ಭೀಮಕ್ಕಗೆ ಆತ್ಮೀಯ ಸನ್ಮಾನ
Team Udayavani, Nov 6, 2019, 11:53 AM IST
ಧಾರವಾಡ: ಭಾರತೀಯ ಸೇನೆಗೆ ಆಯ್ಕೆಯಾದ ತಾಲೂಕಿನ ಮದಿಕೊಪ್ಪ ಗ್ರಾಮದ ಯುವತಿ ಭೀಮಕ್ಕ ಚವ್ಹಾಣ ಅವರಿಗೆ ಮಂಗಳವಾರ ಸ್ವಗ್ರಾಮದಲ್ಲಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಗ್ರಾಮದ ಗುರು-ಹಿರಿಯರಿಂದ ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ಶಾಸಕ ದೇಸಾಯಿ, ಕಡು ಬಡತನದಲ್ಲಿಯೂ ಸೇನೆ ಸೇರುವ ಮೂಲಕ ಇತರರಿಗೆ ಮಾದರಿಯಾಗಿದ್ದಾಳೆ. ದೇಶ ರಕ್ಷಣೆಗಾಗಿ ಗಡಿಯಲ್ಲಿ ಯುದ್ದಕ್ಕಾಗಿ ಹೋಗುತ್ತಿದ್ದಾಳೆ. ಅವಳಿಗೆ ಒಳ್ಳೆಯದಾಗಲಿ. ಉನ್ನತ ಹುದ್ದೆ ಏರಲಿ ಎಂದು ಶುಭ ಹಾರೈಸಿದರು. ಭೀಮಕ್ಕಳ ಮನೆಗೆ ಭೇಟಿ ಕೊಟ್ಟು ಬಂದಿದ್ದು, ಅವರ ಮನೆ ನೋಡಿ ಕೆಟ್ಟ ಅನುಭವವಾಗಿದೆ. ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು, ಪಿಡಿಒ ಸೇರಿ ಅವರಿಗೆ ಮೊದಲ ಪಟ್ಟಿಯಲ್ಲಿಯೇ ಮನೆ ಹಾಕಿಕೊಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಸೀಮಾ ಮಸೂತಿ, ಪ್ರೇಮಾ ಕೊಮಾರದೇಸಾಯಿ, ನಾಗಪ್ಪ ಗಾಣಿಗೇರ, ಫಕ್ಕೀರಪ್ಪ ಜಾಧವ್, ಶಿವಾಜಿ ಜಾಧವ, ನಾಗಪ್ಪ ಜಾಧವ್, ಯಲ್ಲಪ್ಪ ಬಾಗೋಡಿ, ಮಹೇಶ ಯಲಿಗಾರ, ಮಾಮತಾಜ ಅಂಕಲಗಿ, ನಾರಾಯಣ ಹುಡೇದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು