ಧಾರವಾಡ ಭೀಕರ ಅಪಘಾತದಲ್ಲಿ ಮಡಿದವರಿಗೆ ಕುಟುಂಬಸ್ಥರಿಂದ ಶ್ರದ್ದಾಂಜಲಿ!


Team Udayavani, Feb 6, 2021, 1:40 PM IST

ಧಾರವಾಡ ಭೀಕರ ಅಪಘಾತದಲ್ಲಿ ಮಡಿದವರಿಗೆ ಕುಟುಂಬಸ್ಥರಿಂದ ಶ್ರದ್ದಾಂಜಲಿ!

ಧಾರವಾಡ:  ನಗರದ ಹೊರವಲಯದ ಇಟ್ಟಿಗಟ್ಟಿ ಬಳಿ ಜ.15 ರ ಬೆಳ್ಳಂಬೆಳಗ್ಗೆ ಟೆಂಪೋ ಟ್ರಾವೆಲರ್​ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ಇಂದು ಅಪಘಾತ ನಡೆದ ಸ್ಥಳಕ್ಕೆ ಬಂದು ಶ್ರದ್ದಾಂಜಲಿ ಸಲ್ಲಿಸಿದರು.

ಘಟನೆ ನಡೆದ ಸ್ಥಳದಲ್ಲಿ ಮೃತರ ಪೋಟೋಗಳನ್ನಿಟ್ಟು ಹೂಮಾಲೆ ಸಮರ್ಪಿಸಿ ಆತ್ಮಕ್ಕೆ ಶಾಂತಿ ಕೋರಿದರು.

ಮೃತರೆಲ್ಲರೂ ದಾವಣಗೆರೆ ಮೂಲದವರು. ದಾವಣಗೆರೆಯ ಸೇಂಟ್‌ ಪಾಲ್ಸ್‌ ಕಾನ್ವಂಟ್‌ ಶಾಲೆಯ ಹಳೇ ವಿದ್ಯಾರ್ಥಿಗಳಾದ ಇವರು ಹಲವು ವರ್ಷಗಳ ನಂತರ ಭೇಟಿಯಾಗಿದ್ದರು. ಜ.15 ರಂದು ಗೋವಾಕ್ಕೆ ಪ್ರವಾಸ ಹೊರಟಿದ್ದರು. ಟೆಂಪೋ ಟ್ರಾವೆಲರ್‌ನಲ್ಲಿ ಮುಂಜಾನೆ 2 ಗಂಟೆಗೆ ದಾವಣಗೆರೆಯಿಂದ ಹೊರಟಿದ್ದರು.

ಇದನ್ನೂ ಓದಿ:ಹಾಲಿನ ಪ್ಯಾಕೆಟ್ ಗಳು ಈತನ ಟಾರ್ಗೆಟ್: ಸಿಸಿಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕರಾಮತ್ತು

ಧಾರವಾಡದ ಇಟ್ಟಿಗಟ್ಟಿ ಬೈಪಾಸ್‌ ಸಮೀಪ ಬೆಳಗ್ಗೆ ಯಮರೂಪಿಯಾಗಿ ಬಂದ ಮರಳು ಸಾಗಣೆ ಟಿಪ್ಪರ್‌ ಲಾರಿಯು ಟೆಂಪೋ ಟ್ರಾವೆಲ್ಲರ್​ಗೆ ಢಿಕ್ಕಿ ಹೊಡೆದಿತ್ತು.

ಅಪಘಾತದ ನಂತರ ಕಾಂಗ್ರಸ್ ಪಕ್ಷ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಬೈಪಾಸ್ ಅಗಲೀಕರಣಕ್ಕೆ ಹೋರಾಟ ಮಾಡಿದ್ದವು.

ಇದೀಗ ಮೃತರ ಕುಟುಂಬ ಸದಸ್ಯಉ ಬೈಪಾಸ್ ವರೆಗೂ ಬಂದು ರಸ್ತೆ ತಡೆ ನಡೆಸಿ ಈ ಹೆದ್ದಾರಿ ಅಗಲೀಕರಣಕ್ಕೆ ಹೋರಾಟ ಮಾಡಿ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.