ರಾಜ್ಯದಲ್ಲಿ ರಫ್ತು ಕ್ಷೇತ್ರದಲ್ಲಿ ಉತ್ತಮ ಪ್ರಗತಿ: ಸತೀಶ


Team Udayavani, Apr 30, 2019, 11:52 AM IST

hub-6

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಕರ್ನಾಟಕ ಇಂಡಸ್ಟ್ರಿಯಲ್ ಪಾಲಿಸಿ ಕುರಿತು ಕರಡು ರೂಪಿಸಲು ನೂತನ ರಫ್ತು ನೀತಿ ರೂಪಿಸುವ ದಿಸೆಯಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ವಿಟಿಪಿಸಿ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಟಿಪಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್‌.ಆರ್‌. ಸತೀಶ ಮಾತನಾಡಿ, ಕಳೆದ 4 ವರ್ಷಗಳಲ್ಲಿ ಕರ್ನಾಟಕ ರಾಜ್ಯ ರಫ್ತು ಉತ್ಪಾದನಾ ಕ್ಷೇತ್ರದಲ್ಲಿ ರಫ್ತು ನೀತಿ ಅನುಸಾರ ಹೆಚ್ಚಿನ ಪ್ರಗತಿ ಸಾಧಿಸಿದೆ. ಯೋಜನೆ ಪ್ರಕಾರ ಇನ್ನೂ ಹೆಚ್ಚಿನ ಗುರಿ ಸಾಧಿಸಬೇಕಿದ್ದು, ಕೈಗಾರಿಕಾ ನೀತಿ ಅಡಿ ರಫ್ತು ಉತ್ತೇಜನ ಸಲುವಾಗಿ ಸಾಕಷ್ಟು ಧನಸಹಾಯದ ಅವಕಾಶಗಳಿವೆ ಎಂದರು.

ಸರಕಾರ ಈ ಕ್ಷೇತ್ರಕ್ಕೆ ಹೆಚ್ಚಿನ ಆರ್ಥಿಕ ವ್ಯವಸ್ಥೆ ಕಲ್ಪಿಸಿದೆ. ರಫ್ತು ನೀತಿಯಡಿ ವಿಶೇಷವಾದ ವೆಬ್‌ಸೈಟ್‌ಗಳು ಲಭ್ಯವಿದ್ದು ಇದರ ಮುಖಾಂತರ ಕೌಶಲ ಅಭಿವೃದ್ಧಿ ವ್ಯವಸ್ಥೆ, ಸರಕು ಸಾಗಾಣಿಕೆ, ಎಕ್ಸಪೋರ್ಟ್‌ ಕ್ರೆಡಿಟ್ ಗ್ಯಾರಂಟಿ ಇನ್ಸೂರನ್ಸ್‌ ಹಾಗೂ ಇತರೆ ಅವಕಾಶಗಳು ಇದ್ದು ಇದರ ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ ಎಂದರು. ಬೆಳಗಾವಿ ಡಿಜಿಎಫ್‌ ಟಿ ಅಧಿಕಾರಿ ಪಿ.ಎಸ್‌.ಬಿ. ಶಾಸ್ತ್ರಿ ಮಾತನಾಡಿ, ದಾಖಲೆಗಳ ಪರಿಶೀಲನೆ ಹಾಗೂ ನಿರ್ವಹಣೆ ರಫ್ತು ನೀತಿಗೆ ಅನುಸಾರ ಬ್ಯಾಂಕುಗಳಿಂದ ಹಾಗೂ ಎಕ್ಸಪೋರ್ಟ್‌ ಕ್ರೆಡಿಟ್ ಗ್ಯಾರಂಟಿ ಇನ್ಸೂರನ್ಸ್‌ ಮುಖಾಂತರ ರಫ್ತು ಮಾಡಲು ಅನುಕೂಲಗಳ ಬಗ್ಗೆ ವಿವರಿಸಿದರು. ವಿಟಿಪಿಸಿ ಜಂಟಿ ನಿರ್ದೆಶಕ ಪ್ರವೀಣ ರಾಮದುರ್ಗ, ಸಹಾಯಕ ನಿರ್ದೆಶಕ ಪದ್ಮಕಾಂತ, ವಿವೇಕ ನಾಯಕ, ಪ್ರಕಾಶ ಕನ್ನೂರ, ಕೆ.ಟಿ. ಪವಾರ, ಅಶೋಕ ಲದವಾ, ರತಿ ಶ್ರೀನಿವಾಸನ್‌ , ಎಚ್ .ಎಚ್. ಯಂಡಿಗೇರಿ, ಅಂದಾನಪ್ಪ ಸಜ್ಜನರ, ಸಿ.ಜಿ. ಧಾರವಾಡ ಶೆಟ್ಟರ, ಅಶೋಕ ತೋಳನವರ, ಅಶೋಕ ಗಡಾದ ಉಪಸ್ಥಿತರಿದ್ದರು. ಮಹೇಂದ್ರ ಲದ್ದಡ ಸ್ವಾಗತಿಸಿದರು. ವಿನಯ ಜವಳಿ ವಂದಿಸಿದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.