“ಎಂದೆಂದಿಗೂ’ ಮೊದಲ ಪ್ರದರ್ಶನಕ್ಕೆ ಚಾಲನೆ


Team Udayavani, Jan 29, 2021, 4:44 PM IST

endendigu first show

ಧಾರವಾಡ: ಸಂತತ ಟ್ರಸ್ಟ್‌ ವತಿಯಿಂದ 38 ನಿಮಿಷಗಳ\ ಎಂದೆಂದಿಗೂ ಕಿರುಚಿತ್ರ ನಿರ್ಮಿಸಿದ್ದು, ಈ ಚಿತ್ರತಂಡಕ್ಕೆ ಯಶಸ್ವಿ ಸಿಗಲಿ ಎಂದು ರಂಗಾಯಣ ನಿರ್ದೇಶಕ ರಮೇಶ ಪರವೀನಾಯ್ಕ ಹೇಳಿದರು. ನಗರದ ರಂಗಾಯಣದಲ್ಲಿ ನಾಗರಾಜ ಪಾಟೀಲ ಅವರ ಕಥೆ, ಚಿತ್ರಕಥೆ, ಸಾಹಿತ್ಯ, ನಿರ್ದೇಶನದ ಈ ಕಿರುಚಿತ್ರದ ಮೊದಲ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಉತ್ತರ ಕರ್ನಾಟಕ ಹಾಗೂ ಮಂಗಳೂರಿನಲ್ಲಿ ಚಿತ್ರರಂಗ ಚಿಗುರೊಡೆಯುತ್ತಿದೆ. ಈ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿದ್ದು, ಸಂತತ ತಂಡ ಅವಕಾಶ ಬಳಸಿಕೊಂಡು ಬರುವ ದಿನಗಳಲ್ಲಿ ಇನ್ನೂ ಉತ್ತಮ ಪ್ರಯತ್ನ ಮಾಡಲಿ ಎಂದು ಹಾರೈಸಿದರು. ಕಿರುಚಿತ್ರದ ನಾಯಕ ವಿನಯ ಯು.ಜೆ. ಮಾತನಾಡಿ, ಇದೊಂದು ಸುಂದರ ಪ್ರೇಮಕಥೆ. ಎರಡು ಪಾತ್ರಗಳ ಸುತ್ತ ಸುತ್ತುವ, ಸಾಧಾರಣ ಕಥೆಯಾದರೂ ಇದರ ಚಿತ್ರಕಥೆ ವಿಶಿಷ್ಟವಾಗಿದೆ.

ಈ ಕಿರುಚಿತ್ರ ಸಂಪೂರ್ಣ ಹುಬ್ಬಳ್ಳಿ-ಧಾರವಾಡದಲ್ಲಿ ನಿರ್ಮಾಣವಾಗಿದ್ದು, ಸಂಭಾಷಣೆ, ದೃಶ್ಯ, ಹಾಡು ಹೀಗೆ ಪ್ರತಿಯೊಂದು ಹೊಸತನವಿದೆ. ಸುಮಾರು ಇಪ್ಪತ್ತು ಕಲಾವಿದರು ಅಭಿನಯಿಸಿದ್ದು, ಮೂವತ್ತು ತಂತ್ರಜ್ಞರು ಕೆಲಸ ಮಾಡಿದ್ದಾರೆ ಎಂದರು. ನಿರ್ದೇಶಕ ನಾಗರಾಜ ಪಾಟೀಲ, ಸಂಯೋಜಕ ಮಾರ್ತಾಂಡಪ್ಪ ಕತ್ತಿ ಇದ್ದರು. ನಂತರ ಚಿತ್ರ ಪ್ರದರ್ಶನ ಜರುಗಿತು.

ಇದನ್ನೂ ಓದಿ:ಖಾಸಗಿ ಕನ್ನಡ ಶಾಲೆಗಳಿಗೆ ವೇತನಾನುದಾನ ನೀಡಿ

ಕಿರುಚಿತ್ರದ ಬಗ್ಗೆ ಒಂದಿಷ್ಟು : ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಪ್ರಸನ್ನ ಭೋಜಶೆಟ್ಟರ್‌ ಸಂಗೀತ ಸಂಯೋಜಿಸಿದ್ದು, ಮಹಾನಂದಾ ಗೋಸಾವಿ, ಸುಜೇಂದ್ರ ಕುಲಕರ್ಣಿ, ಸಾವನ್‌ ಸಿಂಗ್‌ ಮತ್ತು ಪ್ರಸನ್ನ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಧಾರವಾಡದ ಐಶ್ವರ್ಯ ಸಾಲಿಮಠ ಪ್ರಮುಖ ಪಾತ್ರದಲ್ಲಿ ನಟಿಸಿದ್ದರೆ ಉದಯ ಹಬೀಬ್‌ ಸಂಕಲನ, ಛಾಯಾಗ್ರಹಣ ಶಶಿಫ್‌ ನದಾಫ್‌, ಹಿನ್ನೆಲೆ ಸಂಗೀತ ಧನಂಜಯ ಕೀಸ್‌, ಧ್ವನಿಗ್ರಹಣ ಜಯಕೃಷ್ಣ, ಸಹಾಯಕ ನಿರ್ದೇಶನಚೇತನ್‌, ನಿರ್ದೇಶನ ತಂಡ ಅಶೋಕ ಹಡಪದ, ಆದರ್ಶ ಅಗಡಿ, ನಿಧಿ ಕುಲಕರ್ಣಿ, ಸಾಗರ ಘೋರ್ಪಡೆ ನಿರ್ವಹಿಸಿದರೆ, ನೃತ್ಯ ಸುನೀಲ ಅರಳಿಕಟ್ಟಿ, ಕಲೆ ರಾಮಚಂದ್ರ ಶೆರೇಕಾರ ಟೈಟಲ್‌ ಡಿಸೈನ್‌ ಶಾಶ್ವಥ ಹೆಗಡೆ ಕೆಲಸ ಮಾಡಿದ್ದಾರೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.