ಅಧರ್ಮದಿಂದ ಸಮಾಜ ಕಲುಷಿತ 


Team Udayavani, Aug 19, 2018, 4:42 PM IST

19-agust-13.jpg

ಹಾವೇರಿ: ಭಾವ ಶುದ್ಧವಾಗಿದ್ದರೆ ನಮ್ಮ ಬದುಕು ಸುಂದರವಾಗುತ್ತದೆ. ಬದುಕು ಸುಂದರವಾಗಿದ್ದರೆ ಭಗವಂತನ ಒಲುಮೆಯಾಗುತ್ತದೆ ಎಂದು ಕೂಡಲದ ಗುರುಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದರು. ನಗರದ ಹುಕ್ಕೇರಿಮಠದಲ್ಲಿ ಶ್ರಾವಣ ಮಾಸದ ನಿಮಿತ್ತ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ‘ಯಡೆಯೂರ ಜಗದ್ಗುರು ತೋಂಟದ ಸಿದ್ಧಲಿಂಗೇಶ್ವರ ಪುರಾಣ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.

ನಮ್ಮ ಭಾವ ನಮಗರಿಯದಂತೆ ಶುದ್ಧವಾಗಬೇಕಾದರೆ ಸಂತ ಮಹಾತ್ಮರ ಸಾನ್ನಿಧ್ಯ ಮತ್ತು ಅವರ ಜೀವನ ಸಂದೇಶದ ಶ್ರವಣದಿಂದ ನಮ್ಮ ಬದುಕು ಸುಂದರವಾಗುತ್ತದೆ ಎಂದರು. ಇಂದು ಅಧರ್ಮದ ನಡೆಯಿಂದ ಸಮಾಜ ಕಲುಷಿತವಾಗಿದೆ. ಆಧುನಿಕ ಯುಗದಲ್ಲಿ ಸರ್ವ ರೋಗಕ್ಕೂ ಮದ್ದು ಇದೆ. ಆದರೆ, ನೆಮ್ಮದಿಯ ಬದುಕಿಗೆ ಮಾತ್ರ ಯಾವುದೇ ಮದ್ದು ಇಲ್ಲ. ನೈತಿಕ ಜೀವನ ಮತ್ತು ಧರ್ಮದ ಆಚರಣೆಯಿಂದ ನೆಮ್ಮದಿಯ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ. ಅದಕ್ಕೆ ಶ್ರಾವಣ ಮಾಸದ ಅನುಭಾವ ಉತ್ತಮ ದಾರಿದೀಪ ಎಂದರು.

12ನೇ ಶತಮಾನದಲ್ಲಿ ಶಿವ ಶರಣರು ನಡೆಸಿದ ಸಾಮಾಜಿಕ ಮತ್ತು ಧಾರ್ಮಿಕ ಚಳವಳಿಯನ್ನು 15ನೇ ಶತಮಾನದಲ್ಲಿ ಮುಂದುವರೆಸಿದವರು ಯಡೆಯೂರಿನ ತೋಂಟದ ಸಿದ್ಧಲಿಂಗ ಯತಿಗಳು. ಅವರ ಜೀವನ ಚರಿತ್ರೆಯ ಮೇರು ಸದೃಷ್ಯದ ಸಾಹಿತ್ಯವನ್ನು ಪುಟ್ಟರಾಜ ಗವಾಯಿಗಳು ಅನುಭವದ ಮಾರ್ಗದ ಮೂಲಕ ಭಕ್ತಿರಸದ ಪ್ರಭಾವದಿಂದ ಅಂತರಂಗದ ಅನುಭಾವದ ಮೂಲಕ ತಮ್ಮ ಸಾಹಿತ್ಯದಲ್ಲಿ ರಚಿಸಿದರು ಎಂದರು.

ಸಮಾರಂಭದ ಸಾನ್ನಿಧ್ಯವನ್ನು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ವಹಿಸಿದ್ದರು. ಹಿರೇಮುಗದೂರಿನ ವೀರಭದ್ರ ಶಾಸ್ತ್ರೀಗಳು ತೋಂಟದ ಸಿದ್ಧಲಿಂಗೇಶ್ವರರ ಪ್ರಚವನ ಪ್ರಸ್ತುತ ಪಡಿಸಿದರು. ಆಕಾಶವಾಣಿ ಕಲಾವಿದ ಶಿವಕುಮಾರ ಹಡಗಲಿ ವಚನ ಸಂಗೀತ ಪ್ರಸ್ತುತ ಪಡಿಸಿದರು.

ಸಮಾರಂಭದಲ್ಲಿ ಎಸ್‌.ಎಸ್‌. ಮುಷ್ಠಿ, ವೀರಣ್ಣ ವಳಸಂಗದ, ವೀರಣ್ಣ ಅಂಗಡಿ, ಜಗದೀಶ ತುಪ್ಪದ, ನಿರಂಜನ ತಾಂಡೂರ, ಶಿವಯೋಗಿ ವಾಲಿಶೆಟ್ಟರ್‌, ಎಸ್‌. ಎಂ. ಹಾಲಯ್ಯನವರಮಠ, ಶಿವಬಸಪ್ಪ ಹುರುಳಿಕುಪ್ಪಿ, ನಾಗಪ್ಪ ಮುರನಾಳ, ಶಿವಕುಮಾರ ಮುದಗಲ್ಲ, ರಾಚಣ್ಣ ಮಾಗನೂರ, ಕೆ.ಆರ್‌. ನಾಶಿಪುರ, ಎಸ್‌.ಎನ್‌. ದೊಡ್ಡಗೌಡರ ಮತ್ತಿತರರು ಇದ್ದರು. ನಿವೃತ್ತ ಪ್ರಾಚಾರ್ಯ ಬಿ. ಬಸವರಾಜ ಸ್ವಾಗತಿಸಿದರು. ಕೆ.ಬಿ. ಭಿಕ್ಷಾವರ್ತಿಮಠ ನಿರೂಪಿಸಿದರು. ಶಿವಯೋಗಿ ವಾಲಿಶೆಟ್ಟರ ವಂದಿಸಿದರು.

ಟಾಪ್ ನ್ಯೂಸ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.