ಮುಸ್ಲಿಂ ಮಹಿಳೆ ಕೈಯಲ್ಲಿಅರಳುವ ಗಣೇಶ

| ಧಾರ್ಮಿಕ ಸಾಮರಸ್ಯಕ್ಕೆ ಸಾಕ್ಷಿಯಾದ ಸುಮನ್‌ | ಸ್ವಂತ ಮನೆಯಿಲ್ಲ-ಮೂರ್ತಿ ತಯಾರಿಕಾ ಶೆಡ್‌ ಎಲ್ಲ

Team Udayavani, Sep 8, 2021, 1:13 PM IST

yghftyry

ವರದಿ: ಬಸವರಾಜ ಹೂಗಾರ

ಹುಬ್ಬಳ್ಳಿ: ಮುಸ್ಲಿಂ ಮಹಿಳೆಯೊಬ್ಬರು ಹಲವಾರು ವರ್ಷಗಳಿಂದ ಗಣೇಶ ಮೂರ್ತಿಗಳತಯಾರಿಕೆಯಲ್ಲಿ ತೊಡಗಿದ್ದು, ಧಾರ್ಮಿಕ ಸಾಮರಸ್ಯಕ್ಕೆ ಸಾಕ್ಷಿಯಾಗಿ ಗಮನ ಸೆಳೆದಿದ್ದಾರೆ.

ಮೂಲತಃ ಹಾವೇರಿ ಜಿಲ್ಲೆ ಹಾನಗಲ್ಲದವರಾದ ಇಲ್ಲಿನ ಗೋಪನಕೊಪ್ಪದ ನಿವಾಸಿ ಸುಮನ್‌ ಹಾವೇರಿ ಎಂಬ ಮುಸ್ಲಿಂ ಮಹಿಳೆ ಹಲವಾರು ವರ್ಷಗಳಿಂದ ಗಣೇಶ ಮೂರ್ತಿ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಇಲ್ಲಿನ ಗೋಪನಕೊಪ್ಪದ ಮೂರ್ತಿ ಕಲಾವಿದ ಅರುಣ ಯಾದವ ಅವರ ಬಳಿ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಸುಮನ್‌ ಎಲ್ಲ ಅಳತೆಯ ಗಣೇಶ ಮೂರ್ತಿ ತಯಾರಿಸುತ್ತಾರೆ. ಗಣೇಶ ಮೂರ್ತಿಗೆ ಬೇಕಾಗುವ ಎಲ್ಲ ಕಚ್ಚಾ ವಸ್ತುಗಳನ್ನು ಸಹ ಸುಮನ್‌ ಅವರು ತಯಾರಿ ಮಾಡಿಕೊಳ್ಳುತ್ತಾರೆ.

ಸುಮಾರು 7-8 ತಿಂಗಳ ಕಾಲ ಕಲಾವಿದರ ಬಳಿ ಕೆಲಸ ನಿರ್ವಹಿಸುವ ಅವರು 1 ಅಡಿಯಿಂದ 10 ಅಡಿ ಗಣೇಶ ಮೂರ್ತಿ ತಯಾರಿಕೆಯಲ್ಲಿಕೈಜೋಡಿಸುತ್ತಾರೆ.ಜೊತೆಗೆ ತಾವೇ ಸ್ವತಃ ಗಣೇಶ ಮೂರ್ತಿಗಳನ್ನು ಸಿದ್ದಪಡಿಸುತ್ತಾರೆ.

ಗಣೇಶನ ಶೆಡ್‌ ಎಲ್ಲ: ಮನೆ ಇಲ್ಲದ ಸುಮನ್‌ ಹಾವೇರಿ ಅವರಿಗೆ ವರ್ಷದಲ್ಲಿ8 ತಿಂಗಳ ಕಾಲ ಅರುಣ ಯಾದವ ಅವರ ಗಣೇಶ ಮೂರ್ತಿ ತಯಾರು ಮಾಡುವ ಶೆಡ್‌ ಮನೆಯಾಗಿದೆ. ವರ್ಷಪೂರ್ತಿ ಅರುಣ ಯಾದವ ಅವರ ಗಣೇಶ ಮೂರ್ತಿ ತಯಾರಿಸುವ ಶೆಡ್‌ನ‌ಲ್ಲಿ ತಮ್ಮ ಜೀವನ ಕಳೆಯುವ ಸುಮನ್‌ ಅವರು,8 ತಿಂಗಳಕಾಲ ಗಣೇಶ ಮೂರ್ತಿ ತಯಾರಿಕೆಯಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನುಳಿದ ಸಮಯದಲ್ಲಿ ಮನೆಗಳ ಕೆಲಸಕ್ಕೆ ತೆರಳುತ್ತಾರೆ. ಅವರ ಪತಿ ಮೆಹಬೂಬ್‌ ಹಾವೇರಿ ಅವರು ಕೂಲಿ ಕೆಲಸ ಮಾಡುತ್ತಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.