ಓಟು ಜೊತೆ ನೋಟು ಕೊಡಿ!
Team Udayavani, Apr 8, 2019, 10:29 AM IST
ಧಾರವಾಡ: ಸ್ಥಳೀಯ ಲೋಕಸಭಾ ಮತಕ್ಷೇತ್ರದ ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿ ಗಂಗಾಧರ ಬಡಿಗೇರ ನಗರದ ಮಾರುಕಟ್ಟೆ, ಸಿಬಿಟಿ ಸೇರಿದಂತೆ ವಿವಿಧೆಡೆ ಪ್ರಚಾರ ಕೈಗೊಂಡರು.
ಜನಪರ ಹೋರಾಟಗಳನ್ನು ಬಲಪಡಿಸಲು, ನಿಮ್ಮ ಧ್ವನಿ ಸಂಸತ್ನಲ್ಲಿ ಮೊಳಗಿಸಲು “ಓಟು ಕೊಡಿ-ನೋಟು ಕೊಡಿ’ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕರ್ತರ ಜೊತೆಗೂಡಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿದರು. ಶರಣು ಗೋನವಾರಮ, ದೀಪಾ, ಲಕ್ಷ್ಮಣ ಜೆ., ರಮೇಶ ಹೊಸಮನಿ, ರಣಜೀತ್ ದೂಪದ್, ಗಂಗಾ, ವಿಜಯಲಕ್ಷ್ಮೀ ದೇವಮ್ಮ, ಹನುಮೇಶ ಹುಡೇದ, ಶಶಿಕಲಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ