Hubli ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು; ಅರವಿಂದ ಬೆಲ್ಲದ್ ಆಗ್ರಹ
Team Udayavani, Sep 14, 2023, 2:51 PM IST
ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಕಳೆದ ವರ್ಷದಂತೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸದೆ ಕೂಡಲೇ ಅನುಮತಿ ನೀಡುವಂತೆ ಶಾಸಕ ಅರವಿಂದ ಬೆಲ್ಲದ ಒತ್ತಾಯಿಸಿದರು.
ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಕುರಿತಾಗಿ ಪಾಲಿಕೆ ಆಯುಕ್ತರೊಂದಿಗೆ ಪಾಲಿಕೆ ಕಚೇರಿಯಲ್ಲಿ ಸದಸ್ಯರು ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ವರ್ಷ ಪಾಲಿಕೆ ಅನುಮತಿ ನೀಡಿತ್ತು. ಶಾಂತಿಯುತವಾಗಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿತ್ತು. ಆದರೆ ಈ ಬಾರಿಗೆ ಇಷ್ಟೊಂದು ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ದೂರಿದರು.
ಇದನ್ನೂ ಓದಿ:Bank of Barodaದಿಂದ ಭರ್ಜರಿ ಫೆಸ್ಟಿವ್ ಆಫರ್ -‘BOB’ ಸಂಗ್ ತ್ಯೋಹಾರ್ ಕಿ ಉಮಂಗ್’
ಇತ್ತಿಚೆಗೆ ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅನುಮತಿ ನೀಡುವ ಕುರಿತು ಸದಸ್ಯರು ನಿರ್ಧಾರ ಕೈಗೊಂಡಿದ್ದರು. ಈ ಕುರಿತು ಅನುಷ್ಠಾನ ಆದೇಶ ನೀಡಬೇಕಾದ ಪಾಲಿಕೆ ಆಯುಕ್ತರು ಸರ್ಕಾರ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಈ ವಿಳಂಬದಿಂದ ಅರ್ಜಿ ಸಲ್ಲಿಸಿದ ಸಂಘಟನೆಗಳು ನಮಗೆ ಅನುಮತಿ ಕೊಡಿಸಲು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಸಭೆ ನಡೆಸಿದ್ದೇವೆ. ಹಿಂದೂ ಭಾವನೆಗಳ ಜೊತೆಗೆ ಆಟ ಆಡುವುದು ಸರಿಯಲ್ಲ. ಮುಸ್ಲಿಮರ ಜೊತೆಗೆ ಹಿಂದೂಗಳು ಕೂಡಾ ಮತ ಹಾಕಿದ್ದಾರೆ. ಅನುಮತಿ ಕೊಡದಿದ್ದರೆ ಹಗಲು ರಾತ್ರಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ