ಸಿಎಂ ದೆಹಲಿ ಭೇಟಿ ಬಗ್ಗೆ ತಪ್ಪು ಅರ್ಥ ಬೇಡ : ಗೃಹ ಸಚಿವ ಆರಗ ಜ್ಞಾನೇಂದ್ರ


Team Udayavani, Sep 8, 2021, 8:16 PM IST

vgdfrtyt

ಧಾರವಾಡ : ಮುಖ್ಯಮಂತ್ರಿಗಳ ದೆಹಲಿಯ ಭೇಟಿ ವಿಚಾರ ತಪ್ಪಾಗಿ ಭಾವಿಸುವುದಾಗಲಿ, ಬಣ್ಣ ಹೆಚ್ಚುವುದಾಗಲಿ ಸರಿಯಾದ ಬೆಳವಣಿಗೆಯಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ನಗರದಲ್ಲಿ ಬುಧವಾರ ಸಂಜೆ ಮಾತನಾಡಿದ ಅವರು, ರಾಜ್ಯದಲ್ಲಿ ಜಟಿಲ ಸಮಸ್ಯೆಗಳಿವೆ. ಆಗಬೇಕಾದ ಸಾಕಷ್ಟು ಶಾಸ್ವತ ಅಭಿವೃದ್ಧಿ ಕೆಲಸ ಇವೆ. ಹೀಗಾಗಿ ಅವುಗಳ ಬಗ್ಗೆ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳು ಆಗಾಗ ದೆಹಲಿಗೆ ಹೋಗುತ್ತಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಮುಖ್ಯಮಂತ್ರಿಗಳು ದೆಹಲಿಗೆ ಬೇರೆ ಬೇರೆ ಕೆಲಸಗಳಿಗೆ ಹೋಗುತ್ತಾರೆ. ಹಣಕಾಸು ಸಚಿವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಫೋಟೋಗಳು ಬಂದಿವೆ. ಹೀಗಾಗಿ ಇದನ್ನೇ ತಪ್ಪಾಗಿ ಭಾವಿಸುವುದು ಸರಿಯಲ್ಲ ಎಂದರು.

ನಮ್ಮ ಇಲಾಖೆಗಳ ಫೈಲ್ಗಳನ್ನು ಮೂವ್ ಮಾಡಿಸಲು ಹೋಗಬೇಕು. ಇದನ್ನೇ ದೆಹಲಿ ಹೈಕಮಾಂಡ್ ಭೇಟಿ ಎಂದರೆ ಹೇಗೆ ?  ಬಿಜೆಪಿಯಲ್ಲಿ ಯಾವುದೇ ವೈಮನಸ್ಸುಗಳಿಲ್ಲ. ಪಕ್ಷದಲ್ಲಿ ಎಲ್ಲವೂ ಚೆನ್ನಾಗಿದೆ. ವೈಮನಸ್ಸುಗಳಿವೆ ಎಂಬುದು ಕೇವಲ ಊಹಾಪೋಹ. ಅದರಲ್ಲೂ ಬಿಜೆಪಿ ಪಕ್ಷದ ನಾಯಕ ಅಮಿತ್ ಶಾ ಅವರೇ ಮುಕ್ತವಾಗಿ ಸಿಎಂ ಅವರ ಕಾರ್ಯ ಶ್ಲಾಘಿಸಿದ್ದಾರೆ. ಬಿಜೆಪಿ ನಾಯಕರಲ್ಲಿ ಭಿನ್ನಾಭಿಪ್ರಾಯಗಳು ಇಲ್ಲ. ಎಲ್ಲರೂ ಒಗ್ಗಾಟ್ಟಾಗಿಯೇ ಇದ್ದೇವೆ ಎಂದು ಎಂದು ಸ್ಪಷ್ಟಪಡಿಸಿದರು.

ಡ್ರಗ್ಸ್ ಪ್ರಕರಣ ಕುರಿತು ಈಗಲೇ ಪ್ರತಿಕ್ರಿಯೆ ನೀಡಲಾರೆ :

ಡ್ರಗ್ಸ ಪ್ರಕರಣದ ವಿಚಾರಣೆ ಆಗಿದ್ದು, ಈಗಾಗಲೇ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಇದರಲ್ಲಿ ಏನಾದರೂ ಇದ್ದರೆ ಮತ್ತೆ ವಿಚಾರಣೆ ಆಗುತ್ತದೆ. ಕಿಶೋರ ಶೆಟ್ಟಿ ನಾನು ಅನುಶ್ರೀ ಹೆಸರು ಹೇಳಿಲ್ಲ ಎನ್ನುತ್ತಾರೆ. ಈಗ ಹೆಸರು ಹೊರಗೆ ತಂದಿದ್ದು ಯಾರು? ಪ್ರಸ್ತಾಪ ಮಾಡಿದ್ಯಾರು? ಅದನ್ನು ತೆಗೆದುಕೊಂಡು ನಾವೇನು ಮಾಡಬೇಕು. ಈ ಬಗ್ಗೆ ನಾನೇನೂ ವಿವರವಾದ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗೃಹ ಸಚಿವ ಅಗರ ಜ್ಞಾನೇಂದ್ರ ಹೇಳಿದರು.

ಟಾಪ್ ನ್ಯೂಸ್

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.