ಪರಿಸರ ರಕ್ಷಣೆ ಜನಜಾಗೃತಿ ಮೂಡಿಸಿ


Team Udayavani, Dec 23, 2019, 11:11 AM IST

huballi-tdy-4

ಕಲಘಟಗಿ: ಮಕ್ಕಳು ಪರಿಸರದಲ್ಲಿರುವ ಜೀವ ವೈವಿಧ್ಯತೆಯ ಬಗ್ಗೆ ಅರಿತು ಪರಿಸರ ರಕ್ಷಣೆ ಮಾಡುವುದರ ಜತೆಗೆ ಜನಜಾಗೃತಿ ಮೂಡಿಸಬೇಕು ಎಂದು ತಾಲೂಕಾ ಅರಣ್ಯ ಇಲಾಖೆಯ ಡಿವಾಯ್‌ ಆರ್‌ಎಫ್‌ಒ ಈರಣ್ಣ ಹಳ್ಯಾಳ ಹೇಳಿದರು.

ಪ್ರಾದೇಶಿಕ ಅರಣ್ಯ ವಿಭಾಗ ಧಾರವಾಡ, ಪ್ರಾದೇಶಿಕ ಅರಣ್ಯ ವಲಯ ಕಲಘಟಗಿ, ಸರಕಾರಿ ಪ್ರೌಢಶಾಲೆ ದೇವಿಕೊಪ್ಪ ಆಶ್ರಯದಲ್ಲಿ ದೇವಿಕೊಪ್ಪ ಗ್ರಾಮದ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ “ಚಿಣ್ಣರ ವನ ದರ್ಶನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಿಸರ್ಗ ದೇವತೆಯ ಮಡಿಲಲ್ಲಿ ಕೋಟಿ ಜೀವರಾಶಿಗಳು ತಮ್ಮ ಬೆಳವಣಿಗೆಯನ್ನು ಕಾಣುತ್ತಿದ್ದು, ಅವುಗಳಲ್ಲಿ ಮನುಜ ಕುಲವು ಒಂದಾಗಿದೆ. ಸರ್ವ ರೋಗ ಗುಣಪಡಿಸುವ ಸಾಮರ್ಥ್ಯ ಪರಿಸರದಲ್ಲೇ ಇದ್ದು ಪರಿಸರದ ಸದುಪಯೋಗ ಪಡೆಯುವಲ್ಲಿ ಮುಂದಾಗಬೇಕು ಎಂದರು.

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿಜೇತ ಸುದೀಪ ಲಮಾಣಿ, ಗೌರಮ್ಮ ಸಾಲಿಮಠ, ಕಾರ್ತಿಕ ಹರಿಜನ ಅವರನ್ನು ಬಹುಮಾನ ವಿತರಿಸಲಾಯಿತು. ಚಿಣ್ಣರ ವನ ದರ್ಶನ ಕಾರ್ಯಕ್ರಮದಲ್ಲಿ ಕುಳಗಿ ಪಾಕೃತಿಕ ಶಿಬಿರ, ಜೋಯಿಡಾದ ಬರೋಡಾ ಗಸ್ತಿನಲ್ಲಿ ಚಾರಣ, ಸಾಲು ಮರದ ತಿಮ್ಮಕ್ಕನ ಉದ್ಯಾನವನ, ಬಟರ್‌ ಪ್ಲೈ ಪಾರ್ಕ್‌ನಲ್ಲಿನ ಸುಮಾರು 65 ಪ್ರಬೇಧಗಳ ಬಗ್ಗೆ ಡಿವಾಯ್‌ಆರ್‌ಎಫ್‌ಒ ಸಂತೋಷ ಮಕ್ಕಳಿಗೆ ಮಾಹಿತಿ ನೀಡಿದರು.

ಗ್ರಾಪಂ ಅಧ್ಯಕ್ಷೆ ಚೆನ್ನವ್ವ ಆಲದಮರದ, ತಾಪಂ ಸದಸ್ಯ ಬಸವರಾಜ ಬಾವುಕರ, ಎಸ್‌ಡಿಎಂಸಿ ಉಪಾಧ್ಯಕ್ಷ ಹುಲೆಪ್ಪ ಭೋವಿ, ಶಾಂತಲಿಂಗ ಬೇರುಡಗಿ, ಶಂಕ್ರಯ್ಯ ವಸ್ತ್ರಕಾಂತಿಮಠ, ಕಲಘಟಗಿ ಆರ್‌ಎಫ್‌ಒ ಶ್ರೀಕಾಂತ ಪಾಟೀಲ, ದಾಂಡೇಲಿ ವನ್ಯಜೀವಿ ಆರ್‌ ಎಫ್‌ಒ ಸಂತೋಷ ಚವ್ಹಾಣ, ರತ್ನಾ ಹೆಗಡೆ, ರಂಗನಾಥ ಎನ್‌ ವಾಲ್ಮೀಕಿ, ಎಸ್‌.ಜಿ ಗಾಣಗಿ, ಸಿಕಂದರ್‌ ಹೊಸಳ್ಳಿ, ಸರಸ್ವತಿ ತಗಡಿನಮನಿ, ವಿನಾಯಕ ಪಲ್ಲೇದ, ಯಲ್ಲಪ್ಪ ಧಾರವಾಡ ಇತರರು ಪಾಲ್ಗೊಂಡಿದ್ದರು. ಎಸ್‌.ಜಿ ಗಾಣಗಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.