ಹಿಜಾಬ್-ಅಜಾನ್ ವಿಚಾರಗಳನ್ನು ಕಾನೂನು ಚೌಕಟ್ಟಿನಲ್ಲಿ ಇತ್ಯರ್ಥಗೊಳಿಸಲಾಗಿದೆ: ಸಿಎಂ ಬೊಮ್ಮಾಯಿ


Team Udayavani, May 15, 2022, 1:02 PM IST

ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹಿಜಾಬ್, ಅಜಾನ್, ಹಲಾಲ್ ಕಟ್ ಇಂತಹ ವಿಷಯಗಳನ್ನು ಸೌಹಾರ್ದಯುತವಾಗಿ, ನ್ಯಾಯಯುತವಾಗಿ ಬಗೆಹರಿಸಲಾಗಿದೆ. ಎಲ್ಲಾ ವಿಷಯಗಳನ್ನು ಕಾನೂನು ಚೌಕಟ್ಟಿನಡಿಯಲ್ಲಿ ಇತ್ಯರ್ಥಗೊಳಿಸಲಾಗಿದೆ. ಜನರಿಗೆ ದಕ್ಷ ಹಾಗೂ ಜನಪರ ಆಡಳಿತ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾನುವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷ ಹಾಗೂ ಜನಪರ‌ ಆಡಳಿತ ಮುಖ್ಯವಾಗುತ್ತದೆ. ಜನರು ಇದನ್ನು ಬಯಸುತ್ತಾರೆ ಎಂದು ಸರಕಾರಕ್ಕೆ ಗಂಡಸ್ತನವಿಲ್ಲ ಎನ್ನುವ ಹೋರಾಟಗಾರರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಸದ್ಯಕ್ಕೆ ರಾಜ್ಯದಲ್ಲಿ ವಿಧಾನಪರಿಷತ್ತು ಹಾಗೂ ರಾಜ್ಯಸಭಾ ಚುನಾವಣೆಯಲ್ಲಿದ್ದೇವೆ. ಸಚಿವ ಸಂಪುಟ ವಿಸ್ತರಣೆ ಕುರಿತು ಈಗಾಗಲೇ ವರಿಷ್ಠರ ಗಮನಕ್ಕೆ ತರಲಾಗಿದೆ. ಪಕ್ಷದ ಕೋರ್ ಕಮಿಟಿ ಸಭೆ ಕೂಡ ಮುಗಿದಿದೆ. ಸುಪ್ರೀಂ ಕೊರ್ಟ್ ಆದೇಶದ ಹಿನ್ನೆಲೆಯಲ್ಲಿ ಇತರೆ ಚುನಾವಣೆಗಳನ್ನು ನಡೆಸಬೇಕು. ಇವೆಲ್ಲವನ್ನೂ ವರಿಷ್ಠರು ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ವಿಸ್ತರಣೆಗೆ ಸೂಚನೆ ನೀಡಬಹುದು ಎಂದು ಕೊಂಡಿದ್ದೇನೆ. ಇನ್ನೊಂದೆರಡು ದಿನದಲ್ಲಿ ಪುನಃ ವರಿಷ್ಠರೊಂದಿಗೆ ದೂರವಾಣಿ ಮೂಲಕ ಮಾತನಾಡಿ ನೀಡುವ ಸೂಚನೆ ಮೇರೆಗೆ ಸಂಪುಟ ವಿಸ್ತರಣೆಗೆ ತಯಾರಿ ಮಾಡಿಕೊಳ್ಳಲಾಗುವುದು. ವಿಜಯೇಂದ್ರ ಅವರನ್ನು ವಿಧಾನ ಪರಿಷತ್ತು ಸದಸ್ಯರನ್ನಾಗಿಸಿ ಸಚಿವ ಸ್ಥಾನ ನೀಡುವುದು ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ ಎಂದರು.

ಇದನ್ನೂ ಓದಿ:ಶರದ್ ಪವಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಮರಾಠಿ ನಟಿ ಬಂಧನ!

ಹಳೇ ಮೈಸೂರು ಭಾಗದಲ್ಲಿ ಆಪರೇಶನ್ ಕಮಲ ನಡೆಸುವ ಸಚಿವ ಎಚ್.ಟಿ.ಸೋಮಶೇಖರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ರಾಜಕಾರಣದಲ್ಲಿ ಹಲವಾರು ಬೆಳವಣಿಗೆಗಳು ನಡೆಯುತ್ತವೆ ಎಂದು ಸಚಿವ ಸೋಮಶೇಖರ್ ಅವರ ಹೇಳಿಕೆಯನ್ನುಸಮರ್ಥಿಸಿಕೊಂಡರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.