ಹುಬ್ಬಳ್ಳಿ: ಎರಡು ಕಡೆ ಚೂರಿ ಇರಿತ ಪ್ರಕರಣ, ಆರೋಪಿಗಳಿಗಾಗಿ ಶೋಧ
Team Udayavani, Nov 3, 2020, 12:28 PM IST
ಹುಬ್ಬಳ್ಳಿ: ನಗರದಲ್ಲಿ ಸೋಮವಾರ ರಾತ್ರಿ ಎರಡು ಕಡೆ ಚೂರಿ ಇರಿತ ಪ್ರಕರಣಗಳು ನಡೆದಿವೆ.
ಭವಾನಿನಗರ ಬಳಿಯ ಮಾಧವ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹೋದರಿಬ್ಬರು ತಮ್ಮ ಪಕ್ಕದ ಮನೆಯ ನಿವಾಸಿ ರಮೇಶ ಕಟ್ಟಿಮನಿ ಎನ್ನುವವರನ್ನು ಚಾಕುವಿನಿಂದ ಇರಿದಿದ್ದಾರೆ. ಗಾಯಾಳು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಆಗಿದ್ದಾನೆ. ಘಟನೆಗೆ ಸಂಬಂಧಿಸಿ ಅಶೋಕನಗರ ಪೊಲೀಸರು ವಿನಾಯಕ ನರಗುಂದನನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಮಂಜುನಾಥ ನರಗುಂದ ತಲೆಮರೆಸಿ ಕೊಂಡಿದ್ದಾನೆ.
ಇನ್ನೊಂದು ಪ್ರಕರಣದಲ್ಲಿ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಟಿಪ್ಪುನಗರದಲ್ಲಿ ಶೋಯಬ್ ಅಬ್ಬನ್ನವರ ಎಂಬುವನಿಗೆ ಚೂರಿ ಇರಿಯಲಾಗಿದ್ದು, ತೀವ್ರ ರಕ್ತಸ್ರಾವವಾಗಿ ಕಿಮ್ಸಗೆ ದಾಖಲು ಮಾಡಲಾಗಿದೆ. ಹಳೇಹುಬ್ಬಳ್ಳಿ ಪೊಲೀಸರು ಆರೋಪಿಗಳ ಪತ್ತೆ ನಡೆಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ