ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿ 8 ಜನರ ವಿರುದ್ಧ ಸಾಕ್ಷಿ ನಾಶ ಪ್ರಕರಣ ದಾಖಲು
Team Udayavani, Dec 4, 2020, 9:49 PM IST
ಧಾರವಾಡ : ಯೋಗೀಶಗೌಡ ಹತ್ಯೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಾಶದ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡಿರುವ ನಗರದ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯವು, ಮಾಜಿ ಸಚಿವ ವಿನಯ ಕುಲಕರ್ಣಿ ಸೇರಿ 8 ಜನರ ವಿರುದ್ಧ ಶುಕ್ರವಾರ ಸಮನ್ಸ್ ಹೊರಡಿಸಿದೆ.
ಸಿಬಿಐ ತಂಡ ತನಿಖೆ ಆರಂಭಿಸಿದಾಗ ಎಂಟು ಜನರು ಸಾಕ್ಷಿ ನಾಶ ಹಾಗೂ ಪ್ರಭಾವ ಬೀರಿದ್ದರು ಎನ್ನುವ ಅಂಶದ ಮೇಲೆ ಸಿಬಿಐನವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಅವರ ವಿರುದ್ಧ ಖಾಸಗಿ ದೂರು ದಾಖಲಿಸುವಂತೆ ಕೋರಿದ್ದರು. ಈ ವಿಚಾರಣೆ ಮಾಡಿದ ನ್ಯಾಯಾಲಯವು, ಮಾಜಿಸಚಿವ ವಿನಯ ಕುಲಕರ್ಣಿ, ಬಸವರಾಜ ಮುತ್ತಗಿ, ವಿಕಾಸ ಕಲಬುರ್ಗಿ, ಈರಣ್ಣ ಮಲ್ಲಿವಾಡ, ಬಸಯ್ಯ ಹಿರೇಮಠ, ಬಾಬು ಕಟಗಿ, ಅಮಿತ್ ದೊಡ್ಡಮನಿ ಹಾಗೂ ಲೋಗೇಂದ್ರ ಸಿ. ಎಂಬುವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡು ಅವರಿಗೆ ಸಮನ್ಸ್ ಜಾರಿ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ
ಐಎನ್ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ
ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ
Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್: ಮೌನ ಮೆರವಣಿಗೆ
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್