ಮಹದಾಯಿಗಾಗಿ ಪ್ರಧಾನಿ ಮೋದಿ ಭೇಟಿ ಅರ್ಥವಿಲ್ಲದ್ದು: ಕೋನರಡ್ಡಿ


Team Udayavani, Feb 2, 2021, 8:05 PM IST

Ex MLA Konareddy

ಧಾರವಾಡ: ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿಗೆ ಅಡ್ಡಿಪಡಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿಗೆ ಹೋಗುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಹೇಳಿರುವುದಲ್ಲಿ ಯಾವುದೇ ಅರ್ಥವಿಲ್ಲ ಎಂದು ನವಲಗುಂದದ ಮಾಜಿ ಶಾಸಕ ಎನ್‌.ಹೆಚ್‌. ಕೋನರಡ್ಡಿ ಹೇಳಿದರು.

ಇದನ್ನೂ ಓದಿ :

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನ್ಯಾಯಾಧಿಕರಣ ಹಾಗೂ ಸುಪ್ರೀಂ ಕೋರ್ಟ್‌ ಆದೇಶಕ್ಕೆ ಬದ್ಧ ಎಂದು ಹೇಳಿದ ಗೋವಾ ಸರ್ಕಾರ ಮತ್ತೆ ವಿಧಾನಸಭೆಯಲ್ಲಿ ಪ್ರಧಾನಮಂತ್ರಿ ಬಳಿ ನಿಯೋಗ ಕೊಂಡೊಯ್ಯುವುದಾಗಿ ಹೇಳಿಕೆ ನೀಡಿದ್ದಕ್ಕೆ ಕರ್ನಾಟಕ ಯಾವುದೇ ಮಹತ್ವ ನೀಡುವ ಅವಶ್ಯಕತೆಯಿಲ್ಲ. ಮಹದಾಯಿ ವಿಚಾರವಾಗಿ ಈಗಾಗಲೇ ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರ ತಕ್ಷಣ ಯೋಜನೆ ಕಾಮಗಾರಿ ಪ್ರಾರಂಭಿಸಬೇಕೆಂದು ಒತ್ತಾಯಿಸಿದರು.

ಟಾಪ್ ನ್ಯೂಸ್

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.