ಹುಬ್ಬಳ್ಳಿಯಲ್ಲಿ ಮಂಜು ಕವಿದ ವಾತಾವರಣ: 25 ನಿಮಿಷ ಸುತ್ತಾಡಿ ಲ್ಯಾಂಡ್ ಆದ ವಿಮಾನ
Team Udayavani, Oct 8, 2020, 12:15 PM IST
ಹುಬ್ಬಳ್ಳಿ: ಗುರುವಾರ ಬೆಳಗ್ಗೆ ಮುಸುಕಿನ ವಾತಾವರಣವಿದ್ದ ಪರಿಣಾಮ ಮುಂಬಯಿ-ಹುಬ್ಬಳ್ಳಿ ಇಂಡಿಗೋ ವಿಮಾನ ಸುಮಾರು 25 ನಿಮಿಷ ಆಕಾಶದಲ್ಲಿ ಸುತ್ತಾಡಿ, ನಂತರ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ಮುಂಬಯಿಯಿಂದ ಬೆಳಗ್ಗೆ 8:00 ಗಂಟೆಗೆ 65 ಪ್ರಯಾಣಿಕರೊಂದಿಗೆ ಸರಿಯಾದ ಸಮಯಕ್ಕೆ ನಗರಕ್ಕೆ ಆಗಮಿಸಿದ ಇಂಡಿಗೊ ವಿಮಾನ, ಆಕಾಶದಲ್ಲಿ ಸುಮಾರು 4 ಕಿಮೀ ಅಂತರದಲ್ಲಿ ಮಂಜು ಕವಿದ ವಾತಾವರಣ ಇದುದ್ದರಿಂದ ಸುಮಾರು 25 ನಿಮಿಷ ಆಕಾಶದಲ್ಲಿ ಸುತ್ತಾಡಿತು. ಮುಸುಕಿದ್ದ ಮಂಜು ತಿಳಿಯಾದ ಮೇಲೆ ಎಟಿಸಿ ಸಿಗ್ನಲ್ ದೊರೆತ ಕೂಡಲೇ 8:23 ಗಂಟೆಗೆ ಸುರಕ್ಷಿತವಾಗಿ ರನ್ ವೇ ಗೆ ಇಳಿಯಿತು.
ಇದನ್ನೂ ಓದಿ:ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಲ್ಲ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
ನಂತರ ವಿಮಾನ ಹತ್ತು ನಿಮಿಷ ತಡವಾಗಿ 8:50 ಗಂಟೆಗೆ ಮರಳಿ ಮುಂಬಯಿಗೆ 70 ಪ್ರಯಾಣಿಕರೊಂದಿಗೆ ಯಾನ ಆರಂಭಿಸಿತು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ