ಪೂರ್ಣ ಪ್ರಮಾಣದ ಅನ್‌ಲಾಕ್‌ಗೆ ಕಾತರ

ಲಾಕ್‌ಡೌನ್‌ 3ನೇ ಹಂತದ ಸಡಿಲಿಕೆ­! ನೈಟ್‌ ಕರ್ಫ್ಯೂ ಮುಂದುವರಿಕೆ­! ವಾರಾಂತ್ಯ ಕರ್ಫ್ಯೂ ಇಲ್ಲ

Team Udayavani, Jul 5, 2021, 7:16 PM IST

4hub-16

ಧಾರವಾಡ: ಜಿಲ್ಲೆಯಲ್ಲಿ ಅನ್‌ಲಾಕ್‌ನ 3ನೇ ಹಂತದ ಸಡಿಲಿಕೆಯಿಂದ ಬಹುತೇಕ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದ್ದು, ಸೋಮವಾರದಿಂದ ಮಾಲ್‌, ದೇವಸ್ಥಾನಗಳ ಬಾಗಿಲು ತೆರೆಯಲಿವೆ. ರಾಜ್ಯ ಸರಕಾರ ಮಾರ್ಗಸೂಚಿ ಅನ್ವಯ ಡಿಸಿ ನಿತೇಶ ಪಾಟೀಲ ರವಿವಾರ ಆದೇಶ ಹೊರಡಿಸಿದ್ದು, ಮಾರ್ಗಸೂಚಿ ಪ್ರಕಟಿಸಲಾಗಿದೆ.

ಸರ್ಕಾರಿ/ ಖಾಸಗಿ ಕಚೇರಿ, ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಶೇ. 100 ಸಿಬ್ಬಂದಿ ಬಳಸಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ತಿಂಗಳುಗಟ್ಟಲೇ ಬಂದ್‌ ಇದ್ದ ಮಾಲ್‌ಗ‌ಳು ತೆರೆಯಲಿವೆ. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶವಿದ್ದು, ಧಾರ್ಮಿಕ ಸೇವೆಗೆ ಅವಕಾಶವಿಲ್ಲ. ಮದುವೆ-ಕೌಟುಂಬಿಕ ಶುಭ ಕಾರ್ಯಗಳಿಗೆ 100 ಜನ ಸೇರಬಹುದು. ಅಂತ್ಯಸಂಸ್ಕಾರಕ್ಕೆ 20 ಜನ ಭಾಗವಹಿಸಬಹುದು. ಈಜುಗೊಳಗಳಲ್ಲಿ ಸ್ಪರ್ಧಾಳುಗಳಿಗೆ ಮಾತ್ರ ಅವಕಾಶ ಇರಲಿದೆ. ಸಾಮಾಜಿಕ, ಧಾರ್ಮಿಕ, ರಾಜಕೀಯ ಸಭೆ- ಸಮಾರಂಭ, ಪ್ರತಿಭಟನೆಗಳಿಗೆ ಅವಕಾಶವಿಲ್ಲ. ಶಾಲೆ- ಕಾಲೇಜು, ಶಿಕ್ಷಣ ಸಂಸ್ಥೆಗಳು, ಚಿತ್ರಮಂದಿರಗಳಿಗೆ ಎಂದಿನಂತೆ ನಿರ್ಬಂಧ ವಿಧಿಸಲಾಗಿದೆ. ಬಾರ್‌ಗಳನ್ನು ತೆರೆಯಲು ಅವಕಾಶವಿದ್ದು, ಪಬ್‌ಗಳಿಗೆ ನಿರ್ಬಂಧವಿದೆ. ವಾರಾಂತ್ಯ ಕರ್ಫ್ಯೂ ತೆಗೆದು ಹಾಕಲಾಗಿದ್ದು, ಪ್ರತಿದಿನ ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ನೈಟ್‌ ಕರ್ಫ್ಯೂ ಮುಂದುವರಿಸಲಾಗಿದೆ.

ಇಂದಿನಿಂದಮಠ-ಮಂದಿರಗಳುಸಾರ್ವಜನಿಕರಿಗೆಮುಕ್ತ

ಹುಬ್ಬಳ್ಳಿ: ರಾಜ್ಯಾದ್ಯಂತ ಕೊರೊನಾ ಲಾಕ್‌ಡೌನ್‌ ನಿಂದ ಕಳೆದ ಎರಡೂವರೆ ತಿಂಗಳಿಂದ ಬಂದ್‌ ಆಗಿದ್ದ ಎಲ್ಲ ಮಠ-ಮಂದಿರಗಳು, ಧಾರ್ಮಿಕ ಕ್ಷೇತ್ರಗಳು ಸೋಮವಾರದಿಂದ ಸಾರ್ವಜನಿಕರ ದರ್ಶನಕ್ಕೆ ಬಾಗಿಲು ತೆರೆದುಕೊಳ್ಳಲಿವೆ.

ಇಲ್ಲಿನ ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿ ಮಠ, ಮೂರು ಸಾವಿರ ಮಠ, ಶಿರಡಿ ಸಾಯಿ ಮಂದಿರ, ರಾಯಪುರ ಇಸ್ಕಾನ್‌ ದೇವಸ್ಥಾನ, ಇಂಡಿ ಪಂಪ್‌ ಫತೇಶಾವಲಿ ದರ್ಗಾ ಸೇರಿದಂತೆ ನಗರದ ಎಲ್ಲ ಧಾರ್ಮಿಕ ಕ್ಷೇತ್ರಗಳು ಬಾಗಿಲು ತೆರೆಯಲಿವೆ. ಎಲ್ಲ ದೇವಸ್ಥಾನ, ಮಠ- ಮಂದಿರಗಳಲ್ಲಿ ಸರಕಾರದ ನಿಯಮಾವಳಿಗಳನ್ನು ಚಾಚೂ ತಪ್ಪದೇ ಪಾಲಿಸಲಾಗುವುದು, ಸಾಮಾಜಿಕ ಅಂತರ, ಸ್ಯಾನಿಟೈಸರ್‌ ಸೇರಿದಂತೆ ಎಲ್ಲ ನಿಯಮಾವಳಿಗಳನ್ನು ಪಾಲಿಸಲಾಗುವುದು ಎಂದು ಶ್ರೀ ಸಿದ್ದಾರೂಢಸ್ವಾಮಿ ಮಠದ ಆಡಳಿತ ಮಂಡಳಿ ಹಾಗೂ ಮೂರುಸಾವಿರ ಮಠದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.