ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಮುಂದಾಗಿ
Team Udayavani, Nov 8, 2019, 11:19 AM IST
ಹುಬ್ಬಳ್ಳಿ: ಭಾರತೀಯ ಕಿಸಾನ್ ಸಂಘದ ಕಟ್ಟಡ ನಿರ್ಮಾಣದ ಭೂಮಿಪೂಜೆ ಇಲ್ಲಿನ ಕುಮಾರವ್ಯಾಸ ನಗರದಲ್ಲಿ ನಡೆಯಿತು.
ಶಂಕುಸ್ಥಾಪನೆ ನೆರವೇರಿಸಿದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪ್ಲಾಸ್ಟಿಕ್ ಬಳಕೆ ದೇಶಕ್ಕೆ ಮಾರಿಯಾಗಿದೆ. ಇದರಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಜೀವ ಸಂಕುಲದ ಮೇಲೆ ಪರಿಣಾಮ ಬೀರುತ್ತಿದೆ. ಇಂದಿನಿಂದಲೇ ಪ್ರತಿಯೊಬ್ಬರು ಪ್ಲಾಸ್ಟಿಕ್ ಬಳಕೆ ವಿರುದ್ಧ ಪಣ ತೊಡಬೇಕು ಎಂದರು. ನರಗುಂದ ಸಿದ್ಧೇಶ್ವರ ಪಂಚಗೃಹ ಗುಡ್ಡದ ಹಿರೇಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ರೈತರು ಆರ್ಥಿಕ ನಷ್ಟದಿಂದ ಹೊರಬರಲು ಹೊಸ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಶೇ.33 ತೋಟಗಾರಿಕೆ, ಶೇ. 33 ಅರಣ್ಯ, ಶೇ.33 ಧವಸ-ಧಾನ್ಯಗಳನ್ನು ಬೆಳೆಯಬೇಕು. ಉಳಿದ ಶೇ.1ರಲ್ಲಿ ದೇಶಿ ಗೋವುಗಳನ್ನು ಸಾಕಬೇಕು ಎಂದು ಹೇಳಿದರು. ಕಿಸಾನ್ ಸಂಘದ ವಿಜಯಪುರ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷ ಬಿ.ಎಂ. ಕೋಕರೆ ಅಧ್ಯಕ್ಷತೆ ವಹಿಸಿದ್ದರು.
ಸಂಘದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿಗೌಡ, ಗುರುನಾಥ ಎಸ್. ಬಗಲಿ, ಐ.ಎನ್. ಬಸವೇಗೌಡರು, ದಿನೇಶ ಕುಲಕರ್ಣಿ, ಅರವಿಂದರಾವ್ ದೇಶಪಾಂಡೆ, ಯಳಂದೂರ ರಂಗನಾಥ, ಡಾ| ವಿ.ಎಸ್.ವಿ. ಪ್ರಸಾದ, ವೆಂಕಟರಮಣ ಚಿಟ್ಟಾ, ರಮೇಶ ಕೊರವಿ, ಡಿ.ಸಿ. ರಂಗರಡ್ಡಿ, ವಿವೇಕ ಮೋರೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ
L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ
Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ
MUST WATCH
ಹೊಸ ಸೇರ್ಪಡೆ
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ