ಅಂತ್ಯೋದಯ ಪಡಿತರ ಚೀಟಿಗಳಿದ್ದು, ಅದರಲ್ಲಿ 31,133 ಸದಸ್ಯರಿದ್ದಾರೆ. ಇದರಲ್ಲಿ 14,698 ಸದಸ್ಯರು ಕೆವೈಸಿ ನೀಡಿದ್ದು, ಇನ್ನುಳಿದ 16,415 ಸದಸ್ಯರು ಕೆವೈಸಿ ಮಾಹಿತಿ ನೀಡಬೇಕಾಗಿದೆ. 1,39,409 ಬಿಪಿಎಲ್‌ ಪಡಿತರ ಚೀಟಿಗಳಿದ್ದು, ಅದರಲ್ಲಿ 4,80,993 ಸದಸ್ಯರಿದ್ದಾರೆ. 3,05,659 ಸದಸ್ಯರು ಕೆವೈಸಿ ನೀಡಿದ್ದು, ಇನ್ನುಳಿದ 1,75,334 ಸದಸ್ಯರು ಇ-ಕೆವೈಸಿ ಸಲ್ಲಿಸಬೇಕಾಗಿದೆ. 44,519 ಎಪಿಎಲ್‌ ಪಡಿತರ ಚೀಟಿಗಳಿದ್ದು, 1,62,913 ಸದಸ್ಯರಿದ್ದಾರೆ. ಇದರಲ್ಲಿ 42,397 ಸದಸ್ಯರ ಇ-ಕೆವೈಸಿ ನೀಡಿದ್ದು, 1,20,516 ಸದಸ್ಯರು ಸಲ್ಲಿಸಬೇಕಾಗಿದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.