ನಾಳೆ ಅಭ್ಯರ್ಥಿಗಳ ಚಿಹ್ನೆ ಹಂಚಿಕೆ


Team Udayavani, Dec 13, 2020, 12:47 PM IST

ನಾಳೆ ಅಭ್ಯರ್ಥಿಗಳ ಚಿಹ್ನೆ ಹಂಚಿಕೆ

ಧಾರವಾಡ: ಗ್ರಾಪಂ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಉಮೇದುವಾರಿಕೆ ಹಿಂಪಡೆಯಲು ನೀಡಿದ ಸಮಯಾವಕಾಶ ಮುಗಿದನಂತರ ಸ್ಪರ್ಧೆ ಇರುವಕ್ಷೇತ್ರಗಳಲ್ಲಿನ ಅಭ್ಯರ್ಥಿಗಳಿಗೆ ಅವರ ಸಮ್ಮುಖದಲ್ಲಿ ಚುನಾವನಾ ಆಯೋಗದ ನಿಯಮಾನುಸಾರ ಡಿ.14ರಂದು ಚುನಾವಣಾಧಿಕಾರಿಗಳು ಚಿಹ್ನೆಗಳನ್ನು ಹಂಚಿಕೆ ಮಾಡುತ್ತಾರೆಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಡಿಸಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಷ್ಟ್ರೀಯ ಪ್ರಾದೇಶಿಕ ಹಾಗೂ ಇತರ ನೋಂದಾಯಿತ ಮಾನ್ಯತೆ ಪಡೆದ ಪಕ್ಷಗಳಿಗೆಈಗಾಗಲೇ ಹಂಚಿಯಾಗಿರುವ ಚಿಹ್ನೆಗಳನ್ನು ಹೊರತುಪಡಿಸಿ ಹಂಚಿಕೆಗೆ ಮುಕ್ತವಾಗಿರುವ ಚಿಹ್ನೆಗಳ ಪೈಕಿ ಯಾವುದಾದರೂ ಒಂದು ಚಿಹ್ನೆಯನ್ನು ಅಭ್ಯರ್ಥಿಗಳು ನಾಮಪತ್ರದಲ್ಲಿ ನಮೂದಿಸಬೇಕು. ಆ ಚಿಹ್ನೆಗಳ ವಿನಃ ಬೇರೆ ಯಾವುದೇ ಚಿಹ್ನೆಯನ್ನು ಯಾವುದೇ ಅಭ್ಯರ್ಥಿಗಳಿಗೆ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಿಯಮ 22ರಂತೆ ಅಭ್ಯರ್ಥಿಗಳಿಗೆ ಚಿಹ್ನೆಯನ್ನು ನಾಮಪತ್ರದ ಕ್ರಮಾಂಕ ಅನುಸರಿಸಿಹಂಚಿಕೆ ಮಾಡಲಾಗುತ್ತದೆ. ಆದರೆ ಆ ಮೊದಲು ಯಾವುದೇ ಇಬ್ಬರುಅಭ್ಯರ್ಥಿಗಳು ಒಂದೇ  ಚಿಹ್ನೆಯನ್ನು ಕೋರಿದ್ದಾರೆಯೇಎಂಬುದನ್ನು ಪರಿಶೀಲಿಸಿ, ಒಂದುವೇಳೆ ಯಾವುದೇ ಇಬ್ಬರು ಅಥವಾ ಹೆಚ್ಚು ಅಭ್ಯರ್ಥಿಗಳು ಒಂದೇ ಚಿಹ್ನೆಯನ್ನು ಕೋರಿದ್ದಲ್ಲಿ ನಿಯಮ 22(5)(ಎ) ಪ್ರಕಾರ ಯಾರಿಗೆ ಆ ಚಿಹ್ನೆಯನ್ನು ನೀಡಬೇಕೆಂಬುದನ್ನು ಚೀಟಿ ಎತ್ತುವ ಮೂಲಕ ತೀರ್ಮಾನಿಸಲಾಗುತ್ತದೆ. ಉಳಿದಅಭ್ಯರ್ಥಿಗಳಿಗೆ ಅವರು ಕೋರಿದ2ನೆಯ ಅಥವಾ 3ನೆಯ ಚಿಹ್ನೆಯನ್ನು ನಿಯಮ 22 ಅನುಸರಿಸಿ ನೀಡಲಾಗುವುದೆಂದು ವಿವರಿಸಿದ್ದಾರೆ.

ಉಮೇದುವಾರರಿಗೆ ಮಂಜೂರು ಮಾಡಿದ ಚುನಾವಣಾ ಚಿಹ್ನೆಯ ಮಾದರಿ ಪ್ರತಿಯನ್ನು ಸ್ಪರ್ಧಿಸುವ ಅಭ್ಯರ್ಥಿಗೆ ಅಥವಾ ಚುನಾವಣಾ ಏಜಂಟನಿಗೆ ನೀಡಿ ಸ್ವೀಕೃತಿ ಪಡೆಯಲಾಗುತ್ತದೆ. ಯಾವುದೇ ಅಭ್ಯರ್ಥಿ ಹಾಜರಿಲ್ಲದಿದ್ದಲ್ಲಿ ಚುನಾವಣಾಧಿಕಾರಿ ಆ ಅಭ್ಯರ್ಥಿಗೆ ಮಂಜೂರು ಮಾಡಿರುವ ಚಿಹ್ನೆಯ ಬಗ್ಗೆ ನಡವಳಿ ಮಾಡಿ, ಇತರೆ ಅಭ್ಯರ್ಥಿಗಳಿಂದ ಸಹಿ ಪಡೆದುಕೊಳ್ಳುವರು. ಕ್ಷೇತ್ರವಾರು ಅಂತಿಮ ಕಣದಲ್ಲಿರುವಅಭ್ಯರ್ಥಿಗಳ ಪಟ್ಟಿ ತಯಾರಿಸಿಅವರಿಗೆ ಚುನಾವಣಾ ಚಿಹ್ನೆ ಹಂಚಿಕೆಮಾಡುವ ಸಂದರ್ಭದಲ್ಲಿ ಆಯಾ ಕ್ಷೇತ್ರದ ಅಭ್ಯರ್ಥಿಗಳು ಮಾತ್ರ ಹಾಜರಿರಬೇಕು. ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಕ್ರಮವಾಗಿ ಒಬ್ಬೊಬ್ಬರನ್ನೇ ಕರೆದು ಅವರಿಗೆ ನಿಯಮವನ್ನನುಸರಿಸಿಚುನಾವಣಾ ಚಿಹ್ನೆ ಹಂಚಿಕೆ ಮಾಡಲಾಗುತ್ತದೆ. ಹೆಚ್ಚಿನಅಭ್ಯರ್ಥಿಗಳು ಒಂದೇ ಚಿಹ್ನೆಯನ್ನು ಕೋರಿರುವ ಸಂದರ್ಭದಲ್ಲಿ ಲಾಟರಿ ಮೂಲಕ ಚಿಹ್ನೆಯನ್ನು ಹಂಚಿಕೆಮಾಡಬೇಕಿರುವುದರಿಂದ ಇಂತಹ ಎಲ್ಲಾ ಅಭ್ಯರ್ಥಿಯನ್ನು ಕರೆದು ಚಿಹ್ನೆ ಹಂಚಿಕೆ ಮಾಡಬಹುದಾಗಿದೆ.

ಕೊಠಡಿಯಲ್ಲಿ ಸೇರುವ ಅಧಿಕಾರಿ ಮತ್ತು ಅಭ್ಯರ್ಥಿಗಳು ಕೋವಿಡ್‌ ಮುಂಜಾಗೃತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.