ವೀಕೆಂಡ್‌ ಕರ್ಫ್ಯೂಗೆ ದೊರೆಯದ ಹೆಚ್ಚಿನ ಬೆಂಬಲ


Team Udayavani, Jan 16, 2022, 8:42 PM IST

ಸದ್ತಗಯುಇಒಲಕಜಹಬವಚಷಱ

ಹುಬ್ಬಳ್ಳಿ: ಎರಡನೇ ವಾರದ ವೀಕೆಂಡ್‌ ಕರ್ಫ್ಯೂಗೆ ನಗರದಲ್ಲಿ ನಿರೀಕ್ಷಿತ ಬೆಂಬಲ ದೊರೆಯದೆ ಜನರು ಅಲ್ಲಲ್ಲಿ ಓಡಾಡುತ್ತಿದ್ದುದು, ಅನೇಕ ಕಡೆ ಅಂಗಡಿ-ಮಾರಾಟ ಮಳಿಗೆ, ಹೋಟೆಲ್‌ಗ‌ಳು ತೆರೆದಿದ್ದುದು ಕಂಡುಬಂತು. ಬಟ್ಟೆ ಮಾರುಕಟ್ಟೆ, ಬಾಂಡೆ ಸಾಮಗ್ರಿಗಳು, ಆಟೋಮೊಬೈಲ್‌, ಚಿನ್ನಾಭರಣ ಮಳಿಗೆಗಳು ಬಂದ್‌ ಆಗಿದ್ದರೂ ಕಿರಾಣಿ ಅಂಗಡಿ, ತರಕಾರಿ-ಹಣ್ಣು ಮಾರಾಟ, ಕೆಲವೆಡೆ ಹೋಟೆಲ್‌ಗ‌ಳು ತೆರೆದಿದ್ದವು.

ಚನ್ನಮ್ಮ ವೃತ್ತ, ಕ್ಲಬ್‌ ರಸ್ತೆ, ಸ್ಟೇಶನ್‌ ರಸ್ತೆ, ರೈಲ್ವೆ ನಿಲ್ದಾಣ, ಕೊಪ್ಪಿಕರ ರಸ್ತೆ, ವಿದ್ಯಾನಗರ, ಗೋಕುಲ ರಸ್ತೆ, ಕೊಯಿನ್‌ ರಸ್ತೆ, ದುರ್ಗದ ಬಯಲು, ಕಾರವಾರ ರಸ್ತೆ, ಲ್ಯಾಮಿಂಗ್ಟನ್‌ ರಸ್ತೆ, ಕೇಶ್ವಾಪುರ ಸರ್ವೋದಯ ವೃತ್ತ, ಹೊಸೂರ ವೃತ್ತ, ಪಿ.ಬಿ. ರಸ್ತೆ, ಮೂರುಸಾವಿರ ಮಠದ ರಸ್ತೆ, ದಾಜೀಬಾನ ಪೇಟೆ ಸೇರಿದಂತೆ ಎಲ್ಲ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿತ್ತು.

ಪರ ಊರುಗಳಿಗೆ ತೆರಳುವ ಹೆಚ್ಚಿನ ಜನರು ಹಳೇ ಬಸ್‌ ನಿಲ್ದಾಣ, ಆಟೋ ನಿಲ್ದಾಣ, ಬಿಆರ್‌ಟಿಎಸ್‌ ಬಸ್‌ ನಿಲ್ದಾಣಗಳು, ಚನ್ನಮ್ಮ ವೃತ್ತ, ಹಳೇಹುಬ್ಬಳ್ಳಿ ಇಂಡಿ ಪಂಪ್‌, ಗಬ್ಬೂರ ಬೈಪಾಸ್‌ ಸೇರಿದಂತೆ ನಗರದ ವಿವಿಧ ಬಸ್‌ ನಿಲ್ದಾಣಗಳಲ್ಲಿ ಕಂಡು ಬಂದರು. ಮಕರ ಸಂಕ್ರಮಣದ ರಜೆ ಹಿನ್ನೆಲೆಯಲ್ಲಿ ಸರಕಾರಿ ಕಚೇರಿ, ಬ್ಯಾಂಕ್‌, ಶಾಲಾ-ಕಾಲೇಜುಗಳು ಬಂದ್‌ ಆಗಿದ್ದವು. ಕಳೆದ ವಾರದ ವಿಕೇಂಡ್‌ ಕರ್ಫ್ಯೂಗೆ ಹೋಲಿಸಿದರೆ ಈ ವಾರ ಬಾರದಾನ ಸಾಲು ತರಕಾರಿ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಿತ್ತು.

ಜನತಾ ಬಜಾರ ಮಾರುಕಟ್ಟೆಯಲ್ಲಿ ಕೆಲವೊಂದಿಷ್ಟು ಹಣ್ಣು ಮಾರಾಟಗಾರರು ಅಂಗಡಿ ತೆರೆದಿದ್ದರು. ಇನ್ನು ನಗರದ ಕೆಲವೊಂದು ಹೋಟೆಲ್‌ಗ‌ಳು ಪಾರ್ಸಲ್‌ ಸೇವೆ ನೀಡಿದರೆ, ಇನ್ನುಳಿದವು ಬಾಗಿಲು ಹಾಕಿದ್ದವು. ಪ್ರಯಾಣಿಕರ ಸಂಖ್ಯೆ ಹೆಚ್ಚಳ ಇದ್ದಿದ್ದರಿಂದ ಶನಿವಾರ ಸಾರಿಗೆ ಸಂಸ್ಥೆಯ ಬಸ್‌, ಬಿಆರ್‌ಟಿಎಸ್‌ ಸೇರಿದಂತೆ ವಾಹನ ಸಂಚಾರ ಹೆಚ್ಚಳವಾಗಿತ್ತು. ಬಾಂಬ್‌ ನಿಷ್ಕಿÅಯ ದಳದಿಂದ ನಿಯಮಿತದಂತೆ ಶನಿವಾರ ಕಿತ್ತೂರ ಚನ್ನಮ್ಮ ವೃತ್ತ ಸೇರಿದಂತೆ ವಿವಿಧೆಡೆ ತಪಾಸಣೆ ನಡೆಯಿತು. ಮಹಾನಗರ ಪೊಲೀಸ್‌ ಆಯುಕ್ತ ಲಾಭೂ ರಾಮ ಹಾಗೂ ಡಿಸಿಪಿ ಸಾಹಿಲ್‌ ಬಾಗ್ಲಾ ನಗರ ಪ್ರದಕ್ಷಿಣೆ ಹಾಕಿ ಬಂದೋಬಸ್ತ್ ಪರಿಶೀಲಿಸಿದರು.

 

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.