ಸರ್ವರ್‌ ಸಮಸ್ಯೆಯಿಂದ ರೈತರು ಸುಸ್ತೋ ಸುಸ್ತು ..!

ಸಾಲಕ್ಕೆ ಬೇಕೆ ಬೇಕು ಆಸ್ತಿಯ ಋಣಭಾರ ಪತ್ರ

Team Udayavani, Jun 10, 2020, 11:38 AM IST

ಸರ್ವರ್‌ ಸಮಸ್ಯೆಯಿಂದ ರೈತರು ಸುಸೋ ಸುಸ್ತು ..!

ನವಲಗುಂದ: ಬೆಳೆಸಾಲ, ಮನೆಸಾಲ ಪಡೆಯಲು ಬ್ಯಾಂಕ್‌ನವರು ಆಸ್ತಿಯ ಋಣಭಾರ ಪತ್ರ ಕೇಳುತ್ತಿದ್ದು, ಸರ್ವರ್‌ ಸಮಸ್ಯೆಯಿಂದ ರೈತರು, ಸಾರ್ವಜನಿಕರು ಅಲೆಯುತ್ತಿರುವುದು ಸಾಮಾನ್ಯವಾಗಿದೆ.

ಈ ಮೊದಲು ಆಸ್ತಿಯ ಋಣಭಾರ ಪತ್ರವನ್ನು ಸಬ್‌ ರಜಿಸ್ಟರ್‌ ಆಫೀಸಿನಲ್ಲಿ ಪೂರೈಸುತ್ತಿದ್ದರು. ಆನ್‌ ಲೈನ್‌ನಲ್ಲಿ ಅರ್ಜಿ ಹಾಕಿ ತೆಗೆದುಕೊಳ್ಳಬೇಕೆಂದು ಹೇಳುತ್ತಿದ್ದಾರೆ. ಆದರೆ ಸರ್ವರ್‌ ಸಮಸ್ಯೆಯಿಂದ ಇದು ದುಸ್ತರವಾಗಿದ್ದು, ಕಚೇರಿ, ಬ್ಯಾಂಕ್‌ಗಳಿಗೆ ಆಲೆಯುವುದು ತಪ್ಪಿಲ್ಲ.  ಆಸ್ತಿಯ ಋಣಭಾರಕ್ಕೆ ಒಂದು ತಿಂಗಳಿಂದ ಅಲೆದಾಡುತ್ತಿದ್ದೇನೆ. ಸಬ್‌ ರಜಿಸ್ಟರ್‌ ಕಾರ್ಯಾಲಯದಲ್ಲಿ ಆನ್‌ಲೈನ್‌ ಮಾಡಬೇಕೆಂದು ಅರ್ಜಿ ತೆಗೆದುಕೊಳ್ಳಲಿಲ್ಲ. ನಂತರ ಪ್ರಯತ್ನಿಸಿದರೂ ಸರ್ವರ್‌ ಸಮಸ್ಯೆಯಿಂದ ಆಸ್ತಿಯ ಋಣಭಾರ(ಇ.ಸಿ)ಸಿಗಲಿಲ್ಲ. ಸಬ್‌ ರಜಿಸ್ಟರ್‌ ಕಾರ್ಯಾಲಯದಲ್ಲಿ ಸೋಮವಾರ ಅರ್ಜಿ ತೆಗೆದುಕೊಂಡಿದ್ದು, ಜೂ.17ಕ್ಕೆ ನನಗೆ ಆಸ್ತಿಯ ಋಣಭಾರ ಪೂರೈಸಲಾಗುವುದೆಂದು ಹೇಳಿದ್ದಾರೆ ಎನ್ನುತ್ತಾರೆ ಅಳಗವಾಡಿ ರೈತ ಎಸ್‌.ಐ.ಹಿರೇಮಠ. ಬ್ಯಾಂಕ್‌ ಸಾಲ ಪಡೆದು ಬೀಜ, ಗೊಬ್ಬರ ಇತರೆ ಖರ್ಚು ಮಾಡಬೇಕೆಂದರೆ ಅಸಲು ಬಡ್ಡಿ ಕಟ್ಟಿದರೆ ಮಾತ್ರ ಸಾಲ ಸಿಗುತ್ತದೆ. ಇಲ್ಲವಾದರೆ ಸಾಲ ಇಲ್ಲವೇ ಇಲ್ಲ. ಬ್ಯಾಂಕ್‌ನಲ್ಲಿ ಏಜೆಂಟರ ಹಾವಳಿ ಹೆಚ್ಚಾಗಿದೆ.ಅವರು ಹೇಳಿದ ರೈತರಿಗೆ ಹೆಚ್ಚಿನ ಸಾಲ ಸಿಗುತ್ತದೆ. ಸಾಮಾನ್ಯ ರೈತರು ಬ್ಯಾಂಕ್‌ ಅಧಿ  ಕಾರಿಗಳ ಹತ್ತಿರ ಹೋದರೆ ನಿಯಮಗಳನ್ನು ಹೇಳಿ ಕಳಿಸುತ್ತಾರೆ. ಬಡ್ಡಿ ತೆಗೆದುಕೊಂಡು ಸಾಲ ಮರು ಚಾಲನೆ ಸಹ ಮಾಡುತ್ತಿಲ್ಲ ಇದರಿಂದ ರೈತನ ಪರಿಸ್ಥಿತಿ ತುಂಬಾ ಕಷ್ಟವಾಗಿದೆ ಎನ್ನುತ್ತಾರೆ ಅಳಗವಾಡಿ ರೈತ ಬಸಣ್ಣ ಬೆಳವಣಕಿ.

ಆಸ್ತಿಯ ಋಣಭಾರ ಪಡೆಯಲು ಯಾವುದೇ ತೊಂದರೆ ಇಲ್ಲ. ಆನ್‌ಲೈನ್‌ ಅರ್ಜಿ ಹಾಕಿ ಪಡೆಯಬಹುದೆಂಬ ಆದೇಶ ಇದೆ. ಒಂದು ವೇಳೆ ಆನ್‌ಲೈನ್‌ ಸರ್ವರ್‌ ಸಮಸ್ಯೆ ಇದ್ದರೆ ನಮ್ಮ ಕಾರ್ಯಾಲಯದಲ್ಲಿ ಫಾರ್ಮ್ ನಂ 22 ತುಂಬಿ ಕೊಟ್ಟರೆ ಅವರಿಗೆ ಆಸ್ತಿಯ ಋಣಭಾರವನ್ನು ನಾವೇ ಪೂರೈಸುತ್ತೇವೆಂದು ಸಬ್‌ ರಜಿಸ್ಟ್ರರ್‌ ಆಫೀಸಿನ ಹಿರಿಯ ನೋಂದಣಾಧಿಕಾರಿ ಸುಭಾಷ ಸೊಬರದ ಹೇಳುತ್ತಾರೆ.

 

-ಪುಂಡಲೀಕ ಮುಧೋಳೆ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.