ಚಿನ್ನ ಖರೀದಿಗೆ ಬಂದವರ ಬೆದರಿಸಿ 15 ಲಕ್ಷ ಸುಲಿಗೆ


Team Udayavani, May 9, 2019, 11:45 AM IST

Udayavani Kannada Newspaper

ಧಾರವಾಡ: ಅಕ್ಷಯ ತೃತೀಯ ದಿನದಂದು ಚಿನ್ನದ ಬಿಸ್ಕತ್‌ ಖರೀದಿಸಲು ಬಂದಿದ್ದ ಚಿತ್ರದುರ್ಗದ ಇಬ್ಬರು ವ್ಯಕ್ತಿಗಳನ್ನು ಬೆದರಿಸಿ ಅವರಿಂದ 15 ಲಕ್ಷ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಗರದ ರಜತಗಿರಿಯಲ್ಲಿ ಮಂಗಳವಾರ ನಡೆದಿದೆ.

ಚಿತ್ರದುರ್ಗದ ನಾಯಕನಹಟ್ಟಿಯ ಎಚ್.ಆರ್‌. ರವಿಕುಮಾರ, ಜಾಕೀರ ಹುಸೇನ ಹಣ ಕಳೆದುಕೊಂಡವರು. ರಜತಗಿರಿಯ ನಿವಾಸಿ ಪ್ರಕಾಶ ಎಂಬಾತನ ಮನೆಗೆ ಮಂಗಳವಾರ ಬೆಳಗ್ಗೆ ಅಕ್ಕಸಾಲಿಗ ರಾಜುವಿನ ಜೊತೆಗೆ ಚಿತ್ರದುರ್ಗದಿಂದ ಇವರಿಬ್ಬರು ಬಂದಿದ್ದಾರೆ. ಬೆಳಗ್ಗೆ ವ್ಯವಹಾರ ಹೊಂದಾಣಿಕೆಯಾಗದೇ ಹೋದಾಗ ಪ್ರಕಾಶ ಮರಳಿ ಸಂಜೆ ಬರುವಂತೆ ಹೇಳಿದ್ದಾನೆ. ಅದರಂತೆ ರವಿಕುಮಾರ 13 ಲಕ್ಷ ಹಾಗೂ ಜಾಕೀರಹುಸೇನ 3 ಲಕ್ಷ ಹಣ ತೆಗೆದುಕೊಂಡು ಮತ್ತೆ ಪ್ರಕಾಶ ಅವರ ಮನೆಗೆ ಸಂಜೆ ಬಂದಿದ್ದಾರೆ. ಆಗ ಪ್ರಕಾಶ 100 ಗ್ರಾಂ ತೂಕದ ಚಿನ್ನದ ಬಿಸ್ಕತ್‌ ನೀಡಿದ್ದು, ಇದನ್ನು ಪರೀಕ್ಷೆ ಮಾಡಿದ ಅಕ್ಕಸಾಲಿಗ ರಾಜು ಇದು ಚಿನ್ನವಿರುವುದಾಗಿ ಖಚಿತಪಡಿಸಿದ್ದಾನೆ.

ಇದಾದ ಬಳಿಕ ಚಿನ್ನದ ಬಿಸ್ಕತ್‌ ಖರೀದಿಸಲು ಮುಂದಾದ ರವಿಕುಮಾರ ಹಾಗೂ ಜಾಕೀರಹುಸೇನ, ಮನೆ ಮುಂದೆ ನಿಲ್ಲಿಸಿ ಬಂದಿದ್ದ ಕಾರಿನಿಂದ ಹಣದ ಬ್ಯಾಗ್‌ ತಂದು ಚಿನ್ನದ ಬಿಸ್ಕತ್‌ ನೀಡುವಂತೆ ಹೇಳಿದ್ದಾರೆ. ಆಗ ಚಿನ್ನದ ಬಿಸ್ಕತ್‌ ನೀಡದ ಪ್ರಕಾಶ, ಅವರ ಬಳಿಯಲ್ಲಿದ್ದ ಬ್ಯಾಗ್‌ ಕಿತ್ತುಕೊಳ್ಳಲು ಮುಂದಾಗಿದ್ದಾನೆ. ಇದಕ್ಕೆ ಅವರು ಪ್ರತಿರೋಧ ಒಡ್ಡಿದಾಗ ಪ್ರಕಾಶನ ಜೊತೆಗಿದ್ದ 8-10 ಜನ ಕೈಯಲ್ಲಿ ಚಾಕು ಹಿಡಿದು ಬೆದರಿಸಿ, ಅವರಿಂದ ಹಣದ ಬ್ಯಾಗ್‌ ಕಿತ್ತುಕೊಂಡು ಪರಾರಿ ಆಗಿದ್ದಾರೆ. ಈ ಕುರಿತು ವಿದ್ಯಾಗಿರಿ ಪೊಲೀಸ್‌ ಠಾಣೆಯಲ್ಲಿ ಹಣ ಕಳೆದುಕೊಂಡವರು ದೂರು ನೀಡಿದ್ದಾರೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.