ತ್ರಿಶಂಕು ಸ್ಥಿತಿಯಲ್ಲಿ ಗಣೇಶ ಮೂರ್ತಿ ಕಲಾವಿದರು

ದೊರೆಯದ ಸ್ಪಷ್ಟತೆ; ಗೊಂದಲದಲ್ಲಿಜನತೆ |ಮೂರ್ತಿ ತಯಾರಿಕೆಗೆ ಹಿನ್ನಡೆ;ಬುಕ್ಕಿಂಗ್‌ಗೂ ಹಿಂದೇಟು

Team Udayavani, Aug 30, 2021, 1:30 PM IST

fgjytj

ವರದಿ: ಬಸವರಾಜ ಹೂಗಾರ

ಹುಬ್ಬಳ್ಳಿ: ಪ್ರತಿವರ್ಷ ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದ್ದ ಗಣೇಶೋತ್ಸವ ಕಳೆದ ಎರಡು ವರ್ಷಗಳಿಂದ ಸಂಪೂರ್ಣವಾಗಿ ಸಪ್ಪೆಯಾಗಿದೆ. ಇನ್ನೊಂದೆಡೆ ಗಣೇಶ ‌ ಮೂರ್ತಿ ಕಲಾಕಾರರು ಸರಕಾರದ ಸ್ಪಷ್ಟತೆಗಾಗಿ ಕಾಯುತ್ತ ದಿನ‌ ದೂಡುತ್ತಿದ್ದಾರೆ.

ಕಳೆದ ವರ್ಷದಿಂದ ಗಣೇಶೋತ್ಸವಕ್ಕೆ ಗ್ರಹಣ ಬಡಿದಿದ್ದು ಸಾರ್ವಜನಿಕ ಗಣೇಶೋತ್ಸವ ಸಂಪೂರ್ಣವಾಗಿ ಬಂದ್‌ ಮಾಡಲಾಗಿದೆ. ಕಳೆದ ವರ್ಷ ಎರಡು ದಿನ ಬಾಕಿ ಇರುವಂತೆ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವ ಮೂಲಕ ‌ ಸರಕಾರ ಕಾಟಾಚಾರದ ಆಚರಣೆಗೆ ಅವಕಾಶ ‌ ನೀಡಿತ್ತು. ಆದರೆ,ಈ ವರ್ಷ ಇನ್ನೂ ಕೂಡಾ ಯಾವುದೇ ಆದೇಶ ‌ ನೀಡದೇ ಕಲಾವಿದರನ್ನು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.

ಮೂರ್ತಿ ತಯಾರಿಕೆ ಹಿನ್ನಡೆ: ಕೋವಿಡ್‌ ಬಂದಾಗಿನಿಂದ ಗಣೇಶೋತ್ಸವ ಆಚರಣೆಗೆ ಜನರು ಸಹ ಮುಂದೆ ಬರುತ್ತಿಲ್ಲ. ಇದರಿಂದ ಕಳೆದ‌ ವರ್ಷದಿಂದ ಮೂರ್ತಿ ತಯಾರಿಕೆಯಲ್ಲೂ ಕಲಾವಿದರು ಹಿಂದೇಟು ಹಾಕಿದ್ದು, 500-700 ಗಣೇಶ ಮೂರ್ತಿ ತಯಾರಿಸುತ್ತಿದ್ದ ಕಲಾವಿದರು 300-500 ಮೂರ್ತಿಗೆ ಸೀಮಿತವಾಗುತ್ತಿದ್ದಾರೆ. ಪ್ರತಿವರ್ಷದ ಆಚರಣೆ ಮಾಡಲೇಬೇಕು ಎನ್ನುವವರು ಹಾಗೂ ಮನೆಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವವರು ಸರಳವಾಗಿ ಗಣೇಶೋತ್ಸವ ಆಚರಿಸಿದರಾಯಿತು ಎನ್ನುತ್ತಿದ್ದಾರೆ.

ಬುಕ್ಕಿಂಗ್‌ ಆಗುತ್ತಿಲ್ಲ: ಗಣೇಶೋತ್ಸವ ಬರುತ್ತಿದ್ದಂತೆ ಸುಮಾರು ಒಂದು ತಿಂಗಳು ಮುಂಚಿನಿಂದಲೇ ಗಣೇಶ ಮೂರ್ತಿಗಳ ಬುಕ್ಕಿಂಗ್‌ ಮಾಡಲು ಜನರು ಬರುತ್ತಾರೆ. ಇನ್ನು ಕೆಲವರು ಅಂತಿಮ ಕ್ಷಣದವರೆಗೆ ಕಾಯ್ದು ಕೊನೆಗೆ ಆಗಮಿಸಿ ಗಣೇಶ ಮೂರ್ತಿ ಖರೀದಿಸುತ್ತಾರೆ. ಆದರೆ, ಈ ವರ್ಷ ಗಣೇಶೋತ್ಸವಕ್ಕೆ 10 ದಿನಗಳಷ್ಟೇ ಬಾಕಿ ಇದ್ದರೂ ಜನರು ಆಗಮಿಸಿ ಗಣೇಶ ‌ ಮೂರ್ತಿಗಳನ್ನು ಬುಕ್ಕಿಂಗ್‌ ಮಾಡುತ್ತಿಲ್ಲ. ಇದು ಕಲಾವಿದರನ್ನು ಕಂಗೆಡಿಸುವಂತೆ ಮಾಡಿದೆ. ಇನ್ನುಳಿದ 10 ದಿನ‌ಗ‌ಳಲ್ಲಿ ಜನರ ಸ್ಪಂದನೆ ಯಾವ ರೀತಿ ತಿರುಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.