ವಾರ್ಡು ವ್ಯಾಪ್ತಿ ಗೊಂದಲ: ಕಟ್ನೂರ ಗ್ರಾಮದಲ್ಲಿ ಮತದಾನ ಬಹಿಷ್ಕಾರ
Team Udayavani, Dec 27, 2020, 11:48 AM IST
ಹುಬ್ಬಳ್ಳಿ: ವಾರ್ಡುಗಳ ವ್ಯಾಪ್ತಿ ಗೊಂದಲದಿಂದ ಮತದಾನ ಬಹಿಷ್ಕರಿಸಿದ ಘಟನೆ ತಾಲೂಕಿನ ಕಟ್ನೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಾರ್ಡು ಗಡಿ ಗೊಂದಲದಿಂದ ಅಭ್ಯರ್ಥಿಗಳು ಇನ್ನೊಂದು ವಾರ್ಡಿನಲ್ಲಿ ಪ್ರಚಾರ ನಡೆಸಿದ್ದರು. ಆದರೆ ಮತದಾನದ ದಿನ ಆ ವಾರ್ಡಿನ ಮತಪಟ್ಟಿ ಬೇರೆ ಮತಗಟ್ಟೆಯಲ್ಲಿದೆ ಎಂದು ತಿಳಿದಾಗ ಮತದಾನ ಬಹಿಷ್ಕರಿಸಿದ ಘಟನೆ ನಡೆದಿದೆ.
ವಿಷಯ ತಿಳಿದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ ಸ್ಥಳಕ್ಕೆ ಆಗಮಿಸಿದ್ದು, ಅಭ್ಯರ್ಥಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ:ಗ್ರಾ.ಪಂ.ಚುನಾವಣೆ: ಮತದಾನ ಮಾಡಲು ಬಂದ ಜಿ.ಪಂ. ಸದಸ್ಯನ ಮೇಲೆ ಹಲ್ಲೆ!
ಅಭ್ಯರ್ಥಿಗಳು ವಾರ್ಡು ಗುರುತಿಸುವಲ್ಲಿ ಗೊಂದಲ ಮಾಡಿಕೊಂಡಿದ್ದಾರೆ. ವಾರ್ಡು ವಿಂಗಡನೆ ಹಾಗೂ ಮತಪಟ್ಟಿ ಎಲ್ಲವೂ ನಿಯಮಬದ್ಧವಾಗಿದೆ. ಅಭ್ಯರ್ಥಿಗಳು ಹಾಗೂ ಸ್ಥಳೀಯರನ್ನು ಮನವೊಲಿಸಿ ಮತದಾನ ಮಾಡಿಸಲಾಗುವುದು ಎಂದು ತಹಶೀಲ್ದಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ