ಕೈಯೊಳಗಿನ ಅಸಮಾಧಾನದ ಸತ್ಯಶೋಧ


Team Udayavani, Jul 19, 2019, 8:39 AM IST

hubali-tdy-4

ಧಾರವಾಡ: ನಿವೃತ್ತ ನೌಕರರ ಸಂಘದ ಸಭಾಂಗಣದಲ್ಲಿ ಗುರುವಾರ ಜರುಗಿದ ಕೆಪಿಸಿಸಿ ಸತ್ಯಶೋಧನಾ ಸಮಿತಿ ಸಭೆಯಲ್ಲಿ ಕೈ ಕಾರ್ಯಕರ್ತರು ಪರಸ್ಪರ ಕೈ ಮಿಲಾಯಿಸುವ ಹಂತಕ್ಕೆ ತಲುಪಿ ಗದ್ದಲ ಉಂಟಾದ ಘಟನೆ ನಡೆದಿದೆ.

ಸಮಿತಿ ಸದಸ್ಯರಾದ ಬಸವರಾಜ ರಾಯರೆಡ್ಡಿ, ಸುದರ್ಶನ, ವೀರಕುಮಾರ ಪಾಟೀಲ ಅವರ ಸಮ್ಮುಖ ನಡೆದ ಸಭೆಯಲ್ಲಿ ಮಾಧ್ಯಮಗಳ ಪ್ರವೇಶ ಕಂಡು ವೇದಿಕೆ ಕಾರ್ಯಕ್ರಮದ ರೂಪುರೇಷೆಯನ್ನೇ ಬದಲಾವಣೆ ಮಾಡಲಾಯಿತು.

ಬಸವರಾಜ ರಾಯರಡ್ಡಿ ಅವರು ಭಾಷಣ ಮಾಡುವಾಗ ಶಿವಶಂಕರ ಹಂಪಣ್ಣವರ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದರು. ಇನ್ನು ಮಾಧ್ಯಮಗಳ ಎದುರು ಮತ್ತಷ್ಟು ಮುಜುಗರಕ್ಕೆ ಒಳಗಾಗದಂತೆ ಮಾಡಲು ತಮ್ಮ ಭಾಷಣದ ಬಳಿಕ ಕಾರ್ಯಕರ್ತರ ಅಭಿಪ್ರಾಯ ತಿಳಿಯಲು ಬೇರೆ ಕೊಠಡಿಗೆ ಸಭೆ ಸೀಮಿತ ಮಾಡಲಾಯಿತು.

ಈ ಮೂಲಕ ಮಾಧ್ಯಮಗಳನ್ನು ದೂರವಿಟ್ಟು ವಿಧಾನಸಭಾ ಕ್ಷೇತ್ರವಾರು ಮಾಹಿತಿ ಪಡೆಯಲು ಮುಂದಾದ ಸಮಿತಿಯ ತೀರ್ಮಾನಕ್ಕೆ ಪಕ್ಷದ ಮುಖಂಡ ಇಮ್ರಾನ್‌ ಕಳ್ಳಿಮನಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತ್ಯೇಕದ ಬದಲು ಎಲ್ಲರನ್ನೂ ಒಟ್ಟಾಗಿ ಕರೆದು ಚರ್ಚಿಸಿದರೆ ಸಮಸ್ಯೆ ತಿಳಿಯುತ್ತದೆ. ಇದೇ ರೀತಿಯಾಗಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೈ ತಪ್ಪುವಂತೆ ಮಾಡಲಾಗಿತ್ತು ಎಂದು ದೂರಿದರು. ಆಗ ಕೆಲವರು ಜಾತಿ ಬಗ್ಗೆ ಮಾತನಾಡುವುದು ಬೇಡ ಎಂದ ಕಾರಣಕ್ಕೆ ಕೆಲ ಹೊತ್ತು ಗೊಂದಲದ ವಾತಾವರಣ ಉಂಟಾಗಿತ್ತು. ಮತ್ತೆ ಎಲ್ಲರನ್ನೂ ಸಮಾಧಾನಪಡಿಸಿ ಸಭೆ ಆರಂಭಿಸಲಾಯಿತು.

ಇದಾದ ಬಳಿಕವೂ ಪ್ರತ್ಯೇಕವಾಗಿ ಮಾಹಿತಿ ಸಂಗ್ರಹ ಮಾಡುವಾಗ ಮತ್ತೆ ಇಮ್ರಾನ್‌ ಕಳ್ಳಿಮನಿ ಅವರು ಲಿಂಗಾಯತ ಧರ್ಮದ ಬಗ್ಗೆ ಮಾತನಾಡುತ್ತಿದ್ದಂತೆ ಇಡೀ ಸಭೆಯಲ್ಲಿ ಮತ್ತೆ ಗೊಂದಲ ಉಂಟಾಯಿತು. ಆಗ ಇಮ್ರಾನ್‌ ಅವರನ್ನು ಕೆಪಿಸಿಸಿ ಸದಸ್ಯ ಶಿವಶಂಕರ ಹಂಪಣ್ಣವರ ಸೇರಿದಂತೆ ಇತರರು ತೀವ್ರ ತರಾಟೆಗೆ ತೆಗೆದುಕೊಂಡರು. ಪರಸ್ಪರ ಮಾತಿನ ಚಕಮಕಿ ಉಂಟಾಗಿ ಕೈ ಕೈ ಮಿಲಾಯಿಸುವ ಹಂತ ತಲುಪಿತು. ಆಗ ಮಧ್ಯಪ್ರವೇಶಿಸಿ ರಾಯರಡ್ಡಿ ಸಮಾಧಾನ ಮಾಡಿದರೂ ಫಲಕಾರಿ ಆಗಲಿಲ್ಲ. ಜಾತಿ ವಿಷಯ ಬಂದಾಗ ನಮಗೆ ಮೊದಲು ಜಾತಿ ನಂತರ ಪಕ್ಷ. ಜಾತಿ ವಿಷಯವಾಗಿ ಯಾರೇ ಮಾತನಾಡಿದರೂ ಕೇಳುವುದಿಲ್ಲ ಎಂದು ಇಮ್ರಾನ್‌ ಮೇಲೆ ಕೈ ಮಾಡಲು ಮುಂದಾಗಿದ್ದರು. ಆಗ ಕೆಲವರು ಮಧ್ಯೆ ಪ್ರವೇಶಿಸಿ ಇಮ್ರಾನ್‌ ಕಳ್ಳಿಮನಿ ಅವರನ್ನು ಸಭೆಯಿಂದ ಹೊರತರುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.