ದೆಹಲಿಗೆ ತೆರಳಿದ್ದ ರೈತರು ವಾಪಸ್
Team Udayavani, Jun 18, 2018, 6:15 AM IST
ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರಧಾನ ಮಂತ್ರಿಗಳ ಭೇಟಿಗಾಗಿ ದೆಹಲಿ ಚಲೋ ನಡೆಸಿದ್ದ
ಮಹದಾಯಿ, ಕಳಸಾ-ಬಂಡೂರಿ ಹೋರಾಟಗಾರರು ರವಿವಾರ ನಗರಕ್ಕೆ ಆಗಮಿಸಿದರು.
ನಗರಕ್ಕೆ ಆಗಮಿಸುತ್ತಿದ್ದಂತೆಯೇ ಇಲ್ಲಿನ ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿದ ನಾಲ್ಕು ಜಿಲ್ಲೆಗಳ ಒಂಬತ್ತು ತಾಲೂಕಿನ 23 ರೈತರ ನಿಯೋಗ, ಯೋಜನೆ ಜಾರಿಗೆ ಆಗ್ರಹಿಸಿ ಘೋಷಣೆಗಳನ್ನು ಕೂಗಿ ತಮ್ಮ ಗ್ರಾಮಗಳತ್ತ ಪ್ರಯಾಣಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಹೋರಾಟಗಾರರಾದ ಶಂಕರ ಅಂಬಲಿ, ಗುರು ರಾಯನಗೌಡ್ರ, ಪ್ರಧಾನಿ ಮೋದಿ ಅವರು ಪೂರ್ವನಿಗದಿತ ಕಾರ್ಯಕ್ರಮ ನಿಮಿತ್ತ ನಮ್ಮನ್ನು ಭೇಟಿಯಾಗಲಿಲ್ಲ. ಆದರೆ ಜಲಸಂಪನ್ಮೂಲ ಸಚಿವ ನಿತಿನ ಗಡ್ಕರಿಯವರು ಭೇಟಿ ಮಾಡಿ, ನ್ಯಾಯಾಧಿಕರಣದಲ್ಲಿ ಜುಲೈ 21ರಂದು ಅಂತಿಮ ತೀರ್ಪು ಪ್ರಕಟವಾಗಲಿದೆ. ಇಲ್ಲದಿದ್ದರೆ ಆಗಸ್ಟ್ 1ರಂದು ಮತ್ತೆ ರೈತರನ್ನು ಭೇಟಿಯಾಗುವುದಾಗಿ ಹಾಗೂ ಒಂಬತ್ತು ತಾಲೂಕುಗಳಲ್ಲಿ ಲಭ್ಯವಿರುವ ನೀರು ಬಳಸಿಕೊಂಡು ಸಣ್ಣ ನೀರಾವರಿ ಯೋಜನೆ ರೂಪಿಸುವುದಾಗಿ ಭರವಸೆ ನೀಡಿದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?
RCB: ಈ ಸಲ ಕಪ್ ನಮ್ಮದು…