ಮತ್ಸ್ಯ ಮೇಳ: ಖಾದ್ಯ ವೈವಿಧ್ಯಕ್ಕೆ ವೇದಿಕೆ
Team Udayavani, May 27, 2018, 4:58 PM IST
ಹುಬ್ಬಳ್ಳಿ: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ನಡೆಯುತ್ತಿರುವ ಮೀನು ಮಾರಾಟ ಮಳಿಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೇಶ್ವಾಪುರದ ಶಾಂತಿನಗರಲ್ಲಿರುವ ಮಾರಾಟ ಮಳಿಗೆಯಲ್ಲಿ ಎರಡು ದಿನದ ಮತ್ಸ್ಯ ಮೇಳಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಹೊಟೇಲ್ ಉದ್ಯಮಿ ಸುಧಾಕರ ಶೆಟ್ಟಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿ, ಕರಾವಳಿ ಭಾಗದಲ್ಲಿ ದೊರೆಯುವ ಮೀನಿಗೆ ಈ ಭಾಗದಲ್ಲಿ ಸಾಕಷ್ಟು ಬೇಡಿಕೆಯಿತ್ತು. ಈ ಬೇಡಿಕೆಯನ್ನು ಕರ್ನಾಟಕ ಮೀನುಗಾರಿಕೆ ನಿಗಮ ಈಡೇರಿಸಿದೆ. ಮಾರಾಟ ಮಳಿಗೆ ಆರಂಭಿಸುವ ಮೂಲಕ ಈ ಭಾಗದ ಮೀನು ಪ್ರಿಯರಿಗೆ ವಿವಿಧ ಬಗೆಯ ತಾಜಾ ಮೀನುಗಳನ್ನು ದೊರೆಯುವಂತೆ ಮಾಡಿದೆ. ದರ್ಶನಗಳಲ್ಲಿ 20 ಬಗೆಯ ಮೀನುಗಳು ಹಾಗೂ 12 ಬಗೆಯ ಖಾದ್ಯ ದೊರೆಯುತ್ತಿರುವುದು ಸಂತಸ ವಿಚಾರ ಎಂದು ಹೇಳಿದರು.
ಘಟಕದ ಮೇಲ್ವಿಚಾರಕ ಸಂದೇಶ ಕುಮಟಾಕರ ಮಾತನಾಡಿ, ಎಂದಿಗಿಂತ ಕಡಿಮೆ ದರದಲ್ಲಿ ವಿವಿಧ ಬಗೆ ಮೀನುಗಳನ್ನು ಮಾರಾಟ ಮಾಡಲಾಗುತ್ತಿದೆ. ಗ್ರಾಹಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ವರ್ಷ ಮೇಳದಲ್ಲಿ ನಮ್ಮ ನಿರೀಕ್ಷೆಗೆ ಮೀರಿ ವಹಿವಾಟು ನಡೆದಿತ್ತು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್