ಉದ್ಯೋಗದ ಹೆಸರಿನಲ್ಲಿ ವಂಚನೆ: ದೂರು ದಾಖಲು
Team Udayavani, May 7, 2019, 10:59 AM IST
ಹುಬ್ಬಳ್ಳಿ: ಏರ್ಲೈನ್ಸ್ನಲ್ಲಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಸೈಬರ್ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ.
ಇಲ್ಲಿನ ದೇವಾಂಗಪೇಟೆ ನಿವಾಸಿ ಮಮತಾ ಭೋಸ್ಲೆ ಎಂಬುವರೇ ವಂಚನೆಗೊಳಗಾಗಿದ್ದಾರೆ. ಮಹೇಶ ಗುರುಗಾಂವ ಎಂಬುವರು ಮಮತಾ ಅವರಿಗೆ ಕರೆ ಮಾಡಿ ಏರ್ಲೈನ್ಸ್ನಲ್ಲಿ ಉದ್ಯೋಗ ಕೊಡಿಸುವುದಾಗಿ ತಮ್ಮ ಖಾತೆಗೆ 26,700 ಹಣ ಪಡೆದಿದ್ದರು.
ಪುನಃ ಇನ್ನಷ್ಟು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎನ್ನಲಾಗಿದ್ದು, ಉದ್ಯೋಗ ಕೊಡಿಸಲು ಸಾಧ್ಯವಾಗದ ಕಾರಣ ಹಣ ಮರಳಿಸುವಂತೆ ಮಮತಾ ಒತ್ತಾಯಿಸಿದ್ದಾರೆ. ಹಣ ಮರಳಿಸಿದ ಕಾರಣ ಮಮತಾ ಅವರು ಸೈಬರ್ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ