ರಂಗಭೂಮಿಯಲ್ಲಿ ಸರಕಾರದ ಹಸ್ತಕ್ಷೇಪ ಸಲ್ಲ: ಸಾಹಿತಿ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ‌


Team Udayavani, Sep 18, 2019, 2:34 PM IST

djharwad

ಧಾರವಾಡ: ಧಾರವಾಡ ರಂಗ ಸಮಾಜದ ಸದಸ್ಯರು ವಿವಿಯ ಸಿಂಡಿಕೇಟ್ ಸದಸ್ಯರು ಇದ್ದಂತೆ. ಆದರೆ ಈಗಿನ ಸರಕಾರ  ರಂಗಾಯಣ ನಿರ್ದೇಶಕರ ಜೊತೆ ರಂಗ ಸಮಾಜದ ಸದಸ್ಯರನ್ನು ತೆಗೆದು ಹಾಕಿರುವುದು ಸರಿಯಲ್ಲ ಎಂದು ಹಿರಿಯ ಸಾಹಿತಿ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ‌ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗದಿತ ಅವಧಿಗೆ ಆಯ್ಕೆಯಾಗಿ ಬಂದವರನ್ನು ತೆಗೆದು ಹಾಕುವ ಹಸ್ತಕ್ಷೇಪ ಒಳ್ಳೆಯ ಬೆಳವಣಿಗೆ ಅಲ್ಲ. ರಂಗಭೂಮಿ ಮತ್ತು ಕಲೆಯ ಮೇಲೆ ಇದು ದೊಡ್ಡ ಹೊಡೆತ. ಇದು ಅಪರಾಧ. ಕೂಡಲೇ ಈ ತಪ್ಪು ಸರಿ‌ಪಡಿಸಬೇಕು ಎಂದರು‌.

ಸಾಂಸ್ಕೃತಿಕ ನೀತಿ ಕುರಿತಂತೆ ಬರಗೂರ ರಾಮಚಂದ್ರಪ್ಪ ಅವರ ವರದಿ ಸರಕಾರ ಅನುಷ್ಠಾನ ಮಾಡಬೇಕು.‌ ನಾವೂ ಭಿಕ್ಷೆ ಬೇಡುತ್ತಿಲ್ಲ. ಕಲಾವಿದರಿಗೆ ಮಾಡಿರುವ ಅವಮಾನವನ್ನು ಖಂಡಿಸುತ್ತೇವೆ ಎಂದರು.

ಧಾರವಾಡ ರಂಗಾಯಣದ ಮಾಜಿ‌ ನಿರ್ದೇಶಕ ಪ್ರಮೋದ ಶಿಗ್ಗಾಂವ್ ಮಾತನಾಡಿ, ರಂಗಾಯಣದಲ್ಲಿ ನೇರ ಹಸ್ತಕ್ಷೇಪ ಮಾಡಲ್ಲ ಎಂಬ ಭಾವನೆ ಇರಲಿಲ್ಲ. ರಾಜ್ಯದ ಎಲ್ಲ ನಿರ್ದೇಶಕರು ಹಾಗೂ ರಂಗ ಸಮಾಜದವರನ್ನು ತೆಗೆದು ಹಾಕಿರುವ ನಿರ್ಧಾರ ಸರಿಯಲ್ಲ. ಯಾವುದೇ ಪಕ್ಷದ ವಿರುದ್ದ ಮಾತುಗಳಿಲ್ಲ. ರಂಗ ಸಮಾಜದವರನ್ನು ತೆಗೆದು ಹಾಕಿರುವ ಉದಾಹರಣೆಗೆ ಇಲ್ಲ. ಸಾಂಸ್ಕೃತಿಕ ಲೋಕದಲ್ಲಿ ಸರಕಾರದ ಈ ರೀತಿಯ ಹಸ್ತಕ್ಷೇಪ ಮಾಡಬಾರದು ಎಂದರು.

ರಂಗ ಸಮಾಜದ ಮಾಜಿ ಸದಸ್ಯೆ, ಹಿರಿಯ ಕಲಾವಿದೆ ವಿಶ್ವೇಶ್ವರಿ ಹಿರೇಮಠ ಮಾತನಾಡಿ, ಸರಕಾರದ ಈ ನಿರ್ಧಾರ ಖಂಡನೀಯ‌. ರಂಗಾಯಣ ಹಾಗೂ ರಂಗ ಸಮಾಜದವರನ್ನು ತೆಗೆದು ಹಾಕಿರುವ ಕ್ರಮ ಸರಿಯಲ್ಲ. ರಂಗ ಸಮಾಜದವರೇ ನಿರ್ದೇಶಕರ ನೇಮಕಕ್ಕೆ ನಿರ್ಧಾರ ತೆಗೆದುಕೊಳ್ಳುತ್ತದೆ. ಹೀಗಿರುವಾಗ ಸರಕಾರದ ನಿರ್ಧಾರ ಬೇಸರ ತರಿಸಿದೆ ಎಂದರು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.