ಧಾರಾನಗರಿಯಲ್ಲಿ ಗಣೇಶನ ಅನೇಕಾವತಾರ


Team Udayavani, Sep 4, 2019, 9:10 AM IST

huballi-tdy-1

ಧಾರವಾಡ: ಭಾದ್ರಪದ ಶುಕ್ಲ ಚೌತಿಯಾದ ಸೋಮವಾರ ಸಾಂಸ್ಕೃತಿಕ ನಗರಿಯ ಎಲ್ಲರ ಮನೆ-ಮನೆಗಳಲ್ಲಿ ಗಜವದನ ಪ್ರತಿಷ್ಠಾಪನೆಗೊಂಡಿದ್ದಾನೆ.

ನಗರದಲ್ಲಿ 287ಕ್ಕೂ ಹೆಚ್ಚು ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆಗೊಂಡಿದ್ದು, ಡಿಜೆ ಸಂಗೀತ, ಮೆರವಣಿಗೆ ಮೂಲಕ ಗಣೇಶನನ್ನು ಬರಮಾಡಿಕೊಳ್ಳಲಾಗಿದೆ. ಅದರಲ್ಲೂ ಈ ಸಲ ಬಹುತೇಕ ವನಸ್ಪತಿ, ಚೂರ್ಣಗಳಿಂದ ತಯಾರಿಸಲ್ಪಟ್ಟ ಬಣ್ಣ ಲೇಪಿತ ನೈಸರ್ಗಿಕ ಪರಿಸರ ಸ್ನೇಹಿ ಗಣೇಶ ವಿಗ್ರಹಗಳು ಸಾರ್ವಜನಿಕ ಸ್ಥಳ ಹಾಗೂ ಮನೆಗಳಲ್ಲೂ ಪ್ರತಿಷ್ಠಾಪನೆಗೊಂಡಿವೆ. ಈ ಸಲ ಕಟ್ಟುನಿಟ್ಟಾಗಿ ಜಿಲ್ಲಾಡಳಿತ ಪಿಒಪಿ ಗಣಪ ಪ್ರತಿಷ್ಠಾಪನೆ ನಿಷೇಧ ಮಾಡಿದ ಪರಿಣಾಮ ಬಹುತೇಕ ಕಡೆ ಪರಿಸರ ಸ್ನೇಹಿ ಮಣ್ಣಿನ ಗಣಪನೇ ಪ್ರತಿಷ್ಠಾಪನೆ ಆಗಿದ್ದಾನೆ.

ನಾನಾರೂಪ ಗಣಪ: ಪ್ರತಿ ಸಲದಂತೆ ಸುಭಾಷ ರೋಡ್‌, ಹೆಬ್ಬಳ್ಳಿ ಅಗಸಿ, ಸಂಗಮ ಸರ್ಕಲ್ ವೃತ್ತದ ಸಾರ್ವಜನಿಕ ಗಣಪ ಗಮನ ಸೆಳೆದಿದ್ದು, ರಾಘವೇಂದ್ರ ಸ್ವಾಮೀಜಿ, ಶಿವಾಜಿ, ಹನುಮ, ಕೃಷ್ಣ, ಬಾಲ ಗಣಪ ಸೇರಿದಂತೆ ವಿವಿಧ ರೂಪ ಆಕಾರಗಳಲ್ಲಿ ಗಣಪ ಅನಾವರಣಗೊಂಡಿದ್ದಾನೆ. ಗುಲಗಂಜಿಕೊಪ್ಪದಲ್ಲಿ ಸೈಕಲ್ ಮೇಲೆ ಕನ್ನಡ ಶಾಲೆಗೆ ಹೊರಟಿರುವ ಗಣಪ ಗಮನ ಸೆಳೆಯುತ್ತಿದ್ದಾನೆ. ನಗರದ ಬೂಸಪ್ಪ ಚೌಕ, ಹೊಸಯಲ್ಲಾಪುರ, ಮದಿಹಾಳ, ಗಾಂಧಿಚೌಕ, ಲೈನ್‌ ಬಜಾರ್‌, ಟಿಕಾರೆ ರಸ್ತೆ ಈ ಎಲ್ಲಾ ಭಾಗಗಳಲ್ಲಿ ನಾನಾ ರೀತಿಯ ಗಣೇಶ ಮೂರ್ತಿಗಳು ಸ್ಥಾಪಿಸಲಾಗಿದ್ದು, ಸಾರ್ವಜನಿಕರ ಆಕರ್ಷಣೆಯ ಕೇಂದ್ರಗಳಾಗಿ ಮಾರ್ಪಟ್ಟಿವೆ.

ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ತಯಾರಿಸಿದ 100 ಸಾರ್ವಜನಿಕ ಗಣಪತಿಗಳ ಪೈಕಿ 65 ಗಣಪ ಧಾರವಾಡ ನಗರದಲ್ಲೇ ಪ್ರತಿಷ್ಠಾಪಿಸಲಾಗಿದೆ. ಈ ಪೈಕಿ ಸುಭಾಸ ರೋಡಕಾ ರಾಜಾ ಗಣಪತಿ 10 ಪೂಟ್ ಇದ್ದು, ವಿಶೇಷವಾಗಿದೆ. ಇನ್ನು ಕೆಸಿಡಿ ಸರ್ಕಲ್ನಲ್ಲಿ ಸಂಪೂರ್ಣ ಅಷ್ಟಗಂಧ ಗಣಪ, ಗರಗದಲ್ಲಿ ಸಿದ್ಧಗಂಗಾ ಶ್ರೀಗಳ ರೂಪಿ ಗಣಪ, ಅಮ್ಮಿನಬಾವಿಯಲ್ಲಿ ಬಸವಣ್ಣ ರೂಪಿಯ 5 ರಿಂದ 6 ಪೂಟ್ ಎತ್ತರದ ಗಣಪ ಪ್ರತಿಷ್ಠಾಪನೆಗೊಂಡಿದ್ದಾನೆ.

ಡಿಜೆ, ಅಲಂಕಾರ ಅಬ್ಬರ ಕಡಿಮೆ: ಕಳೆದ ಬಾರಿ ಹೋಲಿಸಿದರೆ ಈ ಸಲ ಗಣೇಶನ ಸ್ವಾಗತ ಮೆರವಣಿಗೆಯಲ್ಲಿ ಡಿಜೆ ಅಬ್ಬರ ಕಡಿಮೆ ಆಗಿತ್ತು. ಕೆಲವೊಂದಿಷ್ಟು ಕಡೆ ಡಿಜೆ ಅಬ್ಬರದಲ್ಲಿಯೇ ಗಣೇಶನ್ನು ಕರೆ ತಂದರೂ ಯುವಕರ ಪಡೆಯಲ್ಲಿ ಜೋಶ್‌ನ ಕಳೆ ಕಡಿಮೆ ಇತ್ತು. ಇದಲ್ಲದೇ ನೆರೆ ಪ್ರವಾಹ ಹಿನ್ನೆಲೆಯಲ್ಲಿ ನಗರದ ಬಹುತೇಕ ಕಡೆ ಅಲಂಕಾರಕ್ಕೆ ಆದ್ಯತೆ ಕಡಿಮೆ ನೀಡಲಾಗಿದ್ದು, ಕೆಲವೊಂದಿಷ್ಟು ಗಜಾನನ ಯುವಕ ಮಂಡಳಗಳು ಚಂದಾ ವಸೂಲಿ ಮಾಡದೇ ತಾವೇ ಹಣ ಹಾಕಿ ಗಣೇಶನ ಪ್ರತಿಷ್ಠಾಪನೆ ಮಾಡಿವೆ. ಇನ್ನು ಸೋಮವಾರ ಸಂಜೆ ವೇಳೆ ಶುರುವಾದ ಜಿಟಿ ಜಿಟಿ ಮಳೆ ಗಣೇಶನ ಸಂಭ್ರಮಕ್ಕೆ ಸ್ವಲ್ಪ ಅಡಚಣೆ ಮಾಡಿತ್ತು. ಗ್ರಾಮೀಣ ಭಾಗದಲ್ಲಿ ಸಡಗರದಿಂದ ಗಣೇಶನ ಮೂರ್ತಿ ಅಭೂತ ಮೆರವಣಿಗೆ ಮೂಲಕ ತಂದು ಪ್ರತಿಷ್ಠಾಪನೆ ಮಾಡಲಾಗಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.