ಹೆಸ್ಕಾಂ ಕುಂದುಕೊರತೆ ಸಭೆ


Team Udayavani, Apr 12, 2017, 3:19 PM IST

hub6.jpg

ಹುಬ್ಬಳ್ಳಿ: ಹೆಸ್ಕಾಂನ ಹುಬ್ಬಳ್ಳಿ ನಗರ ವಿಭಾಗದ ವ್ಯಾಪ್ತಿಯ ಪಿ.ಬಿ. ರಸ್ತೆ ನ್ಯೂ ಇಂಗ್ಲಿಷ್‌ ಸ್ಕೂಲ್‌ ಹಿಂಭಾಗದ ನಗರ ಉಪ ವಿಭಾಗ ನಂ.2ರಲ್ಲಿ ಮಂಗಳವಾರ ನಡೆದ ಗ್ರಾಹಕರ ಕುಂದುಕೊರತೆ ನಿವಾರಣಾ ಸಭೆಯಲ್ಲಿ ಐವರು ಗ್ರಾಹಕರು ವಿದ್ಯುತ್‌ ಸಮಸ್ಯೆ ಹಾಗೂ ಬಿಲ್‌ ಗಳಿಗೆ ಸಂಬಂಧಿಸಿ ಪರಿಹಾರ ಒದಗಿಸಬೇಕೆಂದು ಕೋರಿ ಮನವಿ ಸಲ್ಲಿಸಿದರು. 

ಸಭೆಯಲ್ಲಿ ಇಬ್ಬರು ಗ್ರಾಹಕರು ವಿದ್ಯುತ್‌ ಬಿಲ್‌ನಲ್ಲಿ ಹೆಚ್ಚಿಗೆ ಮೊತ್ತ ನಮೂದಿಸಲಾಗಿದೆ ಅದನ್ನು ಪರಿಶೀಲಿಸಿ ಸರಿಪಡಿಸಿ ಕೊಡಬೇಕೆಂದು ಹಾಗೂ ಇನ್ನುಳಿದವರು ರೀಡಿಂಗ್‌ನಲ್ಲಿ ಆದ ತಪ್ಪುಗಳನ್ನು ಸರಿಪಡಿಸಿ ಕೊಡಬೇಕೆಂದು, ಮನೆಯಲ್ಲಿದ್ದರೂ ಡೋರ್‌ ಲಾಕ್‌ ಎಂದು ನಮೂದಿಸಿ ಬಿಲ್‌ ಕೊಟ್ಟಿದ್ದಾರೆ.

ಅದನ್ನು ಸರಿಪಡಿಸಬೇಕೆಂದು ಕೋರಿದರು. ಡಾ|ಪಾಟೀಲ ಎಂಬುವರು ಇಸಿಎಸ್‌ ವ್ಯವಸ್ಥೆ ಪ್ರಕಾರ ಬಿಲ್‌ ಪಾವತಿಸುತ್ತಿದ್ದರೂ ಮೀಟರ್‌ ರೀಡಿಂಗ್‌ಗೆ ಬಂದವರು ಬಿಲ್‌ ತುಂಬಿಲ್ಲ. ಬಾಕಿ ಹಣವಿದೆ ಎಂದು ಹೇಳಿ ಪ್ಯೂಸ್‌ ತೆಗೆದುಕೊಂಡು ಹೋಗುತ್ತಿದ್ದಾರೆ. ಇಸಿಎಸ್‌ ಪ್ರಕಾರ ಬಿಲ್‌ ತುಂಬಿದರೂ 2-3 ಸಲ ಪ್ಯೂಸ್‌ ತೆಗೆದುಕೊಂಡು ಹೋಗಿದ್ದಾರೆ.

ಇದನ್ನು ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ. ಹೇಳದೆ ಕೇಳದೆ ಒಮ್ಮೆಲೆ ಪ್ಯೂಸ್‌ ತೆಗೆದು ವಿದ್ಯುತ್‌ ಕಡಿತ ಮಾಡಿದರೆ ನಾನು ಆಸ್ಪತ್ರೆ ನಡೆಸುವುದಾದರೂ ಹೇಗೆ, ರೋಗಿಗಳನ್ನು ತಪಾಸಿಸುವುದಾದರೂ ಹೇಗೆ? ಇದನ್ನು ಪರಿಶೀಲಿಸಿ ಸರಿಪಡಿಸಿ ಎಂದು ಮನವಿ ಮಾಡಿದರು. 

ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ ವಸಂತಕುಮಾರ ರಾಠೊಡ ಅವರು ಸಂಬಂಧಪಟ್ಟವರನ್ನು ತಕ್ಷಣ ಕರೆಯಿಸಿ, ಗ್ರಾಹಕರು ಇಸಿಎಸ್‌ ವ್ಯವಸ್ಥೆಯಡಿ ಬಿಲ್‌ ಪಾವತಿಸಿದರೂ ಅವರ ವಿದ್ಯುತ್‌ ಸಂಪರ್ಕ ಏಕೆ ಕಡಿತ ಮಾಡಲಾಗುತ್ತಿದೆ. ಈ ಕುರಿತು ಸಂಬಂಧಿಸಿದ ಮೀಟರ್‌ ರೀಡಿಂಗ್‌ ಸಿಬ್ಬಂದಿಗೆ ತಿಳಿಸಿ, ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು. 

ಆಗ ಕಿರಿಯ ಸಹಾಯಕ ಬಸವರಾಜ ಅವರು, ಇಸಿಎಸ್‌ ವ್ಯವಸ್ಥೆಯಡಿ ಪಾವತಿಯಾದ ಬಿಲ್‌ ಸಂಸ್ಥೆಯಲ್ಲಿ ತಡವಾಗಿ ದಾಖಲಾಗುತ್ತಿದೆ. ಹೀಗಾಗಿ ಈ ಸಮಸ್ಯೆ ಆಗುತ್ತಿದೆ. ಮೀಟರ್‌ ರೀಡಿಂಗ್‌ನವರಿಗೆ ಸರಿಯಾಗಿ ದಾಖಲಾತಿಗಳನ್ನು ಪರಿಶೀಲಿಸುವಂತೆ, ವಿದ್ಯುತ್‌ ಕಡಿತ ಗೊಳಿಸದಂತೆ ತಿಳಿಸಲಾಗುವುದು ಎಂದರು. 

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.