ಬಿತ್ತನೆ ಬೀಜಕ್ಕಾಗಿ ರೈತರ ಪರದಾಟ
Team Udayavani, Jun 6, 2020, 8:18 AM IST
ಅಣ್ಣಿಗೇರಿ: ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಹೆಸರು ಬಿತ್ತನೆ ಬೀಜಕ್ಕಾಗಿ ರೈತರು ಪರದಾಡುತ್ತಿದ್ದಾರೆ. ಹಳ್ಳಿಗಳಿಂದ ನಿತ್ಯವೂ ರೈತರು ಅಲೆದಾಡುವ ಸ್ಥಿತಿ ಉಂಟಾಗಿದೆ.
ಬಸ್ಗಳ ಸೌಲಭ್ಯ ಇಲ್ಲ, ಯಾವುದೋ ಖಾಸಗಿ ವಾಹನಕ್ಕೆ ಬಂದರೂ ಸರಿಯಾದ ಸಮಯಕ್ಕೆ ಹೆಸರು ಬೀಜ ದೊರೆಯುತ್ತಿಲ್ಲ ಎಂದು ರೈತರು ಸರಕಾರ ಮತ್ತು ಆಡಳಿತ ವರ್ಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದಾರೆ. ಕೇಂದ್ರದಲ್ಲಿ ಈಗಾಗಲೇ 155 ಕ್ವಿಂಟಲ್ ಬೀಜ ವಿತರಣೆ ಮಾಡಲಾಗಿದ್ದು, ಇನ್ನೂ 200 ಕ್ವಿಂಟಲ್ ಬೇಡಿಕೆಯಿದೆ. ಕಳೆದ ವರ್ಷ ಕೇವಲ 40 ಕ್ವಿಂಟಲ್ ಹೆಸರು ಬಿತ್ತನೆ ಬೀಜ ವಿತರಣೆಯಾಗಿದೆ.
ಕಳೆದ 10 ವರ್ಷಗಳಲ್ಲಿ 150 ಕ್ವಿಂಟಲ್ಗಿಂತ ಹೆಚ್ಚಿಗೆ ಹೆಸರು ಬೀಜ ವಿತರಣೆಯನ್ನು ಮಾಡಿಲ್ಲ. ಆದರೆ ಈ ವರ್ಷ 350 ಕ್ವಿಂಟಲ್ ಗೂ ಹೆಚ್ಚು ಬೇಕಾಗುತ್ತದೆ ಎಂದು ಕೃಷಿ ಸಹಾಯಕ ಅಧಿಕಾರಿ ಮೈತ್ರಿಯವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್