ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಹೋಟೆಲ್, ಎಟಿಎಂ ಕೇಂದ್ರ
Team Udayavani, Nov 19, 2022, 10:16 AM IST
ಹುಬ್ಬಳ್ಳಿ: ಇಲ್ಲಿನ ಜೆ.ಸಿ.ನಗರದಲ್ಲಿ ಶುಕ್ರವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡು ಹೋಟೆಲ್ ಹಾಗೂ ಎಟಿಎಂ ಕೇಂದ್ರ ಸುಟ್ಟು ಕರಕಲಾಗಿವೆ.
ಬೆಂಕಿ ಅವಘಡದಲ್ಲಿ ಎಲ್ಲೋರಾ ಹೋಟೆಲ್ ಭಾಗಶಃ ಹಾಗೂ ಲಕ್ಷ್ಮೀ ವಿಲಾಸ ಬ್ಯಾಂಕ್ ಎಟಿಎಂ ಸಂಪೂರ್ಣ ಸುಟ್ಟು ಹೋಗಿದೆ. ಲಕ್ಷಾಂತರ ರೂ. ಮೌಲ್ಯದ ಉಪಕರಣ, ಸಾಮಗ್ರಿಗಳಿಗೆ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ.
ಎಲ್ಲೋರಾ ಹೋಟೆಲ್ ಶ್ರೀಕಾಂತ ಗೋಕಾಕ ಎಂಬುವರಿಗೆ ಸೇರಿದ್ದಾಗಿದೆ.
ಇದನ್ನೂ ಓದಿ:ಮೇಜರ್ ಸರ್ಜರಿಗೆ ಮುಂದಾದ ಬಿಸಿಸಿಐ: ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿ ರೋಹಿತ್
ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವೆ ಸಿಬ್ಬಂದಿ ಹಾಗೂ ಶಹರ ಠಾಣೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಹಾನಿ ತಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ