ಧಾರವಾಡ : ಭಾರಿ ಮಳೆಗೆ ಮನೆಗೋಡೆ ಕುಸಿದು ತಾಯಿ ಸೇರಿ ನಾಲ್ವರು ಮಕ್ಕಳಿಗೆ ಗಾಯ
Team Udayavani, Sep 14, 2022, 8:56 AM IST
ಧಾರವಾಡ ; ಸತತ ಮಳೆಯಿಂದ ತಾಲೂಕಿನ ತಡಕೋಡ ಗ್ರಾಮದ ಹರಿಜನ ಕಚೇರಿಯಲ್ಲಿನ ಮನೆಯ ಗೋಡೆಯೊಂದು ಕುಸಿದು ತಾಯಿ ಹಾಗೂ ನಾಲ್ಕು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ.
ತಡಕೋಡ ಗ್ರಾಮದ ಹರಿಜನಕೆರಿಯ ರುದ್ರಪ್ಪ ಮೇಲಿನಮನಿ ಎಂಬುವವರ ಮನೆ ಅತಿಯಾದ ಮಳೆಯಿಂದಾಗಿ ಬುಧವಾರ ಬೆಳಗಿನ ಜಾವ ಎರಡು ಮನೆಗಳು ಕುಸಿದು ಬಿದ್ದು. ತಾಯಿ ಹಾಗೂ ೪ ಜನ ಹೆಣ್ಣು ಮಕ್ಕಳು ಸೇರಿದಂತೆ ಕುಟುಂಬಸ್ಥರು ಗಾಯಗೊಂಡಿದ್ದಾರೆ. ಕುಟುಂಬದ ಹಿರಿಯಳಾದ ಲಕ್ಷ್ಮಿ ರುದ್ರಪ್ಪ ಮೇಲಿನಮನಿ (೪೭) ದೀಪಾ ಮೇಲಿನಮನಿ ವಯಸು (15) ನಂದಾ ಮೇಲಿನಮನಿ (13) ಸಂಗೀತಾ ಮೇಲಿನಮನಿ (11) ಶ್ರಾವಣಿ ಮೇಲಿನಮನಿ (9) ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದು ಪ್ರಾಣಾಯಾಮದಿಂದ ಪಾರಾಗಿದ್ದಾರೆ.
ಅಕ್ಕ ಪಕ್ಕದ ಜನರೆಲ್ಲರೂ ಸೇರಿ ಕುಟುಂಬಸ್ಥರನ್ನು ರಕ್ಷಿಸಿದ್ದಾರೆ. ಗ್ರಾ.ಪಂ.ಸದಸ್ಯರು ಕೂಡಲೆ ಕಾರ್ಯ ಪ್ರವೃತ್ತರಾಗಿ ಗಾಯಗೊಂಡವರನ್ನು ತಮ್ಮ ವಾಹನಗಳಲ್ಲಿಯೇ ಜಿಲ್ಲಾ ಆಸ್ಪತ್ರೆಗೆ ಸೇರಿಸಿದ್ದಾರೆ.
ಇದನ್ನೂ ಓದಿ : ಕಾರ್ಕಳ : ಗುಂಡು ಹೊಡೆದುಕೊಂಡು ಸಾವಯವ ಕೃಷಿಕ ತೆಳ್ಳಾರು ಭಾಸ್ಕರ ಹೆಗ್ಡೆ ಆತ್ಮಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ