ಧಾರ್ಮಿಕ ಮೌಲ್ಯಗಳಿಂದ ಉತ್ತಮ ಸಮಾಜ ನಿರ್ಮಾಣ


Team Udayavani, May 13, 2019, 11:52 AM IST

hub-9

ಹುಬ್ಬಳ್ಳಿ: ಮನುಷ್ಯ ಭೌತಿಕ ಸಂಪತ್ತು ಹೊಂದಿದ್ದರೂ ಮಾನಸಿಕ ಶಾಂತಿ ಸಮಾಧಾನಗಳಿಲ್ಲ. ಧಾರ್ಮಿಕ ಮೌಲ್ಯಗಳ ಸಂರಕ್ಷಣೆ ಮತ್ತು ಪರಿಪಾಲನೆಯಿಂದ ಉತ್ತಮ ಸಮಾಜ ನಿರ್ಮಾಣಗೊಳಲು ಸಾಧ್ಯ. ಈ ದಿಶೆಯಲ್ಲಿ ಮಠಗಳು ಜನಸಮುದಾಯದಲ್ಲಿ ಶಾಂತಿ-ನೆಮ್ಮದಿ ಬೆಳೆಸುವ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ‌ ರೇಣುಕ ಡಾ| ವೀರಸೋಮೇÍ್ವ‌ರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ಕಲಘಟಗಿ ತಾಲೂಕಿನ ದ್ಯಾಮನಕೊಪ್ಪ ಹುಲಕೊಪ್ಪದ ಶ್ರೀ ಹೋಟೇಶ್ವರ ಹಿರೇಮಠದ ಗುರುಪಟ್ಟಾಧಿಕಾರ ಮಹೋತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಸತ್ಯ ಶುದ್ಧವಾದ ಬದುಕಿಗೆ ಸಂಸ್ಕಾರ ಸಂಸ್ಕೃತಿ ಮುಖ್ಯ. ವೀರಶೈವ ಧರ್ಮದ ಮಠಗಳು ಸಂಸ್ಕಾರ ಸಂವರ್ಧನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತ ಬಂದಿವೆ. ತತ್ವಕ್ಕಿಂತ ಆಚರಣೆಗೆ ಪ್ರಾಮುಖ್ಯತೆ ಕೊಟ್ಟ ಧರ್ಮ ಕಾಯಕ ದಾಸೋಹದ ಮೂಲಕ ಬದುಕಿನ ಉನ್ನತಿಗೆ ಕಾರಣವಾಗಿದೆ. ಜಗದ್ಗುರು ರೇಣುಕಾಚಾರ್ಯರು ಶಿವಾದ್ವೈತ ಸಿದ್ಧಾಂತವನ್ನು ಬೋಧಿಸಿ ಭಕ್ತರ ಬಾಳಿಗೆ ಬೆಳಕು ತೋರಿದ್ದಾರೆ. ತತ್ವತ್ರಯಗಳ ಪರಿಪಾಲನೆಯಿಂದ ಜೀವನ ಉಜ್ವಲಗೊಳ್ಳುñ್ತ‌ದೆ ಎಂದು ಹೇಳಿದರು.

ದ್ಯಾಮನಕೊಪ್ಪ ಹುಲಕೊಪ್ಪದ ಹೋಟೇಶ್ವರ ಹಿರೇಮಠ ರಂಭಾಪುರಿ ಪೀಠದ ಶಾಖಾ ಮಠವಾಗಿದೆ. ಹಲವು ವರ್ಷಗಳಿಂದ ನಿಂತು ಹೋದ ಗುರು ಪರಂಪರೆ ಮತ್ತೆ ಪುನರುತ್ಥಾನಗೊಳ್ಳುತ್ತಿರುವುದು ಸಂತಸದ ಸಂಗತಿ. ಪರಿಪಕ್ವಗೊಂಡ 85 ವಯಸ್ಸಿನ ಶ್ರೀ ಬಸವರಾಜ ಸ್ವಾಮಿಗಳವರಿಗೆ ಶ್ರೀ ಶಿವರಾಮ ಶಿವಾಚಾರ್ಯ ಸ್ವಾಮಿಗಳು ಎಂಬ ನೂತನ ನಾಮಾಂಕಿತದಿಂದ ಶ್ರೀಗುರು ಪಟ್ಟಾಧಿಕಾರ ನೆರವೇರಿದ್ದು ಭಕ್ತ ಸಂಕುಲಕ್ಕೆ ಹರುಷ ತಂದಿದೆ ಎಂದರು. ಸುಳ್ಳದ ಶಿವಸಿದ್ಧರಾಮೇಶ್ವರ ಶ್ರೀಗಳು ನೂತನ ಸ್ವಾಮಿಗಳಿಗೆ ಧಾರ್ಮಿಕ ಸಂಸ್ಕಾರ ನೀಡಿ ಷಟ್ಸ್ಥ§ಲ ಬ್ರಹ್ಮೋಪದೇಶ ನೀಡಿ ಗುರುತ್ವಾಧಿಕಾರ ಅನುಗ್ರಹಿಸಿದರು. ಕಲಘಟಗಿ ಹನ್ನೆರಡು ಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು, ಶಿರಕೋಳ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತವನ್ನಿತ್ತರು. ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿದರು.

ನೂತನವಾಗಿ ಪಟ್ಟಾಭಿಷಿಕ್ತರಾದ ಶಿವರಾಮ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಶ್ರೀ ರಂಭಾಪುರಿ ಜಗದ್ಗುರುಗಳವರ ಆದೇಶದಂತೆ ಮುನ್ನಡೆದು ವೀರಶೈವ ಧರ್ಮಸಂಸ್ಕೃತಿ ಮತ್ತು ಗುರುಪರಂಪರೆ ಬೆಳೆಸುವುದಾಗಿ ಸಂಕಲ್ಪ ಕೈಗೊಂಡರು. ಪ್ರಕಾಶ ಬೆಂಡಿಗೇರಿ ಸ್ವಾಗತಿಸಿದರು. ಜಿ.ವಿ. ಹಿರೇಮಠ ನಿರೂಪಿಸಿದರು.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.