ಹಂಪಿಯಲ್ಲಿ ಕಂಡ ಹನಾಲು ಗುಬ್ಬಿ!


Team Udayavani, May 4, 2018, 4:31 PM IST

4-May-22.jpg

ಕುಷ್ಟಗಿ: ಹಿಮಾಲಯದ ಕಾಡುಗಳಲ್ಲಿ ವಾಸವಿರುವ, ಅಪರೂಪದ ಹನಾಲು ಗುಬ್ಬಿ(ಇಂಡಿಯನ್‌ ಪಿಟ್ಟಾ) ಹೊಸಪೇಟೆ ತಾಲೂಕಿನ ಹಂಪಿ ಪ್ರದೇಶದಲ್ಲಿ ಕಂಡು ಬಂದಿದೆ.

ಹಿಮಾಲಯದ ಕಾಡುಗಳಲ್ಲಿರುವ ಮರಗಳಲ್ಲಿ ವಾಸವಿರುವ ಈ ಹಕ್ಕಿ ಮರದ ಕೊಂಬೆಗಳಲ್ಲಿ ಕೂರುವುದೇ ಅಪರೂಪ. ಸಾಧಾರಣವಾಗಿ ನೆಲದ ಮೇಲೆ ಕುಪ್ಪಳಿಸಿ, ಕುಪ್ಪಳಿಸಿ ಓಡಾಡುವ ಈ ಗುಬ್ಬಿ ತನ್ನ ಚೋಟುದ್ದ ಬಾಲವನ್ನು ಲಯಬದ್ಧವಾಗಿ ಕುಣಿಸುತ್ತದೆ. ಬೆಳಗಿನ ನಸುಕಿನ ಹಾಗೂ ಸಂಜೆ ಸಮಯದಲ್ಲಿ ವಿಟ್ಟಿ ಎಂದು ಮೆಲುದನಿಯಲ್ಲಿ ಕೂಗುತ್ತದೆ. ನೆಲ ಕೆದಕುತ್ತಾ, ತರಗೆಲೆಗಳನ್ನು ಎತ್ತಿ ಹಾಕುತ್ತ ಹುಳು ಹುಪ್ಪಡಿ ಹಿಡಿದು ತಿನ್ನುತ್ತದೆ.

ಹಿಮಾಲಯ ಪ್ರದೇಶದಲ್ಲಿ ಮೇ ತಿಂಗಳಿನಿಂದ ಆಗಸ್ಟ್‌ ತಿಂಗಳಿನಲ್ಲಿ ಹುಲ್ಲು ಕಡ್ಡಿಗಳನ್ನು ಒಟ್ಟು ಮಾಡಿ ಸಾಧಾರಣ ಎತ್ತರದ ಮರಗಳ ಮೇಲೆ ಗೂಡು ಕಟ್ಟುತ್ತದೆ. ದಕ್ಷಿಣ ಭಾರತ ಕಾಡುಗಳಲ್ಲಿ ಇದು ಗೂಡು ಕಟ್ಟುವುದು ಅಪರೂಪ. ಈ ಪಕ್ಷಿ ಭಾರತ, ಬಾಂಗ್ಲಾ, ಸಿಲೋನ್‌ ಭಾಗದಲ್ಲಿ ಕಂಡು ಬರುತ್ತದೆ.

ಈ ಹಕ್ಕಿ ಮೈನಾ ಗಾತ್ರದ್ದಾಗಿದ್ದು, ಹಳದಿ ಎದೆ, ನೀಲಿ ಪಟ್ಟೆಗಳ ಹಸಿರು ರೆಕ್ಕೆ, ಬಾಲದ ಕೆಳಗೆ ರಕ್ತ ಕೆಂಪನೆಯ ಬಣ್ಣ, ಹಾರುವಾಗ ಬಿಳಿ ಪಟ್ಟೆ ಪ್ರಧಾನವಾಗಿ ಕಾಣುತ್ತಿರುವುದರಿಂದ ಈ ಹಕ್ಕಿಗೆ ನವರಂಗ ಎಂತಲೂ ಕರೆಯುವುದುಂಟು. ಮೇ ತಿಂಗಳಿನಲ್ಲಿ ಹಿಮಾಲಯದ ಕಾಡುಗಳಲ್ಲಿ ಇರಬೇಕಾದ ಹನಾಲು ಗುಬ್ಬಿ ಹಂಪೆಯ ಕಲ್ಲು ಬಂಡೆಗಳ ಪರಿಸರದಲ್ಲಿ ಇರುವುದು ಇನ್ನಷ್ಟು ಅಪರೂಪ ಎನಿಸಿದೆ ಎನ್ನುತ್ತಾರೆ ಪಕ್ಷಿ ಛಾಯಾಗ್ರಾಹಕ, ಬಾಗಲಕೋಟೆ ಜಿಪಂ ಹಣಕಾಸು ಇಲಾಖೆಯಲ್ಲಿ ಹಿರಿಯ ಉಪನಿರ್ದೇಶಕರಾಗಿ ಸೇವೆಯಲ್ಲಿರುವ ಅಮೀನ್‌ ಅತ್ತಾರ.

ಮೇ.1ರಂದು ತಾವು ಮತ್ತೋರ್ವ ಛಾಯಾಗ್ರಾಹಕ ಹನಮಂತ ಹರ್ಲಾಪುರ ಅವರೊಂದಿಗೆ ಕ್ಯಾಮೆರಾದೊಂದಿಗೆ ತಿರುಗಾಟದಲ್ಲಿದ್ದಾಗ, ಹಂಪಿಯ ಪಂಪಯ್ಯಸ್ವಾಮಿ ಮಳಿಮಠ ಅವರ ತೋಟದಲ್ಲಿ ಕಂಡ ಕ್ಷಣವೇ ಫೋಟೋ ಕ್ಲಿಕ್ಕಿಸಲಾಯಿತು. ಇನ್ನಷ್ಟು ಛಾಯಾಚಿತ್ರಗಳ ಸೆರೆಗೆ ಯತ್ನಿಸಿದಾಗ ಅದು ಕಣ್ಮರೆಯಾಯಿತು. ಈ ಪಕ್ಷಿ ನಮ್ಮ ಕ್ಯಾಮರಾದಲ್ಲಿ ಸೆರೆ ಸಿಕ್ಕಿರುವುದು ಜೀವಮಾನದ ಅವಿಸ್ಮರಣೀಯ ಕ್ಷಣ ಎನ್ನುತ್ತಾರೆ ಛಾಯಾಗ್ರಾಹಕ ಅಮೀನ್‌.

ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.