ನಾಡಿಗೆ ಶ್ರೇಷ್ಠ ನಟರನ್ನು ಕೊಟ್ಟಿದ್ದು ಗುಬ್ಬಿ ಕಂಪನಿ


Team Udayavani, Feb 27, 2017, 1:29 PM IST

hub3.jpg

ಧಾರವಾಡ: ಕನ್ನಡ ರಂಗಭೂಮಿಗೆ ಶ್ರೇಷ್ಠ ನಟರನ್ನು ಕೊಡುಗೆಯಾಗಿ ನೀಡಿದ್ದು ಗುಬ್ಬಿ ಕಂಪನಿ ಎಂದು ಹಿರಿಯ ಸಾಹಿತಿ ಡಾ| ವೀರಣ್ಣ ರಾಜೂರ ಹೇಳಿದರು. 

ಗುಬ್ಬಿ ವೀರಣ್ಣ  ಟ್ರಸ್ಟ್‌ ಮತ್ತು ರಂಗ ಪರಿಸರ ಜಂಟಿಯಾಗಿ ಇಲ್ಲಿನ ಸೃಜನಾ ರಂಗಮಂದಿರದಲ್ಲಿ ಡಾ|ಗುಬ್ಬಿ ವೀರಣ್ಣ ಅವರ 125ನೇ ವರ್ಷಾಚರಣೆ ಅಂಗವಾಗಿ ಹಮ್ಮಿಕೊಂಡ ನಾಲ್ಕು ದಿನಗಳ ನಾಟಕೋತ್ಸವ, ರಂಗ ಚಿಂತನೆ ಮತ್ತು ರಂಗಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಶತಮಾನದ ಇತಿಹಾಸ ಹೊಂದಿದ್ದ ಗುಬ್ಬಿ ಕಂಪೆನಿ ಬಹುತೇಕ ಕಲಾವಿದರಿಗೆ ಆಶ್ರಯತಾಣವಾಗಿತ್ತು. ಕನ್ನಡ ರಂಗಭೂಮಿಯ ಶ್ರೇಷ್ಠ ನಟರೆಲ್ಲರೂ ಒಂದು ಬಾರಿಯಾದರೂ ಗುಬ್ಬಿ ಕಂಪೆನಿಯಲ್ಲಿ ಅಭಿನಯಿಸಿದವರೇ  ಆಗಿದ್ದಾರೆ.

ಉತ್ತಮ ನಾಟಕಗಳನ್ನು ಆಡುವುದರ ಮೂಲಕ ಉತ್ತಮ ಸಮಾಜ ನಿರ್ಮಿಸಬೇಕು ಎನ್ನುವುದು ಗುಬ್ಬಿ ವೀರಣ್ಣ ಅವರ ಆಶಯವಾಗಿತ್ತು. ಗುಣಮಟ್ಟಕ್ಕೆ ಸಂಬಂಧಿಧಿಸಿದಂತೆ ಅವರು ಎಂದಿಗೂ ರಾಜೀ ಮಾಡಿಕೊಳ್ಳಲಿಲ್ಲ ಎಂದು ಸ್ಮರಿಸಿದರು. 

ವೃತ್ತಿ ರಂಗಭೂಮಿ ಎಂದರೆ ಕೂಡಲೇ ನೆನಪಾಗುವುದು ಗುಬ್ಬಿ ವೀರಣ್ಣ ಅವರ ಹೆಸರು ಮತ್ತು ಕಂಪೆನಿ. ತಮ್ಮ ಕೆಲಸದ ಮೂಲಕ ಅದಕ್ಕೊಂದು ಘನತೆ ತಂದುಕೊಟ್ಟಿದ್ದಾರೆ. ಆದರೆ ಪ್ರಸ್ತುತ ಯುವ ಪೀಳಿಗೆಗೆ ಅವರ ಹೆಸರು, ಕೆಲಸ ಕೂಡಾ ಗೊತ್ತಿಲ್ಲ.

ಮರೆತು ಹೋಗುತ್ತಿರುವ ಅಂಥ  ಚೇತನಗಳ ನೆನಪು, ಪರಿಚಯ ಇಂದಿನ ಪೀಳಿಗೆಗೆ ಆಗಬೇಕು. ಅದು ಇಂಥ ನಾಟಕೋತ್ಸವಗಳ ಮೂಲಕವೇ ಅಗಬೇಕಿದೆ ಎಂದರು. ಇದೇ ಸಂದರ್ಭದಲ್ಲಿ ಗುಬ್ಬಿ ವೀರಣ್ಣ  ಅವರ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡ ಕಾμà ಟೇಬಲ್‌ ಕೃತಿಯನ್ನು ಹಿರಿಯ ರಂಗ ನಿರ್ದೇಶಕ ಸಿ.ಬಸಲಿಂಗಯ್ಯ ಬಿಡುಗಡೆಗೊಳಿಸಿದರು.

ಹಿರಿಯ ರಂಗನಟ ಕೊಟ್ರೇಶ  ಅಂಗಡಿ ಅವರನ್ನು ಗೌರವಿಸಲಾಯಿತು. ಎಚ್‌.ಎಂ.ಗಂಗಯ್ಯ, ರಾಜೇಶ ಗುಬ್ಬಿ, ಡಿ.ಸಿ.ಕುಮಾರಸ್ವಾಮಿ, ರಂಗ ಪರಿಸರದ ಅಧ್ಯಕ್ಷ ವಿಠಲ ಕೊಪ್ಪದ ಇದ್ದರು. 

ಟಾಪ್ ನ್ಯೂಸ್

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli ಘಟನೆಗಳಿಗೆ ಪೋಲಿಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

Hubli ಘಟನೆಗಳಿಗೆ ಪೊಲೀಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.